Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಟ್ರೆ ಸನ್ಮಾನ, ಕೊಡದಿದ್ರೆ ಹೋರಾಟ
    ಸುದ್ದಿ

    ಕೊಟ್ರೆ ಸನ್ಮಾನ, ಕೊಡದಿದ್ರೆ ಹೋರಾಟ

    vartha chakraBy vartha chakraMay 6, 2022Updated:May 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಹೋರಾಟ ನಡೆದಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌, ಮೀಸಲಾತಿ ವಿಚಾರಕ್ಕಾಗಿ ಇಬ್ಬರು ಮೂರು ಮಂದಿ ಕುತಂತ್ರ ಮಾಡುತ್ತಿದ್ದಾರೆ. ಅವರ ಮಾತನ್ನು ಕೇಳಬೇಡಿ ಎಂದು ಸಿಎಂಗೆ ಸಲಹೆ ನೀಡಿದ್ದೇನೆ. ಸಲಹೆಯನ್ನು ಒಳ್ಳೇ ರೀತಿಯಾಗಿ ತೆಗೆದುಕೊಂಡರೆ ಅವರಿಗೆ ಒಳ್ಳೇದಾಗುತ್ತದೆ. ಸಿಎಂ 2A ಮೀಸಲಾತಿ ಕೊಟ್ಟೆ ಕೊಡುತ್ತಾರೆ ಎನ್ನುವ ಭರವಸೆ ಇದೆ. ಕೊಟ್ರೆ ಸನ್ಮಾನ ಮಾಡುತ್ತೆವೆ. ಕೊಡದೇ ಇದ್ರೆ ಹೋರಾಟ ಮಾಡುತ್ತೆವೆ ಎಂದಿದ್ದಾರೆ.

    ಕಳೆದ ಬಾರಿ ಹೋರಾಟ ಮಾಡಿದನ್ನು ಸರ್ಕಾರ ನೋಡಿದೆ. ಜನರ ನಾಡಿ ಮಿಡಿತ ಏನು ಎಂದು ಕೇಂದ್ರ ನಾಯಕರಿಗೆ ಗೋತ್ತಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ 10 ಲಕ್ಷ ಜನರ ಸೇರಿಸಿ ಪ್ರತಿಭಟನೆ ಮಾಡಿದ್ದೇವೆ. ಆ ರ್ಯಾಲಿ ಮಾಡಿದಕ್ಕೆ ಕರ್ನಾಟಕದಲ್ಲಿ ಲಿಂಗಾತರಲ್ಲಿ ಪಂಚಮಸಾಲಿ 70 ಪ್ರತಿಶತ ಇದ್ದಾರೆ ಎನ್ನುವುದು ಗೋತ್ತಾಗಿದೆ. ಇದನ್ನು ಸ್ವತ: ಪ್ರಧಾನ ಮಂತ್ರಿಗಳೇ ಮಾಹಿತಿ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವರಿಕೆಯಾಗಿದೆ.
    ಮರಾಠಾ ಸಮುದಾಯಕ್ಕೆ 2A ಮೀಸಲಾತಿ ನೀಡಿದಾಗ ಸುಪ್ರೀಂ ಕೋರ್ಟ್ ನಿರಾಕರಿದ್ದು, ಕಾನೂನು ತಿದ್ದುಪಡಿ ಮಾಡಿ ಆಯಾ ರಾಜ್ಯಗಳಿಗೆ ಮೀಸಲಾತಿ ನೀಡುವ ಅವಕಾಶ ನೀಡಿಲಾಗಿದೆ. ಯಾವಯಾವ ರಾಜ್ಯದಲ್ಲಿ ಯಾವ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಪರಿಶೀಲನೆ ಮಾಡಿ ಮೀಸಲಾತಿ ನೀಡಲು ಅವಕಾಶ ನೀಡಿದೆ.
    ಹಿಂದುಳಿದ ಮೀಸಲಾತಿ ಆಯಾ ರಾಜ್ಯಗಳೇ ನೀಡಬೇಕು ಎಂದು ಸವಿಧಾನ ತಿದ್ದುಪಡಿಯಾಗಿದೆ. ಇದರಿಂದ ಈ ರಾಜ್ಯದಲ್ಲಿ ಇರುವ ಬಹುಸಂಖ್ಯೆ ಲಿಂಗಾಯತ ಬಡವರಿಗೆ ನ್ಯಾಯ ಸಿಗುತ್ತದೆ ಎನ್ನುವ ನಿರೀಕ್ಷೆ ಇದೆ. ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪಾ ಹಚ್ಚುವ ಕೆಲಸ ಈಗಾಗಲೇ ಆಗಿದೆ.
    ಸಿಎಂ ಬೊಮ್ಮಾಯಿ ವಿಧಾಸೌಧದಲ್ಲಿ ಎಂಟು- ಹತ್ತು ದಿನದಲ್ಲಿ ವರದಿ ಬರುತ್ತದೆ. ವರದಿ ಆದರಿಸಿ ಸರ್ವ ಪಕ್ಷ ಸಭೆ ಕರೆದು ಮೀಸಲಾತಿ ನೀಡಯತ್ತೇನೆ ಎಂದು ಹೇಳಿದ್ರು. ಅವರು ಹೇಳಿ ತಿಂಗಳ ಕಳೆಯುತ್ತಾ ಬಂದಿದೆ. ಇನ್ನು ಮುಂದೆ ಕಾಯಲು ಆಗುವುದಿಲ್ಲ. ಏನು ಎನ್ನುವುದನ್ನು ಜನರ ಮುಂದೆ ಬಹಿರಂಗ ಪಡಿಸಬೇಕು ಒತ್ತಾಯಿಸಿದರು.

    basanagouda patil yatnal
    Share. Facebook Twitter Pinterest LinkedIn Tumblr Email WhatsApp
    Previous Articleಮೇ.16 ಕ್ಕೆ ಸ್ಕೂಲ್ ಒಪನ್
    Next Article ಸತ್ತವರ ಸಂಖ್ಯೆ -ಸುಳ್ಳು ಲೆಕ್ಕ
    vartha chakra
    • Website

    Related Posts

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    July 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    July 5, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zapojkrasnodarvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Davidzooro on ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    • izzapoyachelyabinskvucky on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe