Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ
    Trending

    ವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ

    vartha chakraBy vartha chakraAugust 6, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.6:
    ವಾಲ್ಮೀಕಿ ಅಭಿವೃದ್ಧಿ ನಿಗಮದ 89.62 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಮಾತ್ರವಲ್ಲದೆ ಅವರ ಸಂಬಂಧಿಕರಿಗೂ ಇದೀಗ ಸಂಕಷ್ಟ ಎದುರಾಗಿದೆ.
    ನೆಕ್ಕಂಟಿ ನಾಗರಾಜ್ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳ ವ್ಯವಹಾರಗಳನ್ನು ಕಲೆ ಹಾಕಿರುವ
    ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇದೀಗ ಅವರಿಗೆಲ್ಲಾ ನೋಟಿಸ್ ನೀಡಿದ್ದಾರೆ.
    ಮೂರು  ದಿನಗಳ ಹಿಂದೆ ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್ಗೆ ಬಂದಿದ್ದ ಇಡಿ ಅಧಿಕಾರಿಗಳು, ನೆಕ್ಕಂಟಿ ನಾಗರಾಜ್ ಅವರ ಮಾವ ವೆಂಕಟೇಶ್ವರ ರಾವ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಕೃಷ್ಣಾನಗರ ಕ್ಯಾಂಪ್ನ ಕೆಲವರಿಗೆ ನೋಟಿಸ್ ನೀಡಿ ಹಣ ವಾಪಾಸ್ ನೀಡುವಂತೆ ತಾಕೀತು ಮಾಡಿದ್ದಾರೆ.
    ಕೃಷ್ಣಾನಗರದ ಕ್ಯಾಂಪ್ನಲ್ಲಿರುವ ಸಂಬಂಧಿಕರಿಗೆ ವೆಂಕಟೇಶ್ವರ ರಾವ್ ಹಣ ವರ್ಗಾವಣೆ ಮಾಡಿಸಿದ್ದರು. ಎನ್ನಲಾಗಿದೆ.ಇದರಲ್ಲಿ ಶ್ರೀನಿವಾಸ ಎನ್ನುವವರು ಎಸ್ಐಟಿ ವಿಚಾರಣೆ ಹೋಗಿದ್ದು, ಹಣ ವಾಪಸ್ ನೀಡುವುದಾಗಿ ಹೇಳಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಇಡಿ ಅಧಿಕಾರಿಗಳು ಕೃಷ್ಣಾನಗರದ ಕ್ಯಾಂಪ್ಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ಇಡಿ ಮತ್ತೆ ನೋಟಿಸ್ ನೀಡಿದೆ.
    ವಾಲ್ಮೀಕಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸೇರಿ 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.

    Verbattle
    Verbattle
    Verbattle
    Bangalore goverment ಇಡಿ ಕಲೆ ನ್ಯಾಯ ವಾಲ್ಮೀಕಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    Next Article Bankಗೆ ವಂಚಿಸಿದವ 20 ವರ್ಷದ ನಂತರ ಸಿಕ್ಕಿ ಬಿದ್ದ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    4 Comments

    1. Gooxjr on February 20, 2026 7:31 am

      Immerse yourself in the atmosphere of a real casino from the comfort of your home. crowns coin casino offers a variety of games and fast payouts. Don’t miss the chance for a big jackpot!

      Reply
    2. Gooxjr on February 20, 2026 7:33 am

      Immerse yourself in the atmosphere of a real casino from the comfort of your home. crowns coin casino offers a variety of games and fast payouts. Don’t miss the chance for a big jackpot!

      Reply
    3. Gooxjr on February 20, 2026 7:36 am

      Immerse yourself in the atmosphere of a real casino from the comfort of your home. crowns coin casino offers a variety of games and fast payouts. Don’t miss the chance for a big jackpot!

      Reply
    4. Gooxjr on February 20, 2026 7:38 am

      Immerse yourself in the atmosphere of a real casino from the comfort of your home. crowns coin casino offers a variety of games and fast payouts. Don’t miss the chance for a big jackpot!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kshvcu on ಮಾಡಾಳ್ ಗೆ BJPಯಿಂದ ಗೇಟ್ ಪಾಸ್
    • Wqabbh on ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    • Ynpebz on ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.