Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಜೊತೆಗಿದೆ ಬಂಡೆ.
    Trending

    ಸರ್ಕಾರದ ಜೊತೆಗಿದೆ ಬಂಡೆ.

    vartha chakraBy vartha chakraAugust 9, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ. 9-
    ಪ್ರತಿಪಕ್ಷಗಳ ವಿರುದ್ಧ ಸೇಡಿನ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಎಲ್ಲರೂ ಗಟ್ಟಿಯಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿದ್ದಾರೆ.
    ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸುತ್ತಿರುವ ಜನಾಂದೋಲನ ಯಾತ್ರೆಯ ಸಮಾರೋಪ ಮೈಸೂರಿನಲ್ಲಿ ನಡೆಯಿತು.
    ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
    ರಾಜ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಈ ಸರ್ಕಾರದ ರಕ್ಷಣೆಗಾಗಿ ಜನರ ಆಶೀರ್ವಾದದೊಂದಿಗೆ ಬಂಡೆಯಂತೆ ನಿಂತಿದ್ದೇನೆ ಇದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
    ಈ ಹಿಂದೆ ಎಸ್ಎಂ ಕೃಷ್ಣ ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ಮಾಡಿದ್ದೆವು ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ನಡೆಸಿ ಜನರ ಅಹವಾಲು ಆಲಿಸಿದರು ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿ ಪ್ರಜಾಪ್ರಭುತ್ವ ಉಳಿಸಿದ್ದರು ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಶಾಪ ವಿಮೋಚನೆಗಾಗಿ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಯಾವುದೇ ಪಾತ್ರ ನಿರ್ವಹಿಸಿಲ್ಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರದೇ ಪಕ್ಷದ ಶಾಸಕರು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರು ನಿವೇಶನ ನೀಡಿದ್ದಾರೆ. ಆದರೆ ಈಗ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ಬಜೆಟ್ ನಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಪಾಲು ಕೊಡದೆ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕೂ ಆರ್ಥಿಕ ನೆರವು ನೀಡದಿಲ್ಲ ಈ ಬಗ್ಗೆ ಪ್ರಶ್ನೆ ಕೇಳಿದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಿಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಆಪಾದಿಸಿದರು.
    ಜಾರಕಿಹೊಳಿ ಕಿಡಿ
    ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಪ್ರತಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗದೆ ಸುಳ್ಳು ಆರೋಪ ಮಾಡಿಕೊಂಡು ತಿರುಗಾಡುತ್ತಿವೆ ಎಂದು ದೂರಿದರು.
    ಜನರಿಂದ ಬಾರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಸರ್ಕಾರವನ್ನು ಪಿತೂರಿ ಮಾಡಿ ಪದಚ್ಯುತಿಗೊಳಿಸಲು ಪ್ರಯತ್ನ ಮಾಡಲಾಗುತ್ತದೆ. ಇಂತಹ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ನಾವೆಲ್ಲರೂ ಒಟ್ಟಾಗಿದ್ದೇವೆ ಇದಕ್ಕೆ ಸಾಕ್ಷಿ ಇಲ್ಲಿ ಸೇರಿರುವ ಜನಸಮೂಹ ಎಂದು ಬಣ್ಣಿಸಿದರು.

    Bangalore BJP Congress Government Karnataka Politics Trending Varthachakra ಕಾಂಗ್ರೆಸ್ ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    Next Article ಮಕ್ಕಳ ಮೊಟ್ಟೆ ಕದ್ದ ಅಂಗನವಾಡಿ ಕಾರ್ಯಕರ್ತೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. n2y54 on June 4, 2025 11:30 pm

      cheap clomid without a prescription can you buy generic clomid for sale where can i buy generic clomiphene tablets cost generic clomiphene without a prescription how to get clomid without prescription how to buy cheap clomid without dr prescription can i purchase clomiphene without a prescription

      Reply
    2. metronidazole pills on June 11, 2025 11:21 am

      Greetings! Very useful recommendation within this article! It’s the scarcely changes which wish make the largest changes. Thanks a a quantity for sharing!

      Reply
    3. opurn on June 18, 2025 9:04 pm

      order inderal 10mg – buy plavix medication methotrexate uk

      Reply
    4. 6arld on June 21, 2025 6:26 pm

      amoxil ca – buy ipratropium 100mcg sale purchase ipratropium

      Reply
    5. l7by7 on June 23, 2025 9:28 pm

      azithromycin over the counter – buy tindamax 500mg generic cost bystolic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0koz4 on ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    • g2has on Social mediaದಲ್ಲಿ ಕಾಂಗ್ರೆಸ್ ದರ್ಬಾರ್
    • TFRory on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe