Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದಿಂದ ಗಾಂಧಿ ನಡಿಗೆ.
    ಗಾಂಧಿ ಜಯಂತಿ

    ಸರ್ಕಾರದಿಂದ ಗಾಂಧಿ ನಡಿಗೆ.

    vartha chakraBy vartha chakraSeptember 28, 202429 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 28:
    ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ
    ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಈ ಎಲ್ಲಾ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಅಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.
    ರಾಜ್ಯಾದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದರು.
    ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.
    ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.
    ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ ಲೈನ್ ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು. ನಂತರ ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು
    ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು.” ಎಂದು ಮಾಹಿತಿ ನೀಡಿದರು.

    Verbattle
    Verbattle
    Verbattle
    ಆನ್ ಲೈನ್ ಕಾಲೇಜು ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    Next Article ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts on ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    • RicardoCor on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Daviddek on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.