Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?
    ರಾಜಕೀಯ

    ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?

    vartha chakraBy vartha chakraFebruary 10, 20256 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.10-
    ಕರ್ನಾಟಕ ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ
    ಬಣ ಬಡಿದಾಟ, ಆಂತರಿಕ ಕಚ್ಚಾಟ, ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗಮನ ಹರಿಸಲು ಹೈಕಮಾಂಡ್ ಮುಂದಾಗಿದೆ.
    ಕಳೆದ ಕೆಲವಾರು ದಿನಗಳಿಂದ ನಡೆಯುತ್ತಿರುವ ಆಂತರಿಕ ಕಲಹಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಿರುವ ಹೈಕಮಾಂಡ್ ಇದರ ಮೊದಲ ಹಂತವಾಗಿ ಭಿನ್ನಮತಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ಜಾರಿಗೊಳಿಸಲಾಗಿದೆ. ಇದರ ಬಳಿಕ ಎಲ್ಲ ನಾಯಕರನ್ನು ಭೇಟಿ ಮಾಡಿ ಬಿಕ್ಕಟ್ಟು ಬಗೆಹರಿಸಲು ಪ್ರಯತ್ನ ನಡೆಸಲಿದೆ ಎಂದು ಹೇಳಲಾಗಿದೆ.
    ಕೇಂದ್ರ ಮಂತ್ರಿ ವಿ ಸೋಮಣ್ಣ ಅವರ ನಿವಾಸದಲ್ಲಿನ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ಬಣದ ನಾಯಕರೊಂದಿಗೆ ಆಗಮಿಸಿರುವ ಯತ್ನಾಳ್ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಸ್ತುತ ಸಮಿತಿ ಶೋಕಾಸ್ ಜಾರಿಗೊಳಿಸಿದ್ದು 72 ಗಂಟೆಯಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
    ಕಳೆದ ಎರಡು ತಿಂಗಳ ಹಿಂದೆ ಇದೇ ರೀತಿಯ ನೋಟೀಸ್ ಅನ್ನು ಕೇಂದ್ರ ಶಿಸ್ತು ಸಮಿತಿ ಜಾರಿಗೊಳಿಸಿದ್ದು ಅದಕ್ಕೆ ಯತ್ನಾಳ್ ಅವರು ಸುದೀರ್ಘ ಉತ್ತರ ನೀಡಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು.
    ಇದಾದ ನಂತರ ಯತ್ನಾಳ್ ಬಣ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಬಣದ ನಡುವೆ ಸಮರ ತೀವ್ರಗೊಂಡಿದ್ದು, ಒಬ್ಬರು ಇನ್ನೊಬ್ಬರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದರು ಆದರೆ ಹೈಕಮಾಂಡ್ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
    ಇದೀಗ ದೆಹಲಿ ವಿಧಾನಸಭೆ Election ಮುಗಿಯುತ್ತಿದ್ದಂತೆ ಬಿಕ್ಕಟ್ಟು ಶಮನಕ್ಕೆ ಮುಂದಾಗಿದ್ದು ಉಭಯ ಬಣಗಳ ನಾಯಕರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಆದರೆ ಇದೇ ವೇಳೆ ಮಾಜಿ ಸಚಿವ ಶ್ರೀರಾಮುಲು ಅವರನ್ನು ದೆಹಲಿಗೆ ಬರುವುದು ಬೇಡ ಎಂದು ಹೇಳಿ ವಾಪಸ್ ಕಳುಹಿಸಿದೆ.
    ಹೈಕಮಾಂಡ್ ಕರೆಯ ಹಿನ್ನೆಲೆಯಲ್ಲಿ ದಾವಣಗೆರೆಯ ರಾಜನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವಿಜಯೇಂದ್ರ ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ದೆಹಲಿಗೆ ಆಗಮಿಸಿದ್ದಾರೆ. ಮತ್ತೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣ ಕೂಡ ದೆಹಲಿಗೆ ಆಗಮಿಸಿದ್ದು ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಗಮನ ಸೆಳೆದರು.
    ಇದೆ ವೇಳೆ ಪೂರ್ವ ನಿಯೋಜಿತದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರ ನಿವಾಸದ ಪೂಜೆಗೆ ಯತ್ನಾಳ್ ಹಾಗೂ ಅವರ ತಂಡ ಭಾಗಿಯಾದರೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೊರಗುಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿ ತಮಗೆ ನೀಡಿರುವ ಶೋಕಾಸ್ ಗೆ ಯಾವ ಉತ್ತರ ನೀಡಲಿದ್ದಾರೆ ಎಂಬುದನ್ನು ಗಮನಿಸಲಿರುವ ಹೈಕಮಾಂಡ್ ಈ ಎರಡೂ ಬಣದ ನಾಯಕರನ್ನು ಕೂರಿಸಿ ಬಣ ರಾಜಕೀಯಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ.
    ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಾಯಕರು ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

    ಕರ್ನಾಟಕ Election ಬಿಜೆಪಿ Bengaluru ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Next Article ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    6 Comments

    1. 3wruo on June 3, 2025 4:13 pm

      where can i buy generic clomiphene cost generic clomid for sale clomid for sale in usa where to buy generic clomid no prescription clomid for sale in usa clomid price in usa where to get generic clomid no prescription

      Reply
    2. order cialis us on June 9, 2025 3:41 am

      More posts like this would create the online time more useful.

      Reply
    3. does flagyl treat colitis on June 10, 2025 9:51 pm

      This is the kind of criticism I truly appreciate.

      Reply
    4. qmsh4 on June 18, 2025 4:51 am

      inderal oral – cost methotrexate 10mg methotrexate 2.5mg over the counter

      Reply
    5. MichaelGueri on June 20, 2025 7:07 pm

      ¡Bienvenidos, exploradores de la fortuna !
      Casino fuera de EspaГ±a con soporte multilenguaje – https://casinoporfuera.guru/# casinoporfuera
      ¡Que disfrutes de maravillosas tiradas afortunadas !

      Reply
    6. JamesRoarp on June 21, 2025 10:23 pm

      ¡Saludos, exploradores de recompensas !
      casinosonlinefueraespanol con ruleta europea – https://casinosonlinefueraespanol.xyz/# casino por fuera
      ¡Que disfrutes de oportunidades únicas !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2fko7 on ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    • yay6b on ನಿರ್ಣಾಯಕ ಸ್ಥಿತಿಯಲ್ಲಿದೆ ತಾರಕ ರತ್ನ ಅವರ ಆರೋಗ್ಯ
    • Waltertig on ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe