Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !
    Viral

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    vartha chakraBy vartha chakraJuly 14, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ರಾಜ್ಯದ ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ. ಇದೇ ತತ್ವವನ್ನು ಆಧರಿಸಿ ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಶಕ್ಕೆ ಪಡೆಯಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
    ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವುದಕ್ಕೆ ಟ್ರಸ್ಟ್​ ಪದಾಧಿಕಾರಿಗಳು ಭಕ್ತರಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿರುವುದಕ್ಕೆ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವರು, ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಹೇಳಿದ್ದಾರೆ.
    ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸುಮಾರು 1.85 ಲಕ್ಷ ದೇವಸ್ಥಾನಗಳಲ್ಲಿ 35 ಸಾವಿರ ಮುಜರಾಯಿಗೆ ಒಳಪಟ್ಟಿವೆ. ಉಳಿದ 1,50 ಲಕ್ಷ ಖಾಸಗಿ ದೇವಸ್ಥಾನಗಳಾಗಿವೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಹೇಳಿದರು.
    ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿದೆ. ಹಣ ತೆಗೆದುಕೊಂಡು ಹೋಗುತ್ತಿದ್ದ ವಿಡಿಯೋ ನೀವೇ ನೋಡಿದ್ದೀರಿ, ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆಗಳಾಗಿವೆ ಆದ್ದರಿಂದಲೇ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
    ಐದು ವರ್ಷ ಆದ ಮೇಲೆ ದೇವಸ್ಥಾನವನ್ನು ಮರಳಿ ಟ್ರಸ್ಟ್ ಗೆ ವಾಪಸ್ ಕೊಡುತ್ತೇವೆ. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ‌ ಸರ್ಕಾರ ಎಂಟು ದೇವಸ್ಥಾನಗಳನ್ನು ವಶಕ್ಕೆ ಪಡೆದಿತ್ತು. ಅವ್ಯವಹಾರ ನಡೆದಿತ್ತು ಎನ್ನುವ ಕಾರಣದಿಂದ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡು ವಾಪಾಸ್​ ಕೊಟ್ಟಿದೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯಹಾರ ನಡೆದಾಗ ವಶಕ್ಕೆ ಪಡೆಯುವ ಅಧಿಕಾರ ಸರ್ಕಾರಕ್ಕೆ ಇದೆ ಎಂದರು.
    ಬಿಜೆಪಿ ಸರ್ಕಾರ ದೇವಾಲಯ ಸುಪರ್ದಿಗೆ ಪಡಿಸಿಕೊಂಡಾಗ ಏಕೆ ಮಾತನಾಡಿಲ್ಲ? ಗಾಳಿ ಆಂಜನೇಯ ದೇವಸ್ಥಾನದಲ್ಲಿ 25 ವರ್ಷಗಳಿಂದ ಅವ್ಯವಹಾರ ನಡೆಯುತ್ತಿದೆ. ಆಡಳಿತ ಮಂಡಳಿಯವರು ದೇವಸ್ಥಾನವನ್ನು ಚೆನ್ನಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರೆ ವಾಪಾಸ್​ ಕೊಡುತ್ತೇವೆ ಎಂದು ಭರವಸೆ ನೀಡಿದರು.

    Verbattle
    Verbattle
    Verbattle
    ಬಿಜೆಪಿ Bengaluru ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !
    Next Article ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • mamak24_xuPa on ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • mostbet_vrmi on ತಿಮರೋಡಿ ಗೆ ಖೆಡ್ಡಾ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.