Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    Trending

    ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation

    vartha chakraBy vartha chakraನವೆಂಬರ್ 7, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.7- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು ಹೋಗಲು ಅಧಿಕಾರಿಗಳೇ ಸಹಕರಿಸಿದ್ದಾರೆ ಎಂಬ ಸಂಶಯವಿದೆ‌ ಎಂದು ಹೇಳಿದರು.

    ಆತ ಇರುವ ಬಗ್ಗೆ ಐಪಿಎಸ್ ಅಧಿಕಾರಿಯೇ ಮಾಹಿತಿ ನೀಡಿದರೂ ಬಂಧಿಸದೆ ನಾಪತ್ತೆಯಾಗಲು ನೆರವು ನೀಡಲಾಗಿದೆ ಎಂಬ ಕುರಿತು ತನಿಖೆ ನಡೆಸುತ್ತೇವೆ. ಯಾವುದೇ ಅಧಿಕಾರಿ ಶಾಮೀಲಾಗಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು.
    ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರ್.ಡಿ.ಪಾಟೀಲ್ ಹೆಸರು ಪದೇ ಪದೇ ಇಂಥ ಪ್ರಕರಣಗಳಲ್ಲಿ ಕೇಳಿಬರುತ್ತಿದೆ. ಇನ್ನು ಮುಂದೆ ಕಠಿಣ ಕ್ರಮ ಕೈಗೊಂಡು ಆರೋಪಿಗಳಿಗೆ ಭಯ ಹುಟ್ಟುವಂತೆ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

    ಅಕ್ರಮದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಗೃಹ ಇಲಾಖೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯ ಎಂದು ಸ್ಪಷ್ಟಪಡಿಸಿದರು. ತನಿಖೆ ಉತ್ತಮ ಹಾದಿಯಲ್ಲಿದೆ ಎಲ್ಲ ರೀತಿಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು ಒಂದು ವೇಳೆ ಸಿಐಡಿ ತನಿಖೆ ಅಗತ್ಯವಾದರೆ ಅದಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮಗೆ ಪ್ರಕರಣದಲ್ಲಿ ಸತ್ಯಾಂಶ ಗೊತ್ತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    CID Investigation crime Government Karnataka News Politics ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleನ್ಯಾ.ಸದಾಶಿವ ವರದಿ ಮಂಡನೆ | Justice Sadashiva
    Next Article ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sinycx ರಲ್ಲಿ DCP ಮಗ ಎಂದು ಯುವಕನ ದರ್ಪ.
    • Bywods ರಲ್ಲಿ ದೇವನಹಳ್ಳಿ Airport ಲ್ಲಿ ಸಿಕ್ಕಿದ ಉಗ್ರ.
    • LeonardReawn ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.