ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿಲ್ಲೆಗೊಂದು ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ | Critical Care Block
    Viral

    ಜಿಲ್ಲೆಗೊಂದು ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ | Critical Care Block

    vartha chakraBy vartha chakraಫೆಬ್ರವರಿ 16, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.16- ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು (Critical Care Block) ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದಾರೆ.
    ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

    ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.
    ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್‍ ಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು.

    ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಅಗ್ನಿ ಅವಘಡದಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಲಾಗುವುದು. 2025ರೊಳಗೆ ಕ್ಷಯ ರೋಗ ನಿರ್ಮೂಲನೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 87 ಟ್ರೂ-ನಾಟ್ ಮಿಷನ್‍ಗಳನ್ನು ಖರೀದಿಸಲಾಗುವುದು ಎಂದರು.
    ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸಿ ಬಡವರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸೇವೆಯನ್ನು ನೀಡಲಾಗುವುದು ಎಂದರು. ಹೀಗೆ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    Congress Government ITI Karnataka News ಆರೋಗ್ಯ ಉಡುಪಿ ಧಾರವಾಡ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾರಂಟಿಗಳಿಗೆ ಬೆನ್ನೆಲುಬಾದ ಬಜೆಟ್ | Karnataka Budget 2024
    Next Article ಸತ್ಯ ತಪಾಸಣಾ ತಂಡಗಳು ರಚನೆಯಾಗಲಿವೆ | Fact Check Unit
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. www.folkd.com on ಮಾರ್ಚ್ 18, 2026 3:02 ಅಪರಾಹ್ನ

      References:

      Coconut creek casino

      References:
      https://mmcon.sakura.ne.jp:443/mmwiki/index.php?playsleep9

      Reply
    2. Xsffxe on ಮಾರ್ಚ್ 21, 2026 2:49 ಫೂರ್ವಾಹ್ನ

      Odkryj najwyższą dawkę emocji w Betano Casino https://betanogame.org/pl/bonuses/. Odbierz ogromny bonus powitalny 100% do €500 + 200 darmowych spinów przy pierwszej wpłacie. Ciesz się tysiącami najlepszych slotów, stołami z prawdziwymi krupierami i ekscytującymi zakładami sportowymi w jednym miejscu. Betano – gdzie każdy spin może zmienić Twoje życie.

      Reply
    3. mycrewdate.com on ಮಾರ್ಚ್ 21, 2026 4:48 ಫೂರ್ವಾಹ್ನ

      References:

      Steriod before and after

      References:
      https://hub.hdc-smart.com/leila024788650/8010702/wiki/Dianabol+Dbol%253A+The+Ultimate+Guide

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasenfog ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • DarrenGoags ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Yvgbqi ರಲ್ಲಿ ಶಿಕ್ಷಣ ಸಚಿವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹ..
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.