Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ
    ಸುದ್ದಿ

    ಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ

    vartha chakraBy vartha chakraJune 26, 2025Updated:June 26, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.26:
    ಮುಖ್ಯಮಂತ್ರಿ ಬದಲಾವಣೆ ಹಾಗೂ KPCC ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚೆಗಳು ನಡೆದಿರುವ ಬೆನ್ನೆಲ್ಲೇ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಕುತೂಹಲಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.
    ರಾಜ್ಯದಲ್ಲಿ ಅಧಿಕಾರ ಕೇಂದ್ರಿತ ಸ್ಥಾನಗಳು ಹೆಚ್ಚಾಗಿವೆ. ಹೀಗಾಗಿ ಜಂಜಾಟಗಳು ಹೆಚ್ಚಾಗಿವೆ. ನವೆಂಬರ್ ವೇಳೆಗೆ ಮಹತ್ವದ ಬದಲಾವಣೆಯಾಗಲಿದ್ದು, ಎಲ್ಲವೂ ಸರಿಹೋಗಲಿದೆ ಎಂದು ತಿಳಿಸಿದರು
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಇದ್ದ ಖದರ್ ಮತ್ತು ವಾತಾವರಣ ಈಗ ಕಾಣುತ್ತಿಲ್ಲ ಅದಕ್ಕೆ ಪ್ರಮುಖ ಕಾರಣ ಪಕ್ಷ ಮತ್ತು ಸರ್ಕಾರದಲ್ಲಿ ಇರುವ ಪವರ್ ಸೆಂಟರ್ ಗಳು ಸದ್ಯದಲ್ಲಿಯೇ ಇವುಗಳು ಬದಲಾಗುತ್ತವೆ ಎಂದು ಹೇಳಿದರು
    ಸರ್ಕಾರ ಮತ್ತು ಪಕ್ಷದಲ್ಲಿ ಜಂಜಾಟಗಳಿವೆ ಎಲ್ಲವನ್ನು ಸರಿದೂಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗುತ್ತಿದ್ದಾರೆ ಇದೇ ರೀತಿ ಮುಂದುವರೆಯಲು ಸಾಧ್ಯವಿಲ್ಲ.ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
    ಬರುವ ಆಗಸ್ಟ್ ನಿಂದ ನವಂಬರ್ ವೇಳೆಗೆ ಎಲ್ಲವೂ ಸರಿ ಹೋಗಲಿದೆ. ಇದರ ಸುಳಿ ಗಾಳಿ ಈಗಾಗಲೇ ಗೋಚರವಾಗಿದ್ದು ಸಾಕಷ್ಟು ಬದಲಾವಣೆಗಳು ಆಗಲಿವೆ ಎಂದು ಭವಿಷ್ಯ ನುಡಿದರು

    KPCC Bengaluru ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಬದಲಾವಣೆ ನಿಶ್ಚಿತ.
    Next Article ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    vartha chakra
    • Website

    Related Posts

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    July 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wh7j9 on ಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    • r52ul on ಹಾಲಶ್ರೀ ಹಿಡಿಯಲು ಪೊಲೀಸರು ಮಾಡಿದ ಪ್ಲಾನ್ | Halashree
    • 4k9b8 on ಪತ್ನಿಯ ಬೆರಳು ಕಚ್ಚಿ ತಿಂದ ಪತಿರಾಯ | Bengaluru Crime News
    Latest Kannada News

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    July 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಣ್ಣಾವ್ರ ಕನಸು ನನಸು ಕೊನೆಗೂ ನನಸು #drrajkumar #dream #congress #dream #siddaramaiah #kannada
    Subscribe