Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸನ್ಯಾಸಿಯಾಗಲು ಹೊರಟ ಉನ್ನತ ಅಧಿಕಾರಿ.
    Trending

    ಸನ್ಯಾಸಿಯಾಗಲು ಹೊರಟ ಉನ್ನತ ಅಧಿಕಾರಿ.

    vartha chakraBy vartha chakraDecember 2, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.02:
    ಕೈ ತುಂಬಾ ಸಂಬಳ ಮತ್ತು ಸವಲತ್ತುಗಳು ಸಿಗುತ್ತಿರುವ ಸರ್ಕಾರಿ ಕೆಲಸಕ್ಕೆ ಗುಡ್ ಬೈ ಹೇಳಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಸನ್ಯಾಸಿಯಾಗಲು ಹೊರಟಿದ್ದಾರೆ.
    Bengaluru ಹೊರ ವಲಯದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠಾಧೀಶರಾದ ಚಂದ್ರಶೇಖರನಾಥ ಸ್ವಾಮೀಜಿ ಅವರು ಆರೋಗ್ಯ ಮತ್ತು ವಯಸ್ಸಿನ ಹಿನ್ನೆಲೆಯಲ್ಲಿ ಸೂಕ್ತ ಉತ್ತರಾಧಿಕಾರಿ ಹುಡುಕಾಟದಲ್ಲಿದ್ದಾರೆ. ಈಗ ಈ ಸ್ಥಾನಕ್ಕೆ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎಲ್.ನಾಗರಾಜು ನೇಮಕಗೊಳ್ಳುವ ಸಾಧ್ಯತೆ ಇದೆ ಇದಕ್ಕಾಗಿ ಅವರು ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ.
    ಒಕ್ಕಲಿಗ ಸಮಾಜದ ಸಂಘಟನೆ ಸೇರಿದಂತೆ ಹಲವಾರು ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ
    ಹೆಚ್.ಎಲ್.ನಾಗರಾಜು ಇದೀಗ ಕೈತುಂಬಾ ಸಂಬಳ ಬರುವ ಉನ್ನತ ಹುದ್ದೆ ಮತ್ತು ಸಾಂಸಾರಿಕ ಜೀವನವನ್ನು ತೊರೆದು ಸನ್ಯಾಸತ್ವವನ್ನು ಸ್ವೀಕರಿಸುತ್ತಿದ್ದಾರೆ ಈ ಉದ್ದೇಶದಿಂದಾಗಿ ಅವರು
    ಶೀಘ್ರದಲ್ಲೇ ಕೆಲಸಕ್ಕೆ ರಾಜೀನಾಮೆ ನೀಡಲಿದ್ದಾರೆ.
    ಬಳಿಕ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ. ಚಂದ್ರಶೇಖರನಾಥಶ್ರೀ ಶಿಷ್ಯರಾಗಿ ಮುಂದುವರೆಯಲಿದ್ದಾರೆ.
    ಈ ಹಿಂದೆಯೂ ಹೆಚ್.ಎಲ್.ನಾಗರಾಜು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು. ‘ನಿಶ್ಚಲಾನಂದನಾಥ’ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ತಹಶೀಲ್ದಾರ್ ಹುದ್ದೆ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಆದರೆ ಹಿತೈಷಿಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಅಧಿಕಾರಿಯಾಗಿದ್ದರು.
    ಇದೀಗ ಮತ್ತೆ ಕಾವಿ ಧರಿಸಲು ನಿರ್ಧರಿಸಿರುವ ಹೆಚ್.ಎಲ್ ನಗರಾಜು, ಮತ್ತೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

    ಆರೋಗ್ಯ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್ ಗೆ ವಿನಾಶ ಕಾಲ ಬಂದಿದೆಯಂತೆ.
    Next Article ಚಾರ್ಜಿಂಗ್ ನಿಂದ ಫೋನ್ ತೆಗೆಯುವಾಗ ಶಾಕ್ ಹೊಡೆದು ಸಾವು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    5 Comments

    1. 9m02o on June 6, 2025 8:27 pm

      where can i buy cheap clomiphene cost of cheap clomiphene without rx how can i get clomiphene pill cost of clomid pill get generic clomiphene without insurance can i get generic clomid prices can you get cheap clomiphene prices

      Reply
    2. cialis sales history on June 9, 2025 2:37 am

      I am in fact thrilled to gleam at this blog posts which consists of tons of profitable facts, thanks representing providing such data.

      Reply
    3. flagyl one time dose for bv on June 10, 2025 8:40 pm

      More articles like this would make the blogosphere richer.

      Reply
    4. 5yo65 on June 18, 2025 3:19 am

      inderal 20mg for sale – purchase methotrexate pills methotrexate 5mg sale

      Reply
    5. 6qj7c on June 23, 2025 4:29 am

      order zithromax pills – oral azithromycin 250mg buy nebivolol 20mg for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Chriswot on ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • oxzndzjzp on 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe