Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ
    ಸುದ್ದಿ

    ಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ

    vartha chakraBy vartha chakraMarch 27, 20256 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.27:
    ರಾಜ್ಯದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿರುವ,
    ಹನಿ ಟ್ರ್ಯಾಪ್ ಯತ್ನ ಆರೋಪ ಪ್ರಕರಣದ ಬಗ್ಗೆ ಸಿಐಡಿ ತನಿಖೆ ಆರಂಭಗೊಂಡಿದೆ.
    ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿರುವ ಅಧಿಕೃತ ನಿರ್ಧಾರ ಇನ್ನು ಹೊರಬಂದಿಲ್ಲ. ಆದರೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಸೂಚನೆಯ ಮೇರೆಗೆ ಸಿಐಡಿ ಅಧಿಕಾರಿಗಳು ಈ ಬಗ್ಗೆ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
    ಸಿಐಡಿ ಅಧಿಕಾರಿಗಳ ತಂಡ ಸಹಕಾರ ಮಂತ್ರಿ ಕೆ.ಎನ್. ರಾಜಣ್ಣ ಅವರಿಗೆ ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿ ನೀಡಲಾಗಿರುವ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸರ್ಕಾರಿ ನಿವಾಸದಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸಿಬ್ಬಂದಿಯ ವಿವರ ಸಂಗ್ರಹಿಸಿರುವ ಅಧಿಕಾರಿಗಳ ತಂಡ ಕಳೆದ ನಾಲ್ಕು ತಿಂಗಳಿನಿಂದ ಈ ಮನೆಗೆ ಯಾರು ಯಾರು ಬಂದಿದ್ದರು ಎಂದು ಕೇಳಿ ಅವರ ವಿವರ ಸಂಗ್ರಹಿಸಿದೆ.
    ಸರ್ಕಾರಿ ನಿವಾಸದ ಭದ್ರತಾ ಅಧಿಕಾರಿ ಬಳಿ ಇರುವ ಡೈರಿಯನ್ನು ಪಡೆದುಕೊಂಡಿರುವ ತಂಡ ಅದರಲ್ಲಿ ನಮೂದಾಗಿರುವ ಹೆಸರುಗಳು ಮತ್ತು ಅವರ ದೂರವಾಣಿ ಸಂಖ್ಯೆಗಳನ್ನು ಕೂಡ ಪಡೆದುಕೊಂಡಿದೆ.
    ಈ ಪ್ರಾಥಮಿಕ ವರದಿಯನ್ನು ಅಧಿಕಾರಿಗಳ ತಂಡ ಪೊಲೀಸ್ ಮಹಾ ನಿರ್ದೇಶಕರಿಗೆ ಸಲ್ಲಿಸಲಿದ್ದು ಅದಾದ ಬಳಿಕ ಪ್ರಕರಣದ ಬಗ್ಗೆ ಯಾವ ತನಿಖೆ ನಡೆಸಬೇಕು ಎಂಬ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಲಿದೆ ಆ ತಂಡಕ್ಕೆ ಸಿಐಡಿ ಅಧಿಕಾರಿಗಳು ತಾವು ಸಂಗ್ರಹಿಸಿರುವ ಎಲ್ಲ ವಿವರಗಳನ್ನು ನೀಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ವಿಧಾನಸಭೆಯ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರು ರಾಜ್ಯದಲ್ಲಿ ತಾವು ಸೇರಿದಂತೆ ಕೆಲವು
    ಮಂತ್ರಿಗಳು ಶಾಸಕರು ಮತ್ತು ಪ್ರತಿಪಕ್ಷಗಳ ಮುಖಂಡರು ಸೇರಿದಂತೆ 48 ಜನ ಪ್ರಮುಖ ನಾಯಕರನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ವ್ಯವಸ್ಥಿತವಾಗಿ ತಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದರು.
    ಇದಾದ ಬಳಿಕ ಮುಖ್ಯಮಂತ್ರಿಗಳ ಸಲಹೆಯಂತೆ ತಮ್ಮನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ನಡೆಸಿದ ಪ್ರಯತ್ನದ ಕುರಿತ ಲಿಖಿತ ದೂರನ್ನು ಗೃಹ ಮಂತ್ರಿ ಡಾ. ಜಿ ಪರಮೇಶ್ವರ್ ಅವರಿಗೆ ನೀಡಿದ್ದಾರೆ ಪರಮೇಶ್ವರ್ ಅವರು ಈ ದೂರನ್ನು ಪೊಲೀಸ್ ಮಹಾ ನಿರ್ದೇಶಕರಿಗೆ ರವಾನಿಸಿದ್ದು ಇದರ ಕುರಿತು ಯಾವ ಬಗೆಯ ತನಿಖೆ ಸೂಕ್ತ ಎಂಬ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ

    Verbattle
    Verbattle
    Verbattle
    Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಹತ್ಯೆಗೆ ಸುಪಾರಿ.?
    Next Article ಎಕ್ಸ್ ಖಾತೆಯಲ್ಲಿ ಯತ್ನಾಳ್ ಅಳಲು
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    6 Comments

    1. Sftywr on February 11, 2026 11:43 pm

      betmgm Pennsylvania online casino betmgm play betmgm Mississippi

      Reply
    2. Muvpqn on February 19, 2026 8:22 pm

      Ignite sparks of joy with every successful wager. In crowncoin, seasonal promotions keep things fresh. Sign up and let the wins flow!

      Reply
    3. Muvpqn on February 19, 2026 8:25 pm

      Ignite sparks of joy with every successful wager. In crowncoin, seasonal promotions keep things fresh. Sign up and let the wins flow!

      Reply
    4. Muvpqn on February 19, 2026 8:28 pm

      Ignite sparks of joy with every successful wager. In crowncoin, seasonal promotions keep things fresh. Sign up and let the wins flow!

      Reply
    5. Muvpqn on February 19, 2026 8:31 pm

      Ignite sparks of joy with every successful wager. In crowncoin, seasonal promotions keep things fresh. Sign up and let the wins flow!

      Reply
    6. Muvpqn on February 19, 2026 8:34 pm

      Ignite sparks of joy with every successful wager. In crowncoin, seasonal promotions keep things fresh. Sign up and let the wins flow!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ಅಗಲಿದ “ಕಲಾ ತಪಸ್ವಿ”
    • JeffreySteby on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • DustinUsesk on ಅನ್ನ ಹಾಕಿದವರಿಗೇ ದ್ರೋಹ!
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.