Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕ್ಷಮೆ ಕೋರಿದ META.
    ಸುದ್ದಿ

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    vartha chakraBy vartha chakraJuly 18, 2025Updated:July 18, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.18-
    ಸಾಮಾಜಿಕ ಜಾಲತಾಣ ಗೂಗಲ್ ಅನ್ನು ನಿರ್ವಹಿಸುತ್ತಿರುವ ಮೆಟಾ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕ್ಷಮೆ ಯಾಚಿಸಿದೆ.
    ಕರ್ನಾಟಕದ ಊರುಗಳ ಹೆಸರುಗಳನ್ನು ಕನ್ನಡದಲ್ಲಿ ತಪ್ಪು ತಪ್ಪಾಗಿ ಉಲ್ಲೇಖಿಸಿರುವ ಗೂಗಲ್ ಮುಖ್ಯಮಂತ್ರಿಗಳ ಇಂಗ್ಲೀಷ್ ಹೇಳಿಕೆಯನ್ನು ತಪ್ಪು ತಪ್ಪಾಗಿ ಕನ್ನಡದಲ್ಲಿ ಭಾಷಾಂತರ ಮಾಡಿದೆ ಇದು ಹಲವು ರೀತಿಯ ಗೊಂದಲಗಳಿಗೆ ಕಾರಣವಾಗಿತ್ತು.
    ಈ ಕುರಿತಂತೆ ಮೆಟಾ ಸಂಸ್ಥೆಗೆ ಪತ್ರ ಬರೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಸಂವಹನಗಳನ್ನು ನಿಭಾಯಿಸುವಾಗ, ಸಾಮಾಜಿಕ ಮಾಧ್ಯಮ ವೇದಿಕೆಗಳು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದು ಹೇಳಿದ್ದರು.
    ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ಅನುವಾದಗಳು ಪದೇ ಪದೇ ತಪ್ಪಾಗಿರುತ್ತವೆ ಎಂಬುದರ ಬಗ್ಗೆ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಕರೆ ನೀಡಿದ್ದರು.
    ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಸ್ವಯಂಚಾಲಿತ ಕನ್ನಡ ಅನುವಾದದಲ್ಲಿ ಕಂಡು ಬಂದಿದ್ದ ದೋಷಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದ್ದ ಕಳವಳಕ್ಕೆ ಉತ್ತರ ನೀಡಿರುವ ಮೆಟಾ ಆಗಿರುವ ತಪ್ಪಿಗಾಗಿ ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದೆ.
    ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಕ್ಕೆ ಉತ್ತರಿಸಿರುವ ಮೆಟಾ ಸಂಸ್ಥೆಯ ವಕ್ತಾರರು, “ಕೆಲ ಕಾಲ ಅಸಮರ್ಪಕ ಕನ್ನಡ ಅನುವಾದಕ್ಕೆ ಕಾರಣವಾಗಿದ್ದ ಈ ಸಮಸ್ಯೆಯನ್ನು ನಾವು ಸರಿಪಡಿಸಿದ್ದೇವೆ. ಹೀಗಾಗಿದ್ದಕ್ಕೆ ನಾವು ಕ್ಷಮೆ ಕೋರುತ್ತೇವೆ” ಎಂದು ವಿಷಾದಿಸಿದ್ದಾರೆ.

    m ಕರ್ನಾಟಕ Bengaluru ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !
    Next Article ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !
    vartha chakra
    • Website

    Related Posts

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    July 18, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit on ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • TommyKit on ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • Kelvinoxith on ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe