Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ
    ಹವಾಮಾನ

    ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ

    vartha chakraBy vartha chakraMay 22, 20253 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 21
    ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಈ ಬಗ್ಗೆ ಯಾವುದೇ ಟೀಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಕೆಲಸದ ಮೂಲಕ ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ
    ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದಿದ್ದಾರೆ

    Bengaluru ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದ ನಂತರ ಮಾಧ್ಯಮಗೋಷ್ಠಿಯಲ್ಲೀ ಪ್ರತಿಕ್ರಿಯೆ ನೀಡಿದರು ಮಾತನಾಡಿದರು.
    ಬೆಂಗಳೂರಿನಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಳೆನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿ 166 ಕ್ಕೆ ಇಳಿಸಿದ್ದೇವೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರೀಕರ ರಕ್ಷಣೆ ಮಾಡಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಬೆಂಗಳೂರಿಗೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ಅಧಿಕಾರಿಗಳ ತಂಡ ಇದನ್ನು ಸರಿ ಮಾಡುತ್ತೇವೆ” ಎಂದು ಹೇಳಿದರು.

    “ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ. ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ” ಎಂದು ತಿಳಿಸಿದರು.

    “ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆ, ಆ ಜಾಗಗಳ ಫೋಟೋ, ವಿಡಿಯೋ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದ್ದೇನೆ. ಆಮೂಲಕ ವಿಪತ್ತು ನಿರ್ವಹಣೆ ನಿಯಂತ್ರಣ ಅಡಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗುವುದು. ಲಿಂಬಾವಳಿ ಅವರು 150 ಅಡಿ ರಸ್ತೆ ಬಗ್ಗೆ ಪ್ರಸ್ತಾವನೆ ಮಾಡಿದ್ದು, ಕೂಡಲೇ ಅಧಿಕಾರಿಗಳ ಜತೆ ಚರ್ಚೆಸಿ ಸಮಸ್ಯೆ ಬಗೆಹರಿಸಲಾಗುವುದು. ಇನ್ನು ಬಿಎಂಆರ್ ಡಿಎ ವತಿಯಿಂದ 150 ಅಡಿ ಹಾಗೂ 150 ಮೀಟರ್ ರಸ್ತೆಗೆ ಎರಡು ನೋಟಿಫಿಕೇಶನ್ ಆಗಿದ್ದು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ” ಎಂದರು.

    “ಮುಖ್ಯಮಂತ್ರಿಗಳು ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ತಳ ಮಟ್ಟದ ಪ್ರದೇಶಗಳಲ್ಲಿ ಬೆಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡದಿರಲು ನೀತಿ ರೂಪಿಸಲಾಗುವುದು. ಬೆಸ್ ಮೆಂಟ್ ನಿಂದ ನೀರನ್ನು ಪಂಪ್ ಮೂಲಕ ಹೊರಗೆ ಹಾಕುವಾಗ ದುರ್ಘಟನೆ ನಡೆದು ಜೀವಹಾನಿಯಾಗಿದೆ” ಎಂದು ತಿಳಿಸಿದರು.

    ಒತ್ತುವರಿ ತೆರವು ವಿಚಾರವಾಗಿ ಕೇಳಿದಾಗ, “ಒತ್ತುವರಿ ತೆರವು ಕಾರ್ಯ ಶೇ.70 ರಷ್ಟು ಮುಗಿದಿದೆ. ಬಾಕಿ ಇರುವ ಒತ್ತುವರಿಯನ್ನು ತೆರವುಗೊಳಿಸಲಾಗುವುದು” ಎಂದರು.

    ಕಾಂಗ್ರೆಸ್ ನ್ಯಾಯ ಬಿಜೆಪಿ Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ
    Next Article ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    3 Comments

    1. 5zcv4 on June 5, 2025 11:09 pm

      buy cheap clomiphene how can i get generic clomiphene price how can i get cheap clomiphene without prescription cost of clomid price buy clomiphene price generic clomid how can i get cheap clomiphene no prescription

      Reply
    2. can flagyl affect early pregnancy on June 11, 2025 4:31 pm

      This is a theme which is forthcoming to my fundamentals… Myriad thanks! Unerringly where can I lay one’s hands on the contact details in the course of questions?

      Reply
    3. daxdk on June 22, 2025 12:16 am

      order amoxil sale – cost ipratropium 100mcg brand combivent

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on Crypto ವಂಚಕ Arrest.
    • StephenCarne on ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    • v3x0i on ಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe