Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಮೂಲ್ ಕರ್ಮಕಾಂಡ ಗೊತ್ತಾ…?
    ವಿಶೇಷ ಸುದ್ದಿ

    ಬಮೂಲ್ ಕರ್ಮಕಾಂಡ ಗೊತ್ತಾ…?

    vartha chakraBy vartha chakraApril 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ರಾಜ್ಯದಾದ್ಯಂತ‌ ಭಾರಿ ಸುದ್ದಿ ಮಾಡಿದ್ದ ಬೆಂಗಳೂರ ಹಾಲು ಒಕ್ಕೂಟದಲ್ಲಿ ನಡೆದ ವಿವಿಧ ಹುದ್ದೆಗಳ ನೇಮಕಾತಿ ಅಕ್ರಮ ಆರೋಪದ ಬಗ್ಗೆ ರಾಜ್ಯ ಸರ್ಕಾರ ಉನ್ನತ ತನಿಖೆಗೆ ಆದೇಶಿಸಿದೆ.
    ಬೆಂಗಳೂರು ಹಾಲು ಒಕ್ಕೂಟದ ನೇಮಕಾತಿ‌ ಪ್ರಕ್ರಿಯೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಸ್ವಜನ ಪಕ್ಷಪಾತ,ಅಕ್ರಮ ಮಾರ್ಗಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಆರೋಪಿಸಿ ಸಂಸದ ಡಿ.ಕೆ.ಸುರೇಶ್ ಸಹಕಾರ ಸಚಿವರಿಗೆ ಪತ್ರ ಬರೆದಿದ್ದರು.
    ಬಮೂಲ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ 2021ರ ಡಿಸೆಂಬರ್‌ 12ರಂದು ನಡೆಸಲಾಗಿರುವ ಲಿಖಿತ ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿವೆ. ಬಮೂಲ್‌ ಸಂಸ್ಥೆಯ ಎಂ.ಡಿ. ಸಹಕಾರ ಸಂಘದ ನಿಯಮ ಪಾಲಿಸಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ನಿವೃತ್ತಿ ಅಂಚಿನಲ್ಲಿದ್ದ ಅವರು ಸಂಸ್ಥೆ ಮೇಲೆ ಆರ್ಥಿಕವಾಗಿ ಹಾಗು ಸಂಸ್ಥೆಯ ನೀತಿ ನಿಯಮಗಳಿಗೆ ಗಂಭೀರ ಪರಿಣಾಮ ಬೀರುವ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ. ಆದರೆ, ಅವರು ಸಹಕಾರಿ ಸಂಘದ ಈ ಎಲ್ಲಾ ನಿಯಮಗಳನ್ನು ಅವರು ಸಂಪೂರ್ಣವಾಗಿ ಧಿಕ್ಕರಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
    ಹುದ್ದುಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ತಯಾರಿಕೆ, ಮೌಲ್ಯ ಮಾಪನ, ಫಲಿತಾಂಶ ಪ್ರಕಟಣೆಯ ಉಸ್ತುವಾರಿಯನ್ನು ಬಮೂಲ್‌ ಆಡಳಿತ ಮಂಡಳಿ ಸದಸ್ಯರು ಹಾಗು ಇತರೆ ಜನಪ್ರತಿನಿಧಿಗಳಿಂದ ವಿರೋಧದ ನಡುವೆಯೂ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ವಹಿಸಲಾಗಿತ್ತು. ಇದರಲ್ಲಿ ಬಾಹ್ಯ ಒತ್ತಡ ಹಾಗು ರಾಜಕೀಯ ಶಿಫಾರಸು ಕೆಲಸ ಮಾಡಿದೆ
    ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ನಿಗದಿತ ಸಮಯಕ್ಕಿಂತ ಅರ್ಧಗಂಟೆ ಮೊದಲೇ ಸೋರಿಕೆಯಾಗಿದ್ದು, ಅನರ್ಹ ಹಾಗು ಪ್ರಭಾವಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಈ ಎಲ್ಲಾ ಪ್ರಕ್ರಿಯೆಗಳನ್ನು ಗಮನಿಸಿದಾಗ‌ ಬಾರಿ ಅಕ್ರಮ ನಡೆದಿರುವುದು ಸ್ಪಷ್ಟ ಎಂದು ಡಿ.ಕೆ. ಸುರೇಶ್ ಪತ್ರದಲ್ಲಿ ವಿವರಿಸಿದ್ದಾರೆ.
    ಈ ಆರೋಪಗಳ ಬಗ್ಗೆ SIT ಅಥವ ಸಿಐಡಿಯಿಂದ ತನಿಖೆ ನಡೆಸುವಂತೆ ಸಂಸದ ಡಿ.ಕೆ.ಸುರೇಶ್ ಸರ್ಕಾರಕ್ಕೆ ಆಗ್ರಹಿಸಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಎಲ್ಲಾ ಆರೋಪಗಳ ಬಗ್ಗೆ ಸಹಕಾರ ಇಲಾಖೆ ಜಂಟಿ ರಿಜಿಸ್ಟಾರ್ ಅವರಿಗೆ ತನಿಖೆ ನಡೆಸಲು ಸೂಚಿಸಿದ್ದಾರೆ.

    #bamul Bangalorediary
    Share. Facebook Twitter Pinterest LinkedIn Tumblr Email WhatsApp
    Previous Articleಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ
    Next Article ಶಶಿಕುಮಾರ್ ಯಾಕೆ ಹೀಗೆ…?
    vartha chakra
    • Website

    Related Posts

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    December 8, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    December 6, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    December 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardMiz on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • kypit kyrsovyu_vqPi on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • QThomasAlkargo on ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe