Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಕಪ್ಪ ಸಾಕೆನಿಸಿದ ಟ್ರಾಫಿಕ್ ಜಾಮ್
    Bengaluru

    ಸಾಕಪ್ಪ ಸಾಕೆನಿಸಿದ ಟ್ರಾಫಿಕ್ ಜಾಮ್

    vartha chakraBy vartha chakraFebruary 10, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.10-
    ರಾಜಧಾನಿ ಮಹಾನಗರ ಬೆಂಗಳೂರಿನ ಉತ್ತರ ಭಾಗದಲ್ಲಿನ ರಸ್ತೆಗಳಲ್ಲಿ ಕಿಲೋ ಮೀಟರ್ ನಷ್ಟು ದೂರದವರೆಗೆ ವಾಹನಗಳು ನಿಂತಿವೆ.ಸಮಯಕ್ಕೆ ಸರಿಯಾಗಿ ಕಚೇರಿ ಮತ್ತು ಹೋಗಬೇಕಾದ ಸ್ಥಳಗಳಿಗೆ ತಲುಪಲಾಗದೆ ಹಿಡಿಶಾಪ ಹಾಕುತ್ತಿದ್ದಾರೆ.
    ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಕೇಳಿಬರುತ್ತಿದ್ದರೆ ರಸ್ತೆಗಳಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ
    ನಗರದಲ್ಲಿ ಇಂದಿನಿಂದ ಆರಂಭವಾಗಿರುವ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಹಿನ್ನೆಲೆಯಲ್ಲಿ ಮೊದಲ ದಿನವೇ ಬೆಂಗಳೂರಿಗರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಿದೆ.
    ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ
    ,ಬೆಳಗ್ಗೆಯಿಂದಲೇ  ವಾಹನ ಸವಾರರು ಪರದಾಡುವಂತಾಗಿತ್ತು. ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
    ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್‌ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಕಳೆದ ಎರಡು ಗಂಟೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ.
    ಸಂಚಾರ ಮಾರ್ಪಾಡು:
    ಏರ್ ಶೋ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಸಂಚಾರವನ್ನು ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರುವ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ.

    Verbattle
    Verbattle
    Verbattle
    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಕಾವೇರಿಗೆ ಕನ್ನ ಹಾಕಿದ ಹ್ಯಾಕರ್ಸ್
    Next Article ಇವರೆಂಥಾ ಕಳ್ಳರು ನೋಡಿ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    5 Comments

    1. Hbvung on February 16, 2026 6:24 am

      mccluck mcluckcasinogm mcluck Maine

      Reply
    2. Hbvung on February 16, 2026 6:26 am

      mccluck mcluckcasinogm mcluck Maine

      Reply
    3. Hbvung on February 16, 2026 6:29 am

      mccluck mcluckcasinogm mcluck Maine

      Reply
    4. Hbvung on February 16, 2026 6:33 am

      mccluck mcluckcasinogm mcluck Maine

      Reply
    5. Hbvung on February 16, 2026 6:36 am

      mccluck mcluckcasinogm mcluck Maine

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • https://www.slideshare.net/repemed969?tab=about on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LeonardReawn on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.