Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು
    ಸುದ್ದಿ

    ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು

    vartha chakraBy vartha chakraNovember 25, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.25:
    ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಸಮಯದಲ್ಲಿ
    ಸಂವಿಧಾನ ಬದಲಾಯಿಸಬೇಕು ಎಂದು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ಆಗ್ರಹಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತಂತೆ ಪೇಜಾವರಶ್ರೀ ಹಾಗೂ ಇತರೆ ಮಠಾಧೀಶರು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ ಸಂವಿಧಾನಕ್ಕೆ ಬೆದರಿಕೆಯೂ ಹೌದು ಎಂದು ತಿಳಿಸಿದರು
    ಸಂವಿಧಾನ ವಿರೋಧಿ ಸಂಘಟನೆ ಆರ್ ಎಸ್ ಎಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ, ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಟೆಯ ಯತಿಗಳು ಬೀದಿಗಿಳಿದು ಮಾತಾಡುತ್ತಿರುವುದಕ್ಕೂ ಸಂಬಂಧವಿದೆ. ಇದು ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಕಾರ್ಯಕ್ರಮದ ಗುಪ್ತ ಸೂಚಿ ಇರುವುದು ಸ್ಪಷ್ಟ ಎಂದರು.
    ಬುದ್ಧ, ಬಸವಾದಿ ಶಿವ ಶರಣರು, ನಾರಾಯಣ ಗುರುಗಳಂತಹ ಸಮಾಜ ಸುಧಾರಕರ ಆಶಯಗಳು ಹಾಗೂ ಗಾಂಧಿ,ನೆಹರೂ,ಬಾಬಾ ಸಾಹೇಬರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ “ಸರ್ವ ಧರ್ಮ, ಸಹಬಾಳ್ವೆ”ಯ ತಿರುಳಿರುವ ಸಂವಿಧಾನವನ್ನು ಬದಲಾಯಿಸುವ ಹೊರಟಿರುವ ಪೇಜಾವರರು ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷಪಡಿಸಲಿ ಎಂದು ಆಗ್ರಹಿಸಿದರು
    ಪೇಜಾವರರು ಬಯಸುತ್ತಿರುವ ಗೌರವ ನೀಡುವ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿಂದ ದಲಿತರು-ಶೂದ್ರರು ಶ್ರೇಷ್ಟತೆಯ ವ್ಯಸನಕ್ಕೆ ತಲೆಬಾಗಬೇಕೆ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೆ? ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಆದರೆ ಪೇಜಾವರ ಸ್ವಾಮೀಜಿಗಳು ಯಾವ ವ್ಯವಸ್ಥೆಯಲ್ಲಿ ತಮ್ಮ ಗೌರವವನ್ನು ಬಯಸುತ್ತಿದ್ದಾರೆ ಎಂದೂ ಬಹಿರಂಗವಾಗಿ ಹೇಳಲಿ ಎಂದು ಒತ್ತಾಯಿಸಿದರು
    ಸ್ವಾತಂತ್ರ್ಯ ಪೂರ್ವ ಭಾರತದ ತಿಹಾಸದ ಬಗ್ಗೆ ಪುರಾವೇ ಇಲ್ಲದೆ ಮಾತಾಡಿರುವ ಸ್ವಾಮೀಜಿಗಳು ಒಂದಿಷ್ಟು ಇತಿಹಾಸ ಅರಿತು ಮಾತಾಡಲಿ.‌ ಹರಿದು ಹಂಚಿ ಹೋಗಿದ್ದ ದೇಶವನ್ನು ಒಕ್ಕೂಟ ವ್ಯವಸ್ಥೆಯನ್ನಾಗಿ ಮಾಡಿ ಭಾರತವಾಗಿಸಲು ನಮ್ಮ ಪೂರ್ವಜರ ಪರಿಶ್ರಮವನ್ನು ಅವಮಾನಿಸುವ ಹಕ್ಕೂ ಸ್ವಾಮೀಜಿಗಳಿಗಿಲ್ಲ ಎಂದು ಕಿಡಿಕಾರಿದರು
    ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಹಿಡನ್ ಅಜೆಂಡಾವನ್ನೇ ಪೇಜಾವರರು ಮುಂದುವರೆಸುತ್ತಿದ್ದಾರೆ. ದಲಿತ-ಹಿಂದುಳಿದ-ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ ಎಂದು ಹೇಳಿದರು
    ಸಾವಿರಾರು ವರ್ಷಗಳ ಶ್ರೇಣಿಕೃತ ವ್ಯವಸ್ಥೆಯನ್ನು ಪೋಷಿಸುತ್ತಿರುವ ಪೇಜಾವರ ಸ್ವಾಮೀಜಿಗಳಿಗೆ ಸಂವಿಧಾನದಡಿಯಲ್ಲಿ ಬದುಕುವ ಹಕ್ಕಿದೆ. ಸಮಾನತೆ ಬಿತ್ತಿದ ನಮ್ಮ ಪೂರ್ವಜರನ್ನು ಅವಮಾನಿಸುವ, ಸಂವಿಧಾನಕ್ಕೆ ದ್ರೋಹ ಬಗೆಯುವ ಹಕ್ಕಿಲ್ಲ ಎಂಬುದು ಮನವರಿಕೆಯಾಗಲಿ ಎಂದು ತಿಳಿಸಿದರು

    Verbattle
    Verbattle
    Verbattle
    ಕಾಂಗ್ರೆಸ್ ಧರ್ಮ Bengaluru ರಾಜ್ಯಪಾಲ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Article ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?
    Next Article ದೇವೇಗೌಡರ ತವರಲ್ಲಿ ಸಿದ್ದು ಕಹಳೆ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    1 Comment

    1. Ohmeko on March 18, 2026 6:42 am

      Betano välkomnar dig med öppna armar och enorma bonusar. Få 100% upp till €500 plus 200 free spins direkt efter din första insättning https://betanogame.org/sv/. Från Megaways-slots till live roulette – spänningen är oändlig. Börja vinna nu.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Jamesket on ಮುಂಬಡ್ತಿಗಾಗಿ ಮಾಜಿ ಶಾಸಕರ ಪತ್ನಿ ಮಾಡಿದ ಕೆಲಸ | Bangalore News
    • Ronaldpoila on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.