Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Doctor ಅಂತ ಅವನು ಮಾಡಿದ್ದೇನು..?
    ಅಪರಾಧ

    Doctor ಅಂತ ಅವನು ಮಾಡಿದ್ದೇನು..?

    vartha chakraBy vartha chakraಸೆಪ್ಟೆಂಬರ್ 4, 2022Updated:ಸೆಪ್ಟೆಂಬರ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.4-ತಾನು ಅಪೋಲೋ ಆಸ್ಪತ್ರೆಯಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡು ಜ್ಯುವೆಲ್ಲರಿ ಶಾಪ್​​ಗೆ ಬಂದ ಖದೀಮ ಚಿನ್ನಾಭರಣ ಕದ್ದೊಯ್ದು ಜಯನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
    ಜಯನಗರದ 8ನೇ ಬ್ಲಾಕ್​​ನಲ್ಲಿನ ಕಮಕಲಾಲ್ ಚಿನ್ನದ ಅಂಗಡಿಯಲ್ಲಿ ಕಳ್ಳ ಕೈಚಳಕ ತೋರಿಸಿದ್ದ ರಾಹುಲ್ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಯಾಗಿದ್ದಾನೆ.
    ಮೊದಲಿಗೆ ಅಂಗಡಿಯಲ್ಲಿ ಬೆಳ್ಳಿಯ ನಾಣ್ಯ ಖರೀದಿಸಿದ ಆರೋಪಿ ರಾಹುಲ್, ಬಳಿಕ ತನ್ನ‌ ತಂಗಿ ಮದುವೆಗೆ ಚಿನ್ನ ಬೇಕು ಎಂದು ಹೇಳಿ 32 ಗ್ರಾಂ‌ ತೂಕದ ಚಿನ್ನದ ನೆಕ್ಲೆಸ್, 75 ಗ್ರಾಂ ತೂಕದ ಲಾಂಗ್ ಚೈನ್, 22 ಗ್ರಾಂ ತೂಕದ ಬ್ರಾಸ್ಲೆಟ್ ಕೊಂಡಿದ್ದ ಎಂದು ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
    ನಂತರ ತನ್ನ ಸಂಬಂಧಿ ಹಣ ತರುತ್ತಾರೆಂದು ನಂಬಿಸಿದ ಆರೋಪಿ ಸುಮಾರು‌ 2 ಗಂಟೆ ಕಾಲ ಅಂಗಡಿಯಲ್ಲಿ ಕಾಲ ಕಳೆದಿದ್ದಾನೆ. ಆಗ ತಾನು ಕದಿಯಬಹುದಾದ ವಸ್ತುಗಳ ಬಗ್ಗೆ ಸ್ಕೆಚ್ ಹಾಕಿದ್ದಾನೆ. ನಂತರ ಬೆಳ್ಳಿಯ ಫೋಟೋ ಫ್ರೇಮ್ ಬೇಕು ಎಂದು ಕೇಳಿದ್ದ. ಅಂಗಡಿಯವರು ಫ್ರೇಮ್ ತರಲು ಒಳಗೆ ಹೋದಾಗ ರ್ಯಾಕ್​​ನಲ್ಲಿಟ್ಟ ಒಡವೆ ಬಾಕ್ಸ್ ಸಮೇತ ಪರಾರಿಯಾಗಿದ್ದ.
    ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದನ್ನು ಪರಿಶೀಲನೆ ‌ನಡೆಸಿ‌ ಪ್ರಕರಣ ದಾಖಲಿಸಿದ ಜಯನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    doctor ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಗಂಡನ ಕೊಂದು ಕಥೆ ಕಟ್ಟಿದ ಹೆಂಡತಿ
    Next Article ಸೈರಸ್ ಮಿಸ್ತ್ರಿ ದುರ್ಮರಣ
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !

    ಜೂನ್ 7, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • купить кокаин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Douglasamott ರಲ್ಲಿ ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe