Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !
    ಸುದ್ದಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    vartha chakraBy vartha chakraJune 24, 2025Updated:June 24, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.24:
    ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಹಲವು ಆಯಾಮಗಳ ಮೂಲಕ ತನಿಖೆ ನಡೆಸಲಾಗುತ್ತಿದೆ.ಆದರೆ, ಇದಕ್ಕೂ ಮುನ್ನವೇ ರಾಜ್ಯ ಸರ್ಕಾರ ಕಾಲ್ತುಳಿತ ಘಟನೆಗೆ ಕಾರಣ ಯಾರು ಎಂಬುದನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
    ಹನ್ನೊಂದು ಜನರನ್ನು ಬಲಿತೆಗೆದುಕೊಂಡು ಹಲವಾರು ಮಂದಿ ಗಾಯಗೊಳ್ಳಲು ಕಾರಣವಾದ ಈ ಕಾಲ್ತುಳಿತ ಪ್ರಕರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳು ಕಾರಣ ಎಂದು ಹೇಳಿದೆ.
    ಕಾಲ್ತುಳಿತ ದುರಂತದ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. ಇದರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಇತರ ಐಪಿಎಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣದ ಸಂಪೂರ್ಣ ವಿವರಣೆ ಕೂಡ ವರದಿಯಲ್ಲಿದೆ.
    ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಕಾಲ್ತುಳಿತಕ್ಕೆ ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಉಲ್ಲೇಖಿಸಲಾಗಿದೆ.
    ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸರ್ಕಾರ ವರದಿ ನೀಡಿದೆ. ಇದೇ ಕಾರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.
    ಆಡಳಿತ ಸುಧಾರಣ ಇಲಾಖೆ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ ಆಗಿದ್ದು, ಕಾಲ್ತುಳಿತದಲ್ಲಿ 11 ಮಂದಿಯ ಸಾವಿಗೆ ಪೊಲೀಸ್‌ ಭದ್ರತಾ ವೈಪಲ್ಯ ಕಾರಣವಾಗಿದೆ. ಭದ್ರತೆ ಜೊತೆ ಅಧಿಕಾರಿಗಳ ಮಧ್ಯೆ ಸಂವಹನದ ಕೊರತೆ ಎದ್ದು ಕಂಡಿದೆ ಉಲ್ಲೇಖ ಮಾಡಿದ್ದಾರೆ.
    ಇಂತಹ ಹತ್ತು ಹಲವು ಕಾರಣದಿಂದಾಗಿ ಈ ಅಧಿಕಾರಗಳ ಅಮಾನತು ಮಾಡಲಾಗಿದೆ., ನಗರ ಪೊಲೀಸ್‌ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಗಳ ಅಮಾನತು ಮಾಡಲಾಗಿದೆ ಎಂದು ತಿಳಿಸಿದೆ.
    ವರದಿಯ ಪ್ರಮುಖ ಅಂಶಗಳು
    *ಭದ್ರತಾ ವೈಪಲ್ಯ ಹಾಗೂ ಸಂವಹನದ ಕೊರತೆ
    *ವಿಜಯೋತ್ಸವದ ಬಗ್ಗೆ ಮಾಹಿತಿ ಇದ್ದರೂ ಭದ್ರತೆ ಕಲ್ಪಿಸಿಲ್ಲ
    *ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ
    * ಎಷ್ಟು ಜನ ಸೇರ್ತಾರೆ ಅಂತ ಅಂದಾಜಿಸಿಲ್ಲ
    * ಗುಪ್ತದಳದ ವೈಫಲ್ಯ
    * ಭದ್ರತೆಗೆ ಬೇಕಾದಷ್ಟು ಸಿಬ್ಬಂದಿ ನಿಯೋಜನೆ ಮಾಡಿಲ್ಲ
    *ಮುಖ್ಯಮಂತ್ರಿಗಳಿಗೆ ಘಟನೆ ಬಗ್ಗೆ ತಡವಾಗಿ ಮಾಹಿತಿ ನೀಡಲಾಗಿದೆ
    *ಸ್ಟೇಡಿಯಂ ಬಳಿ ಹೆಚ್ಚಿನ ಪೊಲೀಸರು ಭದ್ರತೆಗೆ ಇರಲಿಲ್ಲ
    * ಇತಿಹಾಸದಲ್ಲೇ ಇದು ಬಹು ದೊಡ್ಡ ದುರಂತ ಆಗಿದೆ

    Verbattle
    Verbattle
    Verbattle
    ಚಿನ್ನ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸುಂದರಿ ಜಾಲಕ್ಕೆ ಬಲಿಯಾದ ಇರಾನ್.
    Next Article ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Myezay on ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.
    • Amun Ra Casino Online on ನಾಗಮಂಗಲ ಗಲಭೆಯ ನಷ್ಟ ಎಷ್ಟು ಗೊತ್ತೆ.
    • Zbuphy on ಭ್ರೂಣ ಹತ್ಯೆಯ Expert Nurse | Female Foeticide
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.