Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?
    Viral

    ಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?

    vartha chakraBy vartha chakraMarch 5, 20255 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.5-
    ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಸಮರ ಸಾರಿರುವ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರ ನಡೆ ಇದೀಗ ತೀವ್ರ ಕುತೂಹಲ ಮೂಡಿಸಿದೆ.
    ಮಂತ್ರಿ ಕೆ ಎನ್ ರಾಜಣ್ಣ ತಮ್ಮ ವಿರುದ್ಧ ನಿರಂತರವಾಗಿ ಕಟು ಟೀಕೆ ಮಾಡುತ್ತಿದ್ದರೂ ಲೆಕ್ಕಿಸದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ Election ಕುರಿತಂತೆ ಸಹಕಾರ ಮಂತ್ರಿ ರಾಜಣ್ಣ ಅವರ ಜೊತೆ ಚರ್ಚೆಗೆ ಮುಂದಾಗಿದ್ದಾರೆ.
    ಪಕ್ಷದ ಅಧ್ಯಕ್ಷರಾಗಿರುವ ಅವರು ತಮ್ಮ ಬಿಗುಮಾನ ಮರೆತು ಈ ವಿಷಯದ ಕುರಿತು ಚರ್ಚೆಗಾಗಿ ತಮ್ಮ ಕಚೇರಿಗೆ ಬರುವುದಾಗಿ ತಿಳಿಸಿ ರಾಜಣ್ಣ ಅವರ ಕಚೇರಿಗೆ ತೆರಳಿ ಕಾದರೂ ಕೂಡ ರಾಜಣ್ಣ ಅವರನ್ನು
    ಭೇಟಿ ಮಾಡಲು ಸಾಧ್ಯವಾಗಲಿಲ್ಲ.
    ಅನಾರೋಗ್ಯ ಮತ್ತು ವಿಧಾನಸಭೆಯ ಕಲಾಪದ ಷನೆಪವೊಡ್ಡಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಹಿಂದೇಟು ಹಾಕಿದ ಮಂತ್ರಿ ರಾಜಣ್ಣ ಇದಾದ ನಂತರ ರಾತ್ರಿ ಎಸ್‌ಟಿ ಸಮುದಾಯದ ಶಾಸಕ ಸಭೆಗೆ ಹಾಜರಾಗಿದ್ದು ಭಾರೀ ಕುತೂಹಲ ಮೂಡಿಸಿದೆ.
    ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಮತ್ತು ವಾಲ್ಮೀಕಿ ಸಮುದಾಯದ ಮಠಾಧೀಶರ ನೇತೃತ್ವದಲ್ಲಿ ನಡೆದ ವಾಲ್ಮೀಕಿ ಸಮುದಾಯದ ಶಾಸಕರ ಸಭೆಯಲ್ಲಿ ರಾಜಣ್ಣ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
    ಈ ಸಭೆಯಲ್ಲಿ ಪ್ರಮುಖವಾಗಿ ಶೋಷಿತ ಸಮುದಾಯಗಳ ಸಮಾವೇಶ ನಡೆಸುವುದು ಹಾಗೂ ವಾಲ್ಮೀಕಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತಂತೆ ಚರ್ಚೆ ನಡೆದಿದೆ.
    ಇದೆ ವೇಳೆ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಬಿಡುಗಡೆ ಕೋರಿರುವ ಸಚಿವ ಕೆ ಎನ್ ರಾಜಣ್ಣ ಅವರನ್ನು ತುಮಕೂರು ಅಥವಾ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು. ಮಂತ್ರಿಮಂಡಲ ಪುನರ್ ರಚನೆಯ ಸಮಯದಲ್ಲಿ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಕುರಿತಂತೆ ಚರ್ಚೆಗಳು ನಡೆದಿದೆ ಒಂದು ವೇಳೆ ಇಂತಹ ಪ್ರಸಂಗ ಉಂಟಾದರೆ ಎಲ್ಲ ಶಾಸಕರು ರಾಜಣ್ಣ ಅವರನ್ನು ಬೆಂಬಲಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಗೊತ್ತಾಗಿದೆ.
    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಆರೋಪದಲ್ಲಿ ಮಂತ್ರಿ ಸ್ಥಾನ ತೊರೆದಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಹಾಗೂ ರಘುಮೂರ್ತಿ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವಂತೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಮೇಲೆ ಒತ್ತಡ ಹೇರಲು ಈ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

    ಚಿತ್ರದುರ್ಗ Election ತುಮಕೂರು Bengaluru ವಾಲ್ಮೀಕಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Next Article ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    5 Comments

    1. t0lb4 on June 7, 2025 7:44 pm

      clomid tablets price uk cost of cheap clomiphene prices can you get clomiphene for sale where can i buy generic clomiphene price can you buy cheap clomid online clomiphene without rx clomid medication for women

      Reply
    2. best pharmacy to buy cialis on June 9, 2025 2:47 pm

      This website absolutely has all of the low-down and facts I needed to this participant and didn’t positive who to ask.

      Reply
    3. antibiotic flagyl on June 11, 2025 9:04 am

      More articles like this would make the blogosphere richer.

      Reply
    4. fu3z4 on June 18, 2025 6:12 pm

      brand inderal – order methotrexate sale order methotrexate sale

      Reply
    5. p64vs on June 21, 2025 3:47 pm

      oral amoxicillin – combivent 100mcg pill order combivent 100 mcg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_kkkl on ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    • Chriswot on ನೇಕಾರ ಅಭಿವೃದ್ಧಿ ನಿಗಮ ಬೇಕು
    • p4wug on ಹಣ ಸಂಗ್ರಹಕ್ಕೆ ವಾಮ ಮಾರ್ಗ – Congress ಆರೋಪ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe