Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ-ಸಂತೋಷ್ ಬಿಗ್ ಫೈಟ್
    ಸುದ್ದಿ

    ಯಡಿಯೂರಪ್ಪ-ಸಂತೋಷ್ ಬಿಗ್ ಫೈಟ್

    vartha chakraBy vartha chakraAugust 29, 2022Updated:August 29, 2022No Comments2 Mins Read
    Facebook Twitter WhatsApp Pinterest LinkedIn Tumblr Email
    ಬಿಜೆಪಿಯಲ್ಲಿ ಕುಸ್ತಿ
    Share
    Facebook Twitter LinkedIn Pinterest Email WhatsApp

    ಬೆಂಗಳೂರು Aug. 29 :
    ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಪೂರ್ಣಗೊಂಡಿದ್ದು, ನೂತನ ಅಧ್ಯಕ್ಷರ ನೇಮಕಾತಿ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನಡುವೆ ಮತ್ತೊಂದು ಸುತ್ತಿನ ಜಟಾಪಟಿ ಆರಂಭಗೊಂಡಿದೆ.
    ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ನಂತರ ಹೆಚ್ಚು ಕ್ರಿಯಾಶೀಲರಾಗಿರುವ ಯಡಿಯೂರಪ್ಪ ಪ್ರಧಾನಿ ಸೇರಿದಂತೆ ಪಕ್ಷದ ಎಲ್ಲಾ ವರಿಷ್ಠ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ.
    ಈ ವೇಳೆ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅಥವಾ ಮಾಜಿ ಮಂತ್ರಿ ಅರವಿಂದ ಲಿಂಬಾವಳಿ ಅವರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಮಾಜಿ ಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೆಸರು ಪ್ರಸ್ತಾಪಿಸಲ್ಪಟ್ಟಿರುವುದಾಗಿ ಕೇಳಿದ್ದೇನೆ.ಆದರೆ ಈ ಹುದ್ದೆಗೆ ಅವರು ಸೂಕ್ತರಲ್ಲ ಎಂದು ಜೆ.ಪಿ.ನಡ್ಡಾ ಮತ್ತು ಪ್ರಧಾನಿ ಮೋದಿ ಅವರಲ್ಲಿ ಹೇಳಿದ್ದಾರೆಂದು ಗೊತ್ತಾಗಿದೆ.
    ಸಿ.ಟಿ.ರವಿ ಇನ್ನೂ ಆ ಎತ್ತರಕ್ಕೆ ಬೆಳೆದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಬದಲಿಗೆ ಗುಂಪುಗಾರಿಕೆಯಲ್ಲಿ ನಿಸ್ಸೀಮರು ಹೀಗಾಗಿ ಅವರ ಬದಲಿಗೆ ಲಿಂಬಾವಳಿ ಅಥವಾ ಶೋಭಾ ಸೂಕ್ತ ಎಂದು ವಿವರಿಸಿರುವುದಾಗಿ ತಿಳಿದುಬಂದಿದೆ.
    ಮತ್ತೊಂದೆಡೆ ಸಿ.ಟಿ.ರವಿ ಅವರ ಬಗ್ಗೆ ಬಹುತೇಕ ಇದೇ ಅಭಿಪ್ರಾಯ ಹೊಂದಿರುವ ಬಿ.ಎಲ್.ಸಂತೋಷ್ ಯಥಾಸ್ಥಿತಿ ಮುಂದುವರೆಸಲು ವಾದ ಮಂಡಿಸಿದ್ದಾರೆ.
    ಮತ್ತೊಂದೆಡೆ ಬಿ.ಎಲ್.ಸಂತೋಷ್ ಅವರ ಅನುಯಾಯಿಗಳು ಮುಂದಿನ ವರ್ಷ ರಾಜ್ಯ ವಿಧಾನಸಭೆ ಚುನಾವಣೆ ನಡೆಯುತ್ತಿದೆ ಅಲ್ಲಿಯವರೆಗೆ ನಳಿನ್ ಕುಮಾರ್ ಕಟೀಲ್ ಅಧಿಕಾರ ಅವಧಿ ವಿಸ್ತರಣೆಗೆ ಒತ್ತಾಯಿಸುತ್ತಿದ್ದಾರೆ.
    ನಳಿನ್ ಕುಮಾರ್ ಕಟೀಲು ಅವರು 21 ಬಾರಿ ರಾಜ್ಯ ಪ್ರವಾಸ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಚುನಾವಣಾ ವರ್ಷದಲ್ಲಿ ಅವರನ್ನು ಏಕೆ ಬದಲಾಯಿಸಬೇಕು? ಅವರು ಉತ್ತಮ ಕೆಲಸ ನಿರ್ವಹಿಸುತ್ತಿದ್ದು, ಅರನ್ನು ಪಕ್ಷದ ಅಧ್ಯಕ್ಷರನ್ನಾಗಿ ಉಳಿಸಿಕೊಳ್ಳಬೇಕು ಎಂದು ವಾದಿಸುತ್ತಿದ್ದಾರೆ.
    ಈ ನಡುವೆ ಕಟೀಲ್ ತಾವು ಪಕ್ಷದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಮಾಡಿದ ಸಾಧನೆಗಳ ಬಗ್ಗೆ ಜಾಹಿರಾತು ನೀಡಿದ್ದು ಅದರಲ್ಲಿ ಹಿರಿ-ಕಿರಿಯ ನಾಯಕರ ಪೋಟೋ ಹಾಗೂ ಅಭಿಪ್ರಾಯ ಉಲ್ಲೇಖವಿದೆ. ಆದರೆ ಯಡಿಯೂರಪ್ಪ ಅವರ ಪೋಟೋ ಅಥವಾ ಯಾವುದೇ ಹೇಳಿಕೆ ಉಲ್ಲೇಖಿಸಿಲ್ಲ ಇದು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಎನ್ನಲಾಗುತ್ತಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಸರ್ಪಗಾವಲಿನಲ್ಲಿ ಮುರುಘಾ ಶರಣರು..
    Next Article ತಾತನ ಅಂತ್ಯಸಂಸ್ಕಾರಕ್ಕೆ ನೀರಿನಲ್ಲಿ ನಡೆದು ಬಂದ ಬಾಣಂತಿ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • https://exonoia.com/2025/07/13/kulfoldi-online-kaszinok-magyarorszagon-elvezd-a-2/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://www.baraniewski.pl/pl/avion-bucuresti-chisinau-oferte-i-rute-gsite-rapid/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe