Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.
    ಮಾಹಿತಿ

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    vartha chakraBy vartha chakraJuly 2, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.2:
    ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಮುಕ್ತಾಯ ಹಂತದಲ್ಲಿದೆ. ಮುಂದಿನ10 ದಿನಗಳಲ್ಲಿ ಇದರ ವರದಿ ಬರುವ ಸಾಧ್ಯತೆಯಿದೆ.
    ಕಾಲ್ತುಳಿತ ಪ್ರಕರಣ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ ಇದು.
    ಪ್ರಕರಣದ ವಿಚಾರಣೆ ವೇಳೆ,ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ, ಮುಂದಿನ ಸುಮಾರು 10 ದಿನಗಳಲ್ಲಿ ನ್ಯಾಯಾಂಗ ತನಿಖೆಯ ವರದಿ ಬರುವ ಸಾಧ್ಯತೆಯಿದೆ. ಅದನ್ನು ನ್ಯಾಯಾಲಯಕ್ಕೆ ಒದಗಿಸಲಾಗುವುದು. ಹಾಗಾಗಿ, ಅರ್ಜಿ ವಿಚಾರಣೆಯನ್ನು 10 ದಿನಗಳ ನಂತರಕ್ಕೆ ಮಂದೂಡಬೇಕು” ಎಂದು ಕೋರಿದರು.
    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ”ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ವಸ್ತುಸ್ಥಿತಿ ವರದಿ/ದಾಖಲೆಗಳನ್ನು ಏಕೆ ಮುಚ್ಚಿದ ಲಕೋಟೆಯಲ್ಲಿಯೇ ಇರಿಸಬೇಕು? ಎಂದು ಎಜಿಯವರನ್ನು ಪ್ರಶ್ನಿಸಿತು.
    ಪ್ರಕರಣದ ಅಮಿಕಸ್ ಕ್ಯೂರಿಯಾದ ಹಿರಿಯ ವಕೀಲೆ ಸುಶೀಲಾ, ”ಈಗಾಗಲೇ ಹಲವು ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಸರ್ಕಾರ ಸಲ್ಲಿಸಿರುವ ದಾಖಲೆಗಳು ಏಕೆ ಬಹಿರಂಗಪಡಿಸಬಾರದು ಎಂಬುದಕ್ಕೆ ಸರ್ಕಾರವು ನ್ಯಾಯ ಸಮ್ಮತವಾದ ಕಾರಣ ನೀಡುತ್ತಿಲ್ಲ. 10-15 ದಿನಗಳ ನಂತರ ದಾಖಲೆಗಳನ್ನು ಬಹಿರಂಗಪಡಿಸುವ ರಾಜ್ಯದ ನಿಲುವನ್ನು ನಮ್ಮ ನ್ಯಾಯ ವಿತರಣಾ ವ್ಯವಸ್ಥೆ ಅನುಮೋದಿಸುವುದಿಲ್ಲ. ವರದಿಯು ಪಾರದರ್ಶಕವಾಗಿರಬೇಕಿದೆ. ಅದನ್ನು ಸಾರ್ವಜನಿಕರು ನೋಡಬೇಕಾಗುತ್ತದೆ” ಎಂದು ಆಕ್ಷೇಪಿಸಿದರು.
    ಇದಕ್ಕೆ ಎಜಿ ಉತ್ತರಿಸಿ,ಮ್ಯಾಜಿಸ್ಟೀರಿಯಲ್ ವಿಚಾರಣೆ ಅಥವಾ ನ್ಯಾಯಾಂಗ ಆಯೋಗದ ಸ್ಥಿತಿಗತಿ ವರದಿಯನ್ನು ಬಳಸಿಕೊಳ್ಳಬಾರದು. ಸ್ವತಂತ್ರ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಯಬೇಕಿದೆ. ಆ ಉದ್ದೇಶದಿಂದ ವರದಿ ಬಹಿರಂಗವಾಗಬಾರದು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡುವಂತೆ ಕೋರಲಾಗುತ್ತಿದೆ” ಎಂದು ಸಮಜಾಯಿಷಿ ನೀಡಿದರು.
    ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು

    ಚಿನ್ನ ನ್ಯಾಯ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleCM ಮತ್ತುDCM ಬಂಡೆಯಂತೆ ಇದ್ದಾರಂತೆ
    Next Article ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.
    vartha chakra
    • Website

    Related Posts

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    July 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 31v2l on ನಿಮಗೆ Scented Candles ಇಷ್ಟನಾ?
    • 5f3xs on ಮುಡಾದಲ್ಲಿ ಭಾರಿ ಕರ್ಮಕಾಂಡ.
    • qovaw on ಶೆಟ್ಟರ್ ಅವರನ್ನು ಬಿಜೆಪಿ ಸೇರಿಸಿದ ಜೆಡಿಎಸ್ ಕುಮಾರಸ್ವಾಮಿ | Jagadish Shettar
    Latest Kannada News

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    July 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಣ್ಣಾವ್ರ ಕನಸು ನನಸು ಕೊನೆಗೂ ನನಸು #drrajkumar #dream #congress #dream #siddaramaiah #kannada
    Subscribe