Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    ಸಿನೆಮ

    ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!

    vartha chakraBy vartha chakraMarch 8, 2025Updated:March 8, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಡಿಕೇರಿ:
    ಸೌತ್ ಇಂಡಿಯನ್ ಸೆನ್ಸೇಷನ್ ಕೊಡಗಿನ ಬೆಡಗಿ
    ರಶ್ಮಿಕಾ ಮಂದಣ್ಣ ಅವರ ತಂಟೆಗೆ ಬಂದರೆ ಅವರು ಶಾಸಕರೇ ಆಗಲಿ ಯಾರೇ ಆಗಿದ್ದರೂ ಸುಮ್ಮನಿರುವುದಿಲ್ಲ… ಇಂತಹ ಎಚ್ಚರಿಕೆ ನೀಡಿರುವುದು ಬೇರೆ ಯಾರೂ ಅಲ್ಲ ಕೊಡವ ನ್ಯಾಷನಲ್ ಕೌನ್ಸಿಲ್.
    ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭದಲ್ಲಿ ಸಿನಿಮಾ ನಟರು ಪಾಲ್ಗೊಳ್ಳುವ ಕುರಿತಂತೆ ವಿವಾದ ಉಂಟಾಗಿದೆ. ಇದರ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಅವರು ಚಲನಚಿತ್ರೋತ್ಸವದಲ್ಲಿ ಭಾಗಿಯಾಗದಿರುವ ಬಗ್ಗೆ ಮಂಡ್ಯ ಶಾಸಕ ರವಿಕುಮಾರ್ ಗಣಿಗ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದರು.
    ಇದಕ್ಕೆ ಉತ್ತರ ನೀಡಿರುವ ಕೊಡಗು ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ
    ಕಾವೇರಿ ನದಿಯನ್ನೇ ಬಹುವಾಗಿ ನೆಚ್ಚಿಕೊಂಡಿರುವ ಮಂಡ್ಯದ ಜನತೆಯನ್ನು ಪ್ರತಿನಿಧಿಸುವ ಶಾಸಕರು ಕಾವೇರಿ ಮಾತೆಯ ಪ್ರೀತಿಯ ಪುತ್ರಿ ಹಾಗೂ ಈ ಭಾಗದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರನ್ನು ಅಗೌರವದಿಂದ ಕಂಡಿರುವುದು ನಿಜಕ್ಕೂ ಕಂಡ ನೀಯ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದಾಗಿ ಮತ್ತು ಜನರನ್ನು ರಕ್ಷಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕರ ಅರ್ಥಹೀನ ಟೀಕಾ ಪ್ರಹಾರದ ಕಾರ್ಯವೈಖರಿ ಎಂದು ಖಂಡಿಸಿದ್ದಾರೆ.
    ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನು ಅರಿಯದವರು ವಿನಾಕಾರಣ ಟೀಕೆ ಮಾಡುವ ಮೂಲಕ ಮಾನಸಿಕ ಕಿರುಕುಳ ನೀಡಿರುವುದು ಘೋರ ಸ್ವರೂಪ ಮತ್ತು ಬೆದರಿಕೆಗೆ ಸಮವಾಗಿದೆ ಎಂದು ಅವರು ಆರೋಪಿಸಿದ್ದಾರೆ.
    ‘ರಶ್ಮಿಕಾ ಮಂದಣ್ಣ ಅವರು ಭಾರತೀಯ ಚಲನಚಿತ್ರ ರಂಗಕ್ಕೆ ದೊರೆತ ಅಪೂರ್ವ ಕೊಡುಗೆ ಹಾಗೂ ಶ್ರೇಷ್ಠ ನಟಿ. ಅವರ ಸ್ವಂತ ನಿರ್ಧಾರದ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವು ಗೌರವಿಸಬೇಕು. ಯಾರದ್ದೋ ಸೂಚನೆಯಂತೆ ಅಥವಾ ನಿರೀಕ್ಷೆಯಂತೆ ನಡೆದುಕೊಳ್ಳಬೇಕೆಂದು ಒತ್ತಾಯಿಸಬಾರದು. ಒಂದು ವೇಳೆ ಹೀಗೆ ಮಾಡಿದರೆ ಕೊಡವ ಫೋಬಿಯಾವನ್ನು ಪ್ರತಿಬಿಂಬಿಸುತ್ತದೆ, ಅಲ್ಲದೆ ಕೇವಲ ರಶ್ಮಿಕಾ ಅವರ ಸಮುದಾಯದ ಕಾರಣದಿಂದಾಗಿ ಗುರಿಪಡಿಸುತ್ತಿದ್ದಾರೆ ಎನ್ನುವ ಅರ್ಥ ಬರುತ್ತದೆ ಎಂದು ಟೀಕಿಸಿದ್ದಾರೆ.
    ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ಮಂದಣ್ಣ ಅವರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಅನಾವರಣದ ಮೂಲಕ ಭಾರತೀಯ ಚಲನಚಿತ್ರೋದ್ಯಮದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ.ಆದರೆ ಅವರ ಬಗ್ಗೆ ಮನಬಂದಂತೆ ಮಾತನಾಡುತ್ತಿರುವುದು ವಿಪರ್ಯಾಸ. ಎಂದು ಹೇಳಿದ್ದಾರೆ.

    Verbattle
    Verbattle
    Verbattle
    ಚಲನಚಿತ್ರ ಸಿನಿಮ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೈಕ್ ನಲ್ಲಿ ಲಾಂಗ್ ಝಳಪಿಸಿದ ರೌಡಿ
    Next Article ರಾಜಕಾರಣಿಗಳಿಗೆ ನಡುಕ
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mukpmq on BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    • Tzuydn on ಜೈಲಿನಲ್ಲೇ ಕೊಲೆಯಾದ ಪಾತಕಿ.
    • Gttbgn on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.