Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !
    ಸುದ್ದಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    vartha chakraBy vartha chakraJuly 3, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.3-
    ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ನನಗಿದೆ ಎಂದಾದರೂ ಒಂದು ದಿನ ಅವರು ಖಂಡಿತ ಈ ಹುದ್ದೆ ಅಲಂಕರಿಸಲಿದ್ದಾರೆ ಎಂದು ಮಾಜಿ ಸಂಸದ ಹಾಗೂ ಅವರ ಸೋದರ ಡಿಕೆ ಸುರೇಶ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ನಾಯಕರಾಗಿ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಿರುವ ಅವರು ಈ ಹೇಳಿಕೆ ನೀಡುವುದರಲ್ಲಿ ವಿಶೇಷ ಏನು ಇಲ್ಲ ಎಂದು ತಿಳಿಸಿದರು.
    ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು. ಡಿ.ಕೆ ಶಿವಕುಮಾರ್, ಮತ್ತು ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರುತ್ತಾರೆ. ನಾನು ಮುಖ್ಯಮಂತ್ರಿ ಆಗಬೇಕು ಶಾಸಕ ಆಗಬೇಕು ಎನ್ನುವುದು ನಮ್ಮ ಹಣೆಯಲ್ಲಿ ಬರೆದಿರಬೇಕು ಎಂದರು.
    ಪಕ್ಷ ನಿಷ್ಠೆ ಮತ್ತು ಸಂಘಟನೆಗೆ ಡಿಕೆ ಶಿವಕುಮಾರ್ ಅತ್ಯಂತ ಹೆಸರುವಾಸಿ ಅವರ ಈ ಬದ್ಧತೆಯನ್ನು ಯಾರು ಕೂಡ ಪ್ರಶ್ನಿಸಲು ಸಾಧ್ಯವಿಲ್ಲ ಪಕ್ಷದ ಪರವಾಗಿರುವ ಅವರ ಅಚಲವಾದ ನಿಷ್ಠೆ ಒಂದಲ್ಲ ಒಂದು ದಿನ ಉನ್ನತ ಹುದ್ದೆಗೇರಲು ಸಹಾಯ ಮಾಡಲಿದೆ ಎಂಬ ಆಶಾವಾದ ವ್ಯಕ್ತಪಡಿಸಿದರು.
    ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಡಿಕೆ ಶಿವಕುಮಾರ್ ಅವರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡುವುದು ನಾಯಕತ್ವಕ್ಕೆ ಮಾನ್ಯತೆ ನೀಡುವುದು ಅವರು ರೂಢಿಸಿಕೊಂಡಿರುವ ಕೆಲಸ ಹೀಗಾಗಿ ಅವರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.
    ಪಕ್ಷದ ಅಧ್ಯಕ್ಷರಾಗಿ ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಿದ್ದಾರೆ ಈಗಲೂ ಕೂಡ ಅಷ್ಟೇ ನಿಷ್ಠೆಯಿಂದ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಹೀಗಾಗಿ ಹೈಕಮಾಂಡ್ ಇವರ ನಿಷ್ಠೆ ಮತ್ತು ಬದ್ಧತೆಯನ್ನು ಗುರುತಿಸಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಅವಕಾಶ ನೀಡುತ್ತದೆ ಅದಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.

    ಕಾಂಗ್ರೆಸ್ ಡಿ.ಕೆ ಶಿವಕುಮಾರ್ Bengaluru ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !
    Next Article ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups on ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar
    • Connietaups on ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    • Connietaups on BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe