Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    ಬಂಧನ

    ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು

    vartha chakraBy vartha chakraJanuary 16, 20256 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ:
    ರಾಜ್ಯದ ವಾಣಿಜ್ಯ ರಾಜಧಾನಿ ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದಾರೆ ಅವಳಿ ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ಆರೋಪದಲ್ಲಿ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ  ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಡೀಪಾರು ಮಾಡಿರುವ  ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.
    ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇ ಪ್ರಕರಣಗಳಲ್ಲಿ ಭಾಗಿಯಾಗಿರುವ  ರೌಡಿಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ಅವರನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಗಡಿಪಾರು ಮಾಡಿ‌ ಇವರ ಚಟುವಟಿಕೆಗಳ ಮೇಲೆ  ನಿಗಾ ಇರಿಸಲಾಗಿದೆ ಎಂದರು.
    ಗಡಿಪಾರಾದ ರೌಡಿಗಳು: ಇಮ್ರಾನ್ ಅಲಿಯಾಸ್ ಕಟಗ ಮನಿಯಾರ್ (33), ಸೈಯದ್ ಸೊಹೆಲ್ ಅಲಿಯಾಸ್ ಅಡ್ಡ ಸೊಹೆಲ್ (21), ಖಾಜುಲೈನ್ ಕೋಟೂರ (24), ಅಮ್ಜದ್ ಶಿರಹಟ್ಟಿ (28,) ರಾಕೇಶ ಮದರಕಲ್ಲ (33) ಉದಯ ಕೆಲಗೇರಿ (24), ಅಶ್ಪಾಕ್ ಅತ್ತಾರ (40), ಮೆಹಬೂಬ್ ಸಾಬ (46), ರಾಹುಲ್ ಪ್ರಭು (35), ವಾಸುದೇವ ಕೊಲ್ಹಾಪುರ (46), ಪರಶುರಾಮ ಕಬಾಡೆ (60), ಮಹಮ್ಮದ್ ಅಜೀಜ್ ಬೇಪಾರಿ (27), ಆಂಜನೇಯ ಪೂಜಾರ (39), ಸುದೀಪ್ ಬಾರಕೇರ್ (21), ಅರ್ಜುನ ವಡ್ಡರ (23), ಅಕ್ಬರ್ ಬಿಜಾಪುರ (26), ವಿಶಾಲ ಬಿಜವಾಡ (25), ರಾಕೇಶ ಜಮಖಂಡಿ (32), ಸುನಿಲ್ ಮಾಳಗಿ (24), ಹಜರತ್ ಅಲಿ ಅಲಿಯಾಸ್ ಪಾಡಾ ಮಕಾಂದರ (22), ಸತೀಶ್ ಅಲಿಯಾಸ್ ಸತ್ಯಾ ಗೋಕಾವಿ (27), ಸಿದ್ದಪ್ಪ ಬಡಕಣ್ಣವರ (38), ಶಂಕರ ಅಥಣಿ (28),ರಾಜೇಶ ಅಲಿಯಾಸ್ ಬಾಂಡ್ ರಾಜಾ ನಾಗನೂರ (21), ಅರವಿಂದ ಭಜಂತ್ರಿ (28), ಕಾರ್ತಿಕ ಮದರಿಮಠ (22), ವಿಜಯಕುಮಾರ್ ಆಲೂರ್ (24), ಮಹಮ್ಮದ್ ಸಾಧಿಕ್ ಅಲಿಯಾಸ್ ಗಿಲಿಗಿಲಿ ಸಾದಿಕ ಬೆಟಗೇರಿ (28), ದಾದಾಫೀರ್ ಚೌಧರಿ (28), ಜುನೇದ್ ಅಲಿಯಾಸ್ ಡೈಮಂಡ್ ಮುಲ್ಲಾ (30), ಅಲ್ತಾಫ್ ಕರಡಿಗುಡ್ಡ (29), ಮಹಮ್ಮದ್ ಸಾಧಿಕ್ ಅಲಿಯಾಸ್ ಬಾಬಾಸಾಧಿಕ್ ಬೇಪಾರಿ (29), ಮಹಮ್ಮದ್ ಸಾಧಿಕ್ ಅಲಿಯಾಸ್ ಮ್ಯಾಟ್ನಿ ಸಾಧಿಕ್ ಮುನವಳ್ಳಿ (22), ಶಾದಾಬ ಕರಡಿಗುಡ್ಡ (32), ಚೇತನ ಮೆಟ್ಟಿ (30), ಕರ್ಣಾ ಮುಂಡಗೋಡ ( 28), ಇಮ್ರಾನ್ ಕಲಾದಗಿ (22), ಅಲ್ಲಾವುದ್ದೀನ್ ಅಲಿಯಾಸ್ ಡಲ್ಯಾ ನದಾಫ್ ( 39), ಸಿದ್ಧಾರ್ಥ ಹೆಗ್ಗಣದೊಡಿ (22), ಇಸರಾರ ಅಲಿಯಾಸ್ ಅಬ್ದುಲ್ ಶೇಖ್ (23), ಸೋಹಿಲ್ ಖಾನ್ ಹಾಲಬಾವಿ (23), ಆನಂದ ಕೊಪ್ಪದ (25), ಕಾರ್ತಿಕ ಮಾನೆ (24), ಕಿರಣ ಕಲಬುರಗಿ (30, ವಿಜಯ ಕಠಾರೆ (24) ಗಡಿಪಾರು ಆದೇಶಕ್ಕೆ ಒಳಗಾದ ರೌಡಿಶೀಟರ್ ಗಳಾಗಿದ್ದಾರೆ.
    ಧಾರವಾಡ ಶಹರ ಪೊಲೀಸ್ ಠಾಣೆಯ 7 ಜನ, ಉಪನಗರ ಪೊಲೀಸ್ ಠಾಣೆಯ 3 ಜನ, ವಿದ್ಯಾಗಿರಿ ಠಾಣೆಯ 7ಜನ, ಮೂವರು ಪೊಲೀಸ್ ಠಾಣೆಯ ವ್ಯಾಪ್ತಿಯ ಒಟ್ಟು 17 ಜನ ಗಡಿಪಾರು ಮಾಡಲಾಗಿದೆ. ಹುಬ್ಬಳ್ಳಿ ನಗರದ ಶಹರ ಠಾಣೆಯ 1, ಉಪನಗರ ಠಾಣೆಯ 1 ಒಬ್ಬ, ಕಮಿರಿಪೇಟ್ ಠಾಣೆಯ 2 ಜನ, ಬೆಂಡಿಗೇರಿ ಠಾಣೆಯ 3ಜನ, ಕಸಬಾ ಪೇಟ್ ಠಾಣೆಯ 9 ಜನ, ಅಶೋಕ ನಗರ ಠಾಣೆ 2 ಜನ, ವಿದ್ಯಾನಗರ ಠಾಣೆಯ 1 ಜನ, ಎಪಿಎಂಸಿ ನವನಗರ ಠಾಣೆಯ 4 ಜನ, ಜತೆಗೆ ಕೇಶ್ವಾಪುರ ಠಾಣೆಯ 5 ಜನ ಸೇರಿ ಹುಬ್ಬಳ್ಳಿಯ ವ್ಯಾಪ್ತಿಯಲ್ಲಿ ಒಟ್ಟು 28 ಜನ ರೌಡಿಶೀಟರಗಳನ್ನು ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ.
    ಒಂದು ವೇಳೆ ಗಡಿಪಾರು ಆದೇಶ ಉಲ್ಲಂಘಿಸಿದ್ದಲ್ಲಿ ಈ ರೌಡಿಶೀರಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು

    ಕಾನೂನು ಕೊಲೆ ಧಾರವಾಡ ವಾಣಿಜ್ಯ ವಿದ್ಯಾ ಸುದೀಪ್ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleನಟ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ.
    Next Article ಈ ವಿಷಯ ಮಾತನಾಡಿದರೇ ಜೋಕೆ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    6 Comments

    1. dqd5q on June 6, 2025 11:44 am

      buying generic clomid no prescription how can i get generic clomid price clomiphene pills for sale how can i get clomid can you buy generic clomid without a prescription can i buy clomiphene without prescription can you buy generic clomid online

      Reply
    2. how can i order cialis on June 9, 2025 8:10 am

      Thanks on putting this up. It’s evidently done.

      Reply
    3. how much is flagyl without insurance on June 11, 2025 2:23 am

      This is the kind of delivery I turn up helpful.

      Reply
    4. u706g on June 18, 2025 10:18 am

      buy propranolol without prescription – generic plavix 150mg methotrexate medication

      Reply
    5. 63lj4 on June 21, 2025 7:57 am

      amoxicillin over the counter – buy amoxil sale combivent pill

      Reply
    6. 7of6l on June 23, 2025 11:07 am

      order zithromax 250mg without prescription – tinidazole 500mg generic buy bystolic without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • karkasnyy_dom_igkl on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Melvinboory on Matrimonial ವೆಬ್ ಸೈಟ್ ನಲ್ಲೂ ವಂಚನೆ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe