Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಈಶ್ವರಪ್ಪ | Eshwarappa | BJP
    ರಾಜ್ಯ

    ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಈಶ್ವರಪ್ಪ | Eshwarappa | BJP

    vartha chakraBy vartha chakraಏಪ್ರಿಲ್ 11, 2023Updated:ಏಪ್ರಿಲ್ 12, 202319 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.11- ರಾಜ್ಯ ವಿಧಾನಸಭೆ ಚುನಾವಣೆಯ ಕಣಕ್ಕೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ಕೆಲವು ಆಶ್ಚರ್ಯ ರಾಜಕೀಯ ನಿರ್ಧಾರಗಳು ಹೊರ ಬೀಳುತ್ತಿವೆ. ಕಳೆದ ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ದಿಡೀರ್ (Senior BJP leader K. S. Eshwarappa) ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.

    ಸಂಘ ಪರಿವಾರ ಹಿನ್ನೆಲೆಯಿಂದ ಬಂದು, ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡ ಈಶ್ವರಪ್ಪ, ಆನಂತರ ಜನಸಂಘದ ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಾಗಿದ್ದರು. ಎರಡು ಬಾರಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಈಶ್ವರಪ್ಪ ತಮ್ಮ ಸುದೀರ್ಘ 40 ವರ್ಷಗಳ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.

    ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ತಮಗೆ ಅವಕಾಶ ನೀಡಬೇಕು. ವಯಸ್ಸು ಸೇರಿದಂತೆ ಹಲವು ಕಾರಣಗಳಿಂದ ತಮಗೆ ಟಿಕೆಟ್ ನೀಡಲು ಸಾಧ್ಯವಿಲ್ಲ, ಎಂದಾದರೆ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ಗೆ ಈಶ್ವರಪ್ಪ ಮನವಿ ಸಲ್ಲಿಸಿದ್ದರು.
    ಈ ನಡುವೆ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಬೇಕು ಎಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಒಂದು ವೇಳೆ ಸಿದ್ದರಾಮಯ್ಯ ಕೋಲಾರ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿದರೆ, ಅಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಈಶ್ವರಪ್ಪ ಅವರನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಿತ್ತು.

    BS Yediyurappa backs KS Eshwarappa, says he will be cleared of charges |  Bengaluru News - Times of India

    ಈ ಕುರಿತು ಪಕ್ಷದ ಚಿಂತಕರ ಚಾವಡಿಯಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈಶ್ವರಪ್ಪ ದಿಢೀರ್ ಎಂದು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ ಈ ಸಂಬಂಧ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರವನ್ನು ಬರೆದಿದ್ದಾರೆ.
    ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

    ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
    ಮೂಲತಃ ಬಳ್ಳಾರಿಯವರಾದ ಈಶ್ವರಪ್ಪ, ವ್ಯಾಪಾರದ ನಿಮಿತ್ತ ಶಿವಮೊಗ್ಗಕ್ಕೆ ಬಂದು ಅಲ್ಲಿಯೇ ಭದ್ರವಾಗಿ ನೆಲೆಯೂರಿದರು. ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಈಶ್ವರಪ್ಪ ಶಿವಮೊಗ್ಗದಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತರಿಸುವ ಕಾರ್ಯದಲ್ಲಿ ನಿರತರಾಗಿದ್ದರು ಈ ಮೂಲಕ ಶಿವಮೊಗ್ಗ ಈಶ್ವರಪ್ಪ ಅವರ ಕರ್ಮ ಭೂಮಿಯಾಗಿ ಪರಿಣಮಿಸಿತು.

    ಪ್ರಬಲ ಹಿಂದುತ್ವ ಪ್ರತಿಪಾದಕರಂತೆ ಕಂಡರೂ ಕೂಡ ಈಶ್ವರಪ್ಪ ಎಂದಿಗೂ ಕೋಮುವಾದಿಯಾಗಿರಲಿಲ್ಲ. ಇವರ ಬೆಂಕಿ ಉಗುಳುವಂತಹ ಮಾತುಗಳು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿ ಕಟ್ಟುವಂತೆ ಕಂಡರೂ ಕೂಡ, ಎಂದಿಗೂ ಅವರು ಸಮುದಾಯವನ್ನು ದ್ವೇಷಿಸುವಂತಹ ಕೆಲಸ ಮಾಡಲಿಲ್ಲ.
    ಶಿವಮೊಗ್ಗ, ಸಮಾಜವಾದಿಗಳ ತವರೂರು. ಕಾಂಗ್ರೆಸ್ ವಿರೋಧಿ ರಾಜಕಾರಣದಲ್ಲಿ ಸದಾ ಮುಂಚೂಣಿಯಲ್ಲಿದ್ದ ಮಲೆನಾಡಿನ ಪ್ರಮುಖ ಪ್ರದೇಶ. ಇಲ್ಲಿ ನಾವು ಒಂದು ಮೂಲೆಯಲ್ಲಿ ಯಡಿಯೂರಪ್ಪ, ಇನ್ನೊಂದು ಮೂಲೆಯಲ್ಲಿ ಈಶ್ವರಪ್ಪ ,ಸಂಘ ಪರಿವಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರೋಧದ ರಾಜಕಾರಣ ಮಾಡುತ್ತಾ ಜನಸಂಘ ನಂತರದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಪ್ರಮುಖ ನಾಯಕರು. ಕಳೆದ 4 ದಶಕಗಳಿಂದ ಈ ಇಬ್ಬರು ನಾಯಕರು ರಾಜ್ಯಕಾರಣ ಮತ್ತು ಶಿವಮೊಗ್ಗ ರಾಜಕಾರಣದ ಅವಿಭಾಜ್ಯ ಅಂಗವಾಗಿದ್ದರು.

    ಈ ಇಬ್ಬರು ನಾಯಕರು ಚುನಾವಣೆಗೆ ಸ್ಪರ್ಧಿಸದೆ ಇದೆ ಮೊದಲ ಬಾರಿಗೆ ರಾಜ್ಯ ವಿಧಾನಸಭೆಯ ಚುನಾವಣೆ ನಡೆಯುತ್ತಿದೆ.
    ಬಿಜೆಪಿಯ ಹಿಂದುಳಿದ ಸಮುದಾಯಗಳ ಮುಖವಾಣಿಯಂತಿದ್ದ ಈಶ್ವರಪ್ಪ ತಾವು ಎರಡನೇ ಬಾರಿ ಪಕ್ಷದ ಅಧ್ಯಕ್ಷರಾಗಿ ನೇಮಕಗೋಂಡಾಗ ಪಕ್ಷದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಎಂಬ ಹೊಸ ಹೊಸ ವಿಭಾಗವನ್ನು ತೆರೆಯುವ ಮೂಲಕ ಗಮನ ಸೆಳೆದರು.

    ಒಂದು ಕಾಲದಲ್ಲಿ ರಾಜ್ಯ ಬಿಜೆಪಿ ಎಂದರೆ ಈಶ್ವರಪ್ಪ ಮತ್ತು ಯಡಿಯೂರಪ್ಪ ಎಂಬಂತೆ ಇತ್ತು. ರಾಜ್ಯ ವಿಧಾನಸಭೆಗೆ ಬಿಜೆಪಿಯಿಂದ ಈ ಇಬ್ಬರೇ ಆರಿಸಿ ಬರುತ್ತಿದ್ದುದು ಮತ್ತೂ ಒಂದು ವಿಶೇಷ. ಶಿವಮೊಗ್ಗ ಅಷ್ಟೇ ಅಲ್ಲ ಇಡೀ ರಾಜ್ಯದಲ್ಲಿ ಜೋಡೆತ್ತುಗಳಂತೆ ಸಂಚರಿಸಿ ಈ ಇಬ್ಬರು ನಾಯಕರು ಬಿಜೆಪಿಯನ್ನು ಪ್ರಬಲವಾಗಿ ಸಂಘಟಿಸುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟರ ಮಟ್ಟಿಗೆ ಪಕ್ಷವನ್ನು ಕಟ್ಟಿದರು. ಇದಕ್ಕಾಗಿ ಪ್ರತಿಫಲ ಎಂಬಂತೆ ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಈಶ್ವರಪ್ಪ ಉಪಮುಖ್ಯಮಂತ್ರಿಗಳು ಕರ್ತವ್ಯ ನಿರ್ವಹಿಸಿದರು.

    ಶಿವಮೊಗ್ಗದಲ್ಲಿ ಅಲ್ಪಸಂಖ್ಯಾತ ಮತ್ತು ಬಹು ಸಂಖ್ಯಾತರು ಸರಿಸಮಾನವಾಗಿದ್ದಾರೆ. ತೀರಾ ಇತ್ತೀಚಿನವರೆಗೂ ಈ ಎರಡು ಸಮುದಾಯಗಳ ನಡುವೆ ಯಾವುದೇ ರೀತಿಯ ದೊಡ್ಡ ಕಂದಕ ಏರ್ಪಟ್ಟಿರಲಿಲ್ಲ. ಈಶ್ವರಪ್ಪ ಸಂಘ ಪರಿವಾರದ ಹಿನ್ನೆಲೆಯಿಂದ ಬಂದು ಬಿಜೆಪಿಯ ನಾಯಕರಾದರೂ ಕೂಡ, ಇಲ್ಲಿನ ಅಲ್ಪಸಂಖ್ಯಾತರು ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸುತ್ತಿದ್ದುದು ವಿಶೇಷ. ಅಷ್ಟರಮಟ್ಟಿಗೆ ಈಶ್ವರಪ್ಪ ಎಲ್ಲಾ ಸಮುದಾಯಗಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ನಾಯಕರಾಗಿ ಗಮನ ಸೆಳೆದಿದ್ದರು. ರಾಜಕೀಯ ಕಾರಣಕ್ಕಾಗಿ, ಕೆಲವೊಮ್ಮೆ ಅತ್ಯಂತ ಕಟು ಮಾತುಗಳನ್ನು ಬಳಸಿ ಟೀಕೆ ಮಾಡುತ್ತಿದ್ದ ಈಶ್ವರಪ್ಪ, ಮರು ಕ್ಷಣದಲ್ಲಿಯೇ ಮೆತ್ತಗಾಗುತ್ತಿದ್ದರು. ಒಮ್ಮೊಮ್ಮೆ ಅವರ ನಡವಳಿಕೆ ಮಾತು ಮತ್ತು ಕೃತಿಗೆ ಸಂಬಂಧವೇ ಇಲ್ಲವೇನೋ ಎಂಬಂತೆ ಇರುತ್ತಿತ್ತು ಈ ಕಾರಣಕ್ಕಾಗಿ ಶಿವಮೊಗ್ಗದ ಅಲ್ಪಸಂಖ್ಯಾತರು ಈಶ್ವರಪ್ಪ ಅವರನ್ನು ತಮ್ಮ ನಾಯಕ ಎಂದು ಗೌರವಿಸುತ್ತಿದ್ದರು.

    #eshwarappa BJP war ಈಶ್ವರಪ್ಪ ಕಾಂಗ್ರೆಸ್ ಚುನಾವಣೆ ರಾಜಕೀಯ ವ್ಯಾಪಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleRahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?
    Next Article ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. bx0ew on ಜೂನ್ 8, 2025 12:08 ಫೂರ್ವಾಹ್ನ

      clomid order how to get clomiphene without prescription buy clomid no prescription clomiphene tablets for sale cost cheap clomiphene without rx where can i buy clomiphene tablets where can i get clomid tablets

      Reply
    2. cialis online cheap on ಜೂನ್ 9, 2025 12:58 ಅಪರಾಹ್ನ

      Good blog you be undergoing here.. It’s hard to on high quality article like yours these days. I truly appreciate individuals like you! Go through guardianship!!

      Reply
    3. ml98o on ಜೂನ್ 21, 2025 1:39 ಅಪರಾಹ್ನ

      amoxil canada – amoxil uk buy combivent 100 mcg generic

      Reply
    4. 3zv9s on ಜೂನ್ 23, 2025 4:41 ಅಪರಾಹ್ನ

      zithromax order – brand azithromycin 250mg buy cheap bystolic

      Reply
    5. peef5 on ಜೂನ್ 25, 2025 3:12 ಅಪರಾಹ್ನ

      clavulanate cost – atbio info buy ampicillin without a prescription

      Reply
    6. paxwy on ಜೂನ್ 27, 2025 8:14 ಫೂರ್ವಾಹ್ನ

      nexium pills – anexa mate purchase nexium generic

      Reply
    7. 46nc8 on ಜೂನ್ 28, 2025 5:51 ಅಪರಾಹ್ನ

      coumadin 2mg price – https://coumamide.com/ cozaar 50mg price

      Reply
    8. zbfz2 on ಜೂನ್ 30, 2025 3:13 ಅಪರಾಹ್ನ

      mobic pills – https://moboxsin.com/ order mobic 15mg generic

      Reply
    9. wsz1l on ಜುಲೈ 3, 2025 4:07 ಅಪರಾಹ್ನ

      buy pills for erectile dysfunction – medications for ed buy erectile dysfunction pills

      Reply
    10. 4osms on ಜುಲೈ 11, 2025 2:09 ಅಪರಾಹ್ನ

      cenforce online – fast cenforce rs cenforce 100mg generic

      Reply
    11. iehu3 on ಜುಲೈ 13, 2025 12:17 ಫೂರ್ವಾಹ್ನ

      tadalafil vs sildenafil – ciltad generic over the counter drug that works like cialis

      Reply
    12. swpmr on ಜುಲೈ 14, 2025 2:38 ಅಪರಾಹ್ನ

      cialis from canadian pharmacy registerd – https://strongtadafl.com/ cialis 20 mg how long does it take to work

      Reply
    13. Connietaups on ಜುಲೈ 15, 2025 12:07 ಫೂರ್ವಾಹ್ನ

      buy ranitidine tablets – https://aranitidine.com/ order zantac 150mg online

      Reply
    14. thf8b on ಜುಲೈ 16, 2025 7:18 ಅಪರಾಹ್ನ

      viagra cheap alternatives – https://strongvpls.com/# where to order viagra online

      Reply
    15. Connietaups on ಜುಲೈ 17, 2025 8:18 ಫೂರ್ವಾಹ್ನ

      This is the make of delivery I recoup helpful. como tomar kamagra

      Reply
    16. n36nr on ಜುಲೈ 18, 2025 5:49 ಅಪರಾಹ್ನ

      I couldn’t weather commenting. Warmly written! https://buyfastonl.com/isotretinoin.html

      Reply
    17. Connietaups on ಜುಲೈ 20, 2025 3:24 ಫೂರ್ವಾಹ್ನ

      Thanks an eye to sharing. It’s first quality. https://ursxdol.com/azithromycin-pill-online/

      Reply
    18. knoo4 on ಜುಲೈ 21, 2025 7:13 ಅಪರಾಹ್ನ

      More articles like this would frame the blogosphere richer. https://prohnrg.com/product/get-allopurinol-pills/

      Reply
    19. jtkym on ಜುಲೈ 24, 2025 10:44 ಫೂರ್ವಾಹ್ನ

      This is the kind of glad I get high on reading. https://aranitidine.com/fr/modalert-en-france/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c3k4y ರಲ್ಲಿ ಯೋಗೇಶ್ವರ್ ನಡೆ‌ ಏನು..?
    • 842q4 ರಲ್ಲಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    • bn3wv ರಲ್ಲಿ ಭಿನ್ನಮತ ಶಮನಕ್ಕೆ ವರಿಷ್ಠರ ಮೊರೆ | BJP Karnataka
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe