Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೂನಂಪಾಂಡೆ ವಿರುದ್ಧ ಎಫ್ ಐಆರ್ ದಾಖಲು | Poonam Pandey
    Trending

    ಪೂನಂಪಾಂಡೆ ವಿರುದ್ಧ ಎಫ್ ಐಆರ್ ದಾಖಲು | Poonam Pandey

    vartha chakraBy vartha chakraಫೆಬ್ರವರಿ 5, 2024473 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.5- ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸಾವನ್ನಪ್ಪಿದ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ (Poonam Pandey) ವಿರುದ್ಧ ಎಫ್ಐಆರ್ ದಾಖಲಾಗಿದೆ.
    ವಕೀಲ ಅಲಿ ಕಾಶಿಪ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

    ಈ ಪ್ರಕರಣದ ಕುರಿತಂತೆ ಪೂನಂ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು, ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಸಾಮಾಜಿಕ ಜಾಲತಾಣ ಇನ್ಸ್ ಟ್ರಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಗರ್ಭಕಂಠ ಕ್ಯಾನ್ಸರ್:
    ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.
    ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು ಬಂಧಿಸಬೇಕು ಎಂದು ಅಭಿಮಾನಿಗಳು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ ಟ್ರೆಂಡ್ ಶುರು ಮಾಡಿದ್ದಾರೆ

    Verbattle
    Verbattle
    Verbattle
    Karnataka m News poonam pandey Trending ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous ArticlePlastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    Next Article ಸಬಲೀಕರಣಕ್ಕೆ ಕೊಡುಗೆ ನೀಡಿದ ಶಕ್ತಿ | Shakti Scheme
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Daviddek ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • RicardoCor ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.