Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..
    ಸುದ್ದಿ

    ಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..

    vartha chakraBy vartha chakraApril 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭೂ ಪರಿವರ್ತನೆ ಸ್ಕೆಚ್, ಪೋಡಿ, ಹದ್ದುಬಸ್ತ್ ಮತ್ತು ಇತರ ನಕ್ಷೆಗಳನ್ನು ಪಡೆದುಕೊಳ್ಳುವುದು ಜನ ಸಾಮಾನ್ಯರಿಗೆ ಸವಾಲಿನ ಸಂಗತಿ. ಇವುಗಳಿಗಾಗಿ ಬರುವ ಜನರನ್ನು ಹಲವು ಬಾರಿ ಕಚೇರಿಯ ಮೆಟ್ಟಿಲು ಹತ್ತುವಂತೆ ಮಾಡುವುದಕ್ಕೆ ಕಂದಾಯ ಇಲಾಖೆ ಪ್ರಸಿದ್ಧಿ ಪಡೆದಿದೆ.ಇದರ ಜೊತೆಯಲ್ಲಿ‌ ಲಂಚದ ಹಾವಳಿಯಂತೂ ಇದ್ದಿದ್ದೆ.
    ಈ ಎಲ್ಲಾ ಆರೋಪಗಳಿಗೆ ತಿಲಾಂಜಲಿ ಹಾಕಲು ಕಂದಾಯ ಇಲಾಖೆ ಮುಂದಾಗಿದೆ.
    ಸರ್ವೇ ಸೆಟ್ಲಮೆಂಟ್ ಮತ್ತು ಭೂ ಪರಿವರ್ತನೆ ಆಯುಕ್ತ ಮೌನೀಶ್ ಮೌದ್ಗಿಲ್ ಈ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ನಡೆಸಿ ಹೊಸ ವ್ಯವಸ್ಥೆ‌ ರೂಪಿಸಿದ್ದಾರೆ. ಇದರಿಂದಾಗಿ ಇನ್ನು ಮುಂದೆ ನಾಗರೀಕರು.
    11E, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರೆ ನಕ್ಷೆಗಳ ಪ್ರಿಂಟ್ ಔಟ್ ಪಡೆಯಲು ಸರ್ವೇ ಕಚೇರಿಗಳಿಗೆ ಅಲೆಯಬೇಕಿಲ್ಲ. ಇನ್ಮುಂದೆ ಈ ಎಲ್ಲ ಸೇವೆಗಳು ಅನ್ ಲೈನ್‌ನಲ್ಲೇ ಲಭ್ಯವಾಗಲಿದೆ.
    ಅಂದರೆ, ಇನ್ನು ಮುಂದೆ ಆನ್‌ಲೈನ್‌ನಲ್ಲೇ ನಕ್ಷೆಗಳ ಪ್ರಿಂಟ್ ಪಡೆಯಬಹುದು ಮತ್ತು ಅರ್ಜಿಗಳ ಸ್ಥಿತಿ ಗತಿ ಚೆಕ್‌ ಮಾಡಬಹುದು.
    ನಾಗರಿಕರು ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿಗಳಿಗೆ ಹಣ ಪಾವತಿಸುತ್ತಾರೆ. ಹಾಗಾಗಿ ಅವರ ನಕ್ಷೆಯನ್ನು ಅನುಮೋದಿಸಿದ ತಕ್ಷಣ, ಅಧಿಕೃತ ವೆಬ್‌ಸೈಟ್‌ನಲ್ಲಿಅದನ್ನು ಪ್ರಿಂಟ್‌ ಪಡೆಯಲು ಲಭ್ಯವಿರುತ್ತದೆ. ಅದೇ ವೆಬ್‌ಸೈಟ್ ಲಿಂಕ್‌ನಲ್ಲಿ ಯಾವುದೇ ಸಮಯದಲ್ಲಿ ಅರ್ಜಿದಾರರು ತಮ್ಮ ಅರ್ಜಿಯ ಸ್ಥಿತಿಯನ್ನು (ಸ್ಟೇಟಸ್‌ ಚೆಕ್‌) ಕೂಡ ತಿಳಿದುಕೊಳ್ಳಬಹುದು
    ಇದಕ್ಕಾಗಿ ಯಾವುದೇ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕಾಗಿಲ್ಲ ಎಂದು‌ ಮೌನೀಶ್ ಮುದ್ಗೀಲ್ ತಿಳಿಸಿದ್ದಾರೆ.
    ನಾಗರಿಕರು ಅರ್ಜಿ ಸಲ್ಲಿಕೆ ಸಮಯದಲ್ಲೇ ಶುಲ್ಕ ಪಾವತಿ ಮಾಡಿರುವುದರಿಂದ, ಸ್ಕೆಚ್‌ಗಳು, ಪೋಡಿ ಮೊದಲಾದ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಪ್ರಿಂಟ್‌ ಪಡೆಯಲು ಯಾವುದೇ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕಾಗಿಲ್ಲ ಈ ಮೂಲಕ ಭೂ ಮಾಲೀಕರಿಗೆ ತಮ್ಮ ಅಗತ್ಯ ದಾಖಲೆಗಳನ್ನು ಪಡೆಯುವ ವಿಧಾನವನ್ನು ಸರಳೀಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.

    #karnataka #Mounishmoudgil #revenue
    Share. Facebook Twitter Pinterest LinkedIn Tumblr Email WhatsApp
    Previous Articleಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…
    Next Article ರಘುನಂದನ್ ರಾಮಣ್ಣ ಅವರಿಗೆ ರಾಹುಲ್ ಗಾಂಧಿ ಅಭಿನಂದನೆ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • luchshiye_fotografy_ceOl on ಸಿಎಂ ವಿರುದ್ಧ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು.
    • arenda_yahty_mdKr on Bing ಮತ್ತು Edge ನಲ್ಲಿ ChatGPT!
    • luchshiye_fotografy_pmOl on ED ವಿರುದ್ಧ ಕಾನೂನು ಹೋರಾಟ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe