Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು
    ಸುದ್ದಿ

    ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    ಮುಳುಗುತ್ತಿದ್ದ ಬಸ್
    Share
    Facebook Twitter LinkedIn Pinterest Email WhatsApp

    ರಾಮನಗರ ಅ 29: ಬೆಂಗಳೂರು ಹೊರವಲಯದ ರಾಮನಗರ ಸುತ್ತಮುತ್ತ ಭಾರಿ ಮಳೆ ಸಾಕಷ್ಟು ಅವಾಂತರವನ್ನೆ ಸೃಷ್ಟಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರವಂತೂ ಅತ್ಯಂತ ದುಸ್ತರವಾದ ಓಡಾಟವೆನಿಸಿದೆ.
    ಈ ನಡುವೆ ರಾಮನಗರ ಜಿಲ್ಲೆಯ ನಾಗರೀಕರ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಮದ್ದೂರಿನಿಂದ ಬೈ ಪಾಸ್​ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್​ ಇಲ್ಲಿನ ಬಿಳಗುಂಬ ರಸ್ತೆಯ ಬಳಿ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ.
    ನೀರಿನ ಮಟ್ಟದ ಬಗ್ಗೆ ಮಾಹಿತಿಯಿಲ್ಲದ ಚಾಲಕ ಬಸ್ ಅನ್ನು ನೀರಿನೊಳಗೆ ಚಲಾಯಿಸಿದ ಪರಿಣಾಮ ಬಸ್ ನೊಳಗೆ ನೀರು ತುಂಬಿ ನೋಡ ನೋಡುತ್ತಿದ್ದಂತೆ ಬಸ್​ನಲ್ಲಿ ಎದೆಯ ಮಟ್ಟಕ್ಕೆ ನೀರು ತುಂಬಿದ ಪರಿಣಾಮ ಎಲ್ಲರು ಆತಂತಕ್ಕೆ ಒಳಗಾಗಿದ್ದರು.
    ಈ ವೇಳೆ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಯುವಕರು ಬಸ್​ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರಗೆ ಕರೆತರುವಲ್ಲಿ ಯಶಸ್ವಿ ಆಗಿದ್ದಾರೆ. ಇದರಿಂದಾಗಿ ಮಳೆಯಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತ ತಪ್ಪಿದೆ.
    ಇನ್ನು ಬೆಂಗಳೂರು – ಮೈಸೂರು ಹೆದ್ದಾರಿಯ ಬಸವನಪುರ ಬಳಿಯ ಅಂಡರ್​ಪಾಸ್​ನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಈ ನೀರಿನಲ್ಲಿ 3 ಕಾರುಗಳು ಮುಳಗಡೆಯಾಗಿವೆ

    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗಿನಲ್ಲಿ ವರುಣನ ರೌದ್ರ
    Next Article ಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 07trf on ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?
    • 8dzpa on ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ FIR | DK Shivakumar
    • o9igp on KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe