Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    Viral

    ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa

    vartha chakraBy vartha chakraಏಪ್ರಿಲ್ 16, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.15: ಬಿಜೆಪಿ ರಾಜ್ಯ ನಾಯಕತ್ವಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (Eshwarappa) ಅವರಿಗೆ ಹೈಕಮಾಂಡ್ ಬಂಪರ್ ಆಫರ್ ನೀಡಿದೆ.
    ಬಿಜೆಪಿ ಅಭ್ಯರ್ಥಿ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಹಿಂದೂ ಮತ ಬ್ಯಾಂಕಿಗೆ ಕನ್ನ ಹಾಕುವ ಸಾಧ್ಯತೆಗಳಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇದೀಗ ಹೈಕಮಾಂಡ್ ಅವರ ಜೊತೆ ರಾಜಿ ಸಂಧಾನಕ್ಕೆ ಮುಂದಾಗಿದೆ.
    ರಾಜ್ಯ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿ ಸಿಲುಕಿದೆ ಇದರ ವಿರುದ್ಧ ತಮ್ಮ ಹೋರಾಟ ಎಂದು ಘೋಷಿಸಿರುವ ಈಶ್ವರಪ್ಪ ಅವರು ನಾಯಕರ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಇದರಿಂದ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿಗೆ ದೊಡ್ಡ ಪ್ರಮಾಣದ ಹಿನ್ನಡೆ ಉಂಟು ಮಾಡಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳ ತಲುಪಿದೆ.

    ವರಿಷ್ಠರ ಸೂಚನೆಯ ಮೇರೆಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಸಿಂಗ್, ಚುನಾವಣೆ ಕಣದಿಂದ ಹಿಂದೆ ಸರಿಯಬೇಕು ಎಂದು ಮನವಿ ಮಾಡಿದ್ದಾರೆ.
    ವರಿಷ್ಟವಾದ ಮೇರೆಗೆ ನಾಮಪತ್ರ ವಾಪಸ್ ಪಡೆದು ಬಿಜೆಪಿಯ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿದರೆ ಹೈಕಮಾಂಡ್ ತಮ್ಮನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿ ಪ್ರತಿಪಕ್ಷ ನಾಯಕನ ಹುದ್ದೆ ನೀಡಲಿದೆ ಎಂದು ಹೇಳಿದ್ದಾರೆಂದು ಗೊತ್ತಾಗಿದೆ.

    ಆದರೆ ಈ ಮನವಿಯನ್ನು ನಯವಾಗಿ ತಿರಸ್ಕರಿಸಿರುವ ಈಶ್ವರಪ್ಪ ಅವರು ಸದ್ಯದ ಪರಿಸ್ಥಿತಿಯಲ್ಲಿ ತಾವು ನಾಮಪತ್ರ ವಾಪಸ್ ಪಡೆಯುವ ಸ್ಥಿತಿಯಲ್ಲಿ ಇಲ್ಲ ತಮ್ಮೊಂದಿಗೆ ದೊಡ್ಡ ಪ್ರಮಾಣದ ಹಿಂದೂ ಪರ ಕಾರ್ಯಕರ್ತರು ನಿಂತಿದ್ದಾರೆ ನಾನು ನಾಮಪತ್ರ ವಾಪಸ್ ಪಡೆದರೆ ಅವರೆಲ್ಲ ಅಸಮಾಧಾನ ಗೊಳ್ಳುತ್ತಾರೆ ಅಲ್ಲದೆ ತಾವು ರಾಜಕೀಯ ಹುದ್ದೆಗಾಗಿ ಸ್ಪರ್ಧೆ ಮಾಡಿಲ್ಲ ಬಿಜೆಪಿಯನ್ನು ಒಂದು ಕುಟುಂಬದ ಹಿಡಿತದಿಂದ ಬಿಡಿಸಬೇಕು ಎಂಬ ಸೈದ್ಧಾಂತಿಕ ಸಂಘರ್ಷ ಮಾಡುತ್ತಿದ್ದೇನೆ ಎಂದು ಹೇಳಿದರೆನ್ನಲಾಗಿದೆ.
    ಯಾವಾಗ ಈಶ್ವರಪ್ಪ ಅವರು ಈ ರೀತಿಯಾಗಿ ಹೈಕಮಾಂಡ್ ರಾಜಿ ಸೂತ್ರವನ್ನು ತಿರಸ್ಕರಿಸಿದ್ದಾರೆ ಎಂಬ ಸಂದೇಶ ರವಾನೆಯಾಗಿದೆಯೋ ಆ ಕ್ಷಣದಿಂದಲೇ ಅವರ ವಿರುದ್ಧ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು ಎಂದು ಪಟ್ಟು ಹಿಡಿದಿರುವ ಯಡಿಯೂರಪ್ಪ ಈ ಕುರಿತಂತೆ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.

    #eshwarappa war ಈಶ್ವರಪ್ಪ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Next Article ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. uuoxy on ಜೂನ್ 5, 2025 7:49 ಫೂರ್ವಾಹ್ನ

      get generic clomid online where can i buy clomid price cost cheap clomiphene prices cost cheap clomiphene without rx generic clomiphene online cost of clomid pill can i buy cheap clomiphene without dr prescription

      Reply
    2. do cialis pills expire on ಜೂನ್ 9, 2025 2:00 ಅಪರಾಹ್ನ

      More content pieces like this would make the web better.

      Reply
    3. recovering from flagyl on ಜೂನ್ 11, 2025 8:18 ಫೂರ್ವಾಹ್ನ

      I’ll certainly return to read more.

      Reply
    4. JeffreyFuert on ಜೂನ್ 16, 2025 7:05 ಅಪರಾಹ್ನ

      ¡Hola, aventureros del desafío !
      ВїQuГ© es un casino sin licencia espaГ±ola? – https://www.casinossinlicenciaespana.es/ mejores casinos sin licencia en espaГ±a
      ¡Que experimentes conquistas extraordinarias !

      Reply
    5. jpqc2 on ಜೂನ್ 18, 2025 5:15 ಅಪರಾಹ್ನ

      buy generic inderal for sale – buy methotrexate generic methotrexate sale

      Reply
    6. ijmh7 on ಜೂನ್ 21, 2025 2:52 ಅಪರಾಹ್ನ

      buy generic amoxicillin over the counter – order amoxicillin for sale buy combivent 100 mcg online cheap

      Reply
    7. 7mrr1 on ಜೂನ್ 23, 2025 5:52 ಅಪರಾಹ್ನ

      cheap azithromycin 500mg – buy cheap generic tindamax nebivolol 20mg usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಸಿಎಂ ಮುಂದೆ ಜಗದೀಶ್ ಶೆಟ್ಟರ್ ಇಟ್ಟ ಬೇಡಿಕೆ ಏನು ಗೊತ್ತಾ | Jagadish Shettar
    • WilliamRip ರಲ್ಲಿ ಬಿಗ್ ಬಾಸ್ ಸೆಟ್ ನಲ್ಲಿ ಪೊಲೀಸ್ ವಿಚಾರಣೆ | Bigg Boss Kannada
    • Douglasamott ರಲ್ಲಿ ಟೀಮ್ ಇಂಡಿಯಾದ ಬೌಲರ್ ಈಗ DSP ಅಧಿಕಾರಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe