Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ
    Bengaluru

    ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ

    vartha chakraBy vartha chakraMay 20, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    1. ಬೆಂಗಳೂರು, ಮೇ.21:

    ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಕೈ ಮುಗಿದು ಮನವಿ ಮಾಡುತ್ತೇನೆ ನನ್ನ ಹಾಗೂ ದೇವೇಗೌಡರ ಮೇಲೆ ಅಭಿಮಾನ ಇದ್ದರೆ ಮುಂದಿನ 48 ಗಂಟೆಯೊಳಗೆ ಎಸ್ಐಟಿ ಮುಂದೆ ಶರಣಾಗು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ.
    ಇದು ಎಲ್ಲರೂ ಅಸಹ್ಯ ಪಡುವ ಪ್ರಕರಣ,ಪ್ರಧಾನಿ ಎಚ್‌.ಡಿ.ದೇವೇಗೌಡರ ಪರವಾಗಿ ನಾನೇ ಪ್ರಜ್ವಲ್ ರೇವಣ್ಣ ಅವರಿಗೆ ಬಹಿರಂಗ ಕರೆಯನ್ನು ಕೊಡುತ್ತಿದ್ದೇನೆ. ಮುಂದಿನ 24 ಗಂಟೆ ಇಲ್ಲವೇ 48 ಗಂಟೆಯೊಳಗೆ ವಾಪಸ್ಸಾಗಿ ತನಿಖೆಯನ್ನು ಎದುರಿಸಬೇಕು ಎಂದರು.
    ಈ ನೆಲದ ಕಾನೂನು ಇದೆ, ಕಾನೂನಿಗೆ ಯಾರೂ ದೊಡ್ಡವರಲ್ಲ. ಕೇಳಿಬಂದಿರುವ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬೇಕು
    ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
    ಪದ್ಮನಾಭನಗರಕ್ಕೆ ನಾನು ಪ್ರಜ್ವಲ್ನನ್ನು ಬಿಡಿಸಲು ತಂದೆ ಜೊತೆ ಮಾತನಾಡಲು ಹೋಗಿಲ್ಲ. ತಂದೆ- ತಾಯಿ ಅವರ ಆರೋಗ್ಯ ವಿಚಾರಿಸಲು ಮತ್ತು ಧೈರ್ಯ ಹೇಳಲು ಹೊಗುತ್ತೇನೆ. ನಾನು ತಂದೆಗೆ ಮನವಿ ಮಾಡಿದ್ದೇನೆ. ಪ್ರಜ್ವಲ್ ಎಲ್ಲೆ ಇದ್ದರೂ ಬಂದು ಸರೆಂಡರ್ ಆಗಲು ಮಾನವಿ ಮಾಡಲು ಹೇಳಿದ್ದೇನೆ ಎಂದು ತಿಳಿಸಿದರು.
    ಪ್ರಜ್ವಲ್‌ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ ಎಂದು ಹೇಳಿದರು.
    ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಆ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಸವಾಲು ಹಾಕಿದರು
    ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ.
    ನಿನ್ನೆ ಆಡಿಯೋ ಬಂತಲ್ಲ. ಈಗ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿಲ್ಲ. ಕುಮಾರಸ್ವಾಮಿ ಪೆನ್ ಡ್ರೈವ್ ಕೊಟ್ಟಿದ್ದು ಅಂತ ಹೇಳು ಅಂತೀರಾ. ಈ ಸರ್ಕಾರ 376 ಸರ್ಕಾರ. ಯಾರು ನಿಮ್ಮ ವಿರುದ್ಧ ಮಾತನಾಡುತ್ತಾರೆ ಅವರ ವಿರುದ್ಧ 376 ಕಲಂ ಅಡಿಯಲ್ಲಿ ಕೇಸು ಹಾಕಿಸುತ್ತಾರೆ. ದೇವರಾಜೇಗೌಡ ಬಗ್ಗೆ ನಾನು ವಕಾಲತ್ತು ವಹಿಸಲ್ಲ ಸತ್ಯಾಂಶ ಹೇಳುತ್ತೇನೆ. ದೇವರಾಜೇಗೌಡ ಆಡಿಯೋದಲ್ಲಿ ಯಾರು ಮತನಾಡಿದ್ದು, ಸದಾಶಿವ ನಗರಕ್ಕೆ ಯಾರನ್ನ ಭೇಟಿ ಮಾಡಲು ಹೇಳಿದ್ದರು. ಆಡಿಯೋದಲ್ಲಿ ಶಿವಕುಮಾರ್ ಹೇಳಿದ್ದಾರೆ ಕುಮಾರಸ್ವಾಮಿ ಹೆಸರು ಹೇಳಿ ಅಂದಿದ್ದಿರಾ ಸಿಡಿ ಶಿವು ಎಂದು ಕಿಡಿಕಾರಿದರು.
    ಶಿವಕುಮಾರ್ ನೀವು ತಿಹಾರ್ ಜೈಲಿನಲ್ಲಿ ಇದ್ದಾಗ ನಾನು ನಿಮ್ಮ ತಾಯಿ ಭೇಟಿ ಮಾಡಿ ಸಾಂತ್ವನ ಹೇಳಿದೆ. ನಿಮ್ಮನ್ನು ಕೂಡ ತಿಹಾರ್ ಜೈಲಿನಲ್ಲಿ ಭೇಟಿ ಮಾಡಿ ನಾಲ್ಕು ದಿನಗಳಲ್ಲಿ ನೀವು ಬಿಡುಗಡೆ ಆದ್ರಿ. ಈಗ ನೀವು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
    ಪ್ರಕರಣದ ಬಗ್ಗೆ ಎಸ್‌‍ಐಟಿಯಿಂದ ಪಾರದರ್ಶಕ ತನಿಖೆ ನಡೆಯಬೇಕಾದರೆ ಶಿವರಾಮೇಗೌಡ ಹಾಗೂ ಉಪ ಮುಖ್ಯಮಂತ್ರಿ ಶಿವಕುಮಾರ್‌ ಅವರ ಮೇಲೂ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದರು.

    Verbattle
    Verbattle
    Verbattle
    ಆರೋಗ್ಯ ಕಾಂಗ್ರೆಸ್ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    Next Article ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    1 Comment

    1. Xptans on February 17, 2026 1:06 am

      As everyone of the top-rated sweepstakes casinos, wow vegas casino delivers thousands of high-quality slots from leading providers without any real-money deposits required. New players get onto a mammoth offer hospitality to include of WOW Coins and complimentary Sweepstakes Coins to start spinning make up for away.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • no perscription pharmacy on ಸಿಎಂ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್ | Siddaramaiah
    • LinwoodGah on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.