Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಡ್ಕರಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ ವಿಷಯ ಗೊತ್ತಾ..
    Trending

    ಗಡ್ಕರಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ ವಿಷಯ ಗೊತ್ತಾ..

    vartha chakraBy vartha chakraJune 29, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.28-
    ರಾಜ್ಯದಲ್ಲಿ ರಸ್ತೆಯ ಸಂಪರ್ಕ ಜಾಲ ಸುಧಾರಿಸುವ ದೃಷ್ಟಿಯಿಂದ 5225ಕಿ.ಮೀ. ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದೆ.
    ರಾಜ್ಯದ ಒಟ್ಟು 39 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳು ಎಂದು ಘೋಷಿಸಲು ತಾತ್ವಿಕ ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಇಲ್ಲಿವರೆಗೆ ಅವುಗಳನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ ಈ ಬಗ್ಗೆ ಗಮನ ಹರಿಸುವಂತೆ ಕೋರಿದರು. ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ,
    ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.
    ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.
    ಗಡ್ಕರಿ ಅವರಿಗೆ ಸಲ್ಲಿಸಿದ ಮನವಿಯ ಮುಖ್ಯಾಂಶಗಳು:
    ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
    ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
    ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
    NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.
    ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
    ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
    ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
    ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
    ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
    ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

    #CM Bangalore Congress dcm Government Karnataka News Politics Trending Varthachakra ಕಾಂಗ್ರೆಸ್ Election ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಪರ ಕೆಲಸ ಮಾಡಿ-ಸಂಸದರಿಗೆ ಸಿಎಂ ಮೊರೆ..
    Next Article ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    12 Comments

    1. t8jlr on June 8, 2025 8:29 am

      buying generic clomid no prescription where to buy clomid price where to buy generic clomiphene no prescription can i order clomiphene without rx can i purchase generic clomiphene online clomid price clomiphene medication

      Reply
    2. order cialis online canada on June 9, 2025 8:54 am

      With thanks. Loads of knowledge!

      Reply
    3. can i drink with flagyl on June 11, 2025 3:08 am

      Thanks towards putting this up. It’s evidently done.

      Reply
    4. shhz9 on June 18, 2025 11:10 am

      order inderal 20mg generic – order methotrexate 10mg online cost methotrexate 2.5mg

      Reply
    5. yyyl6 on June 21, 2025 8:51 am

      buy generic amoxicillin over the counter – diovan 80mg for sale combivent 100 mcg canada

      Reply
    6. 1c5ll on June 23, 2025 12:00 pm

      azithromycin for sale online – tindamax pills cost nebivolol

      Reply
    7. vd5py on June 25, 2025 11:41 am

      augmentin where to buy – https://atbioinfo.com/ buy cheap acillin

      Reply
    8. kns7m on June 27, 2025 4:41 am

      cheap esomeprazole – https://anexamate.com/ nexium 40mg without prescription

      Reply
    9. 2rjwh on June 28, 2025 2:36 pm

      buy warfarin 5mg generic – anticoagulant purchase cozaar generic

      Reply
    10. gsotl on June 30, 2025 11:49 am

      mobic drug – mobo sin order meloxicam 7.5mg online cheap

      Reply
    11. srrz4 on July 3, 2025 1:01 pm

      medicine for erectile – fast ed to take buy erection pills

      Reply
    12. oa1sa on July 5, 2025 12:27 am

      amoxicillin without prescription – comba moxi buy amoxicillin medication

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro on ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • Davidzooro on ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • kanunnioxPl on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe