Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress
    ಪ್ರಚಲಿತ

    ನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress

    vartha chakraBy vartha chakraಸೆಪ್ಟೆಂಬರ್ 5, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.5: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ಪಕ್ಷದ ಕಾರ್ಯಕರ್ತರಿಗೆ ಒಂದಲ್ಲಾ ಒಂದು ಹುದ್ದೆ ಸಿಗಲಿದೆ‌ ನಿಗಮ ಮಂಡಳಿಗಳಲ್ಲಿ ಶಾಸಕರು, ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ಹೇಳಿದರು ನಿಗಮ ಮಂಡಳಿಗೆ ನೇಮಕ ಮಾಡಿ ಎಂದು ಎಲ್ಲಾ ಶಾಸಕರು ಕೇಳುತ್ತಿಲ್ಲ ಕೇವಲ, 20 ರಿಂದ 25 ಜನರು ಕೇಳುತ್ತಿದ್ದಾರೆ. ಅದರಲ್ಲಿ 15 ಜನರಿಗೆ ಅವಕಾಶ ನೀಡುತ್ತೇವೆ, ಮಿಕ್ಕ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡಲಾಗುವುದು. ಎಲ್ಲರಿಗೂ ತಲಾ ಎರಡುವರೆ ವರ್ಷ ಅವಕಾಶ ನೀಡುತ್ತೇವೆ ಎಂದರು.
    ಸೆಪ್ಟೆಂಬರ್ 7 ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದೇ ನೆನಪಿಗೆ ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು ಎನ್ನುವ ಯೋಚನೆ ಇತ್ತು.ಆದರೆ, ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತದೆ ಎನ್ನುವ ಕಾರಣಕ್ಕೆ ರಾಮನಗರದಲ್ಲಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಅಂದು ಮುಖ್ಯಮಂತ್ರಿಗಳು ನಮ್ಮ ಜೊತೆ ಹೆಜ್ಜೆ ಹಾಕಲಿದ್ದಾರೆ, ಅದೇ ದಿನ ಸಚಿವ ಸಂಪುಟ ಸಭೆ ಇರುವ ಕಾರಣ ಇತರೇ ಮಂತ್ರಿಗಳಿಗೆ ಸೆಪ್ಟೆಂಬರ್ 8 ರಂದು ಮಾಡಬಹುದು ಎಂದು ಸೂಚನೆ ನೀಡಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
    ಪ್ರತಿ ವರ್ಷ ಅನೇಕ ಕಾರ್ಯಗಳ ಒತ್ತಡದಿಂದ ನಮ್ಮ ಕನಕಪುರ ತಾಲ್ಲೂಕಿನ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಲು ಆಗಿರಲಿಲ್ಲ, ಈ ವರ್ಷ ಅನೇಕ ಕೆಲಸಗಳ ಒತ್ತಡ ಇದ್ದರು ಬಂದಿದ್ದೇನೆ.
    ನಮ್ಮ ರಾಜ್ಯದಲ್ಲಿ 40,000 ಶಿಕ್ಷಕರ ಕೊರತೆ ಇದೆ. ನಮ್ಮ ಕಾಂಗ್ರೆಸ್ ಪಕ್ಷದ ಪ್ರಮುಖ ಆದ್ಯತೆ ಶಿಕ್ಷಣ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ವಿವರಿಸಿದರು.
    ಗ್ರಾಮೀಣ ಪ್ರದೇಶದ ಶಾಲೆಗಳು ಸೇರಿದಂತೆ ಎಲ್ಲಾ ಭಾಗದ ಮಕ್ಕಳಿಗೂ ಗ್ಲೋಬಲ್ ಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಸಿಎಸ್ಆರ್ ಹಣದ ಸದುಪಯೋಗಕ್ಕೆ ಯೋಜನೆ ರೂಪಿಸುತ್ತಿದ್ದೇವೆ. ಪ್ರಮುಖ ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲೆಗಳನ್ನು ದತ್ತು ತೆಗೆದುಕೊಳ್ಳುವಂತೆ ಪ್ರೇರೆಪಿಸಲಾಗುವುದು ಎಂದು ಹೇಳಿದರು

    Verbattle
    Verbattle
    Verbattle
    Bangalore BJP Congress Government Karnataka Karnataka Congress News Politics ಕಾಂಗ್ರೆಸ್ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬನಶಂಕರಿ ಠಾಣೆಯಲ್ಲಿ ಉದಯನಿಧಿ ವಿರುದ್ಧ ಪ್ರಕರಣ | Udayanidhi Stalin
    Next Article ಬರ ಘೋಷಣೆಗೂ ಕೇಂದ್ರದ ಅಡ್ಡಿ? | Drought
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Xneixv ರಲ್ಲಿ ವರ್ತಿಕಾ ಕಟಿಯಾರ್ ಬಗ್ಗೆ ರೂಪಾ ಮೌದ್ಗೀಲ್ ಏನು ಹೇಳಿದ್ದಾರೆ ನೋಡಿ
    • StellaHewly ರಲ್ಲಿ C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.