Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ
    ಅಪರಾಧ

    ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ

    vartha chakraBy vartha chakraಫೆಬ್ರವರಿ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.18-

    ಚಿನ್ನಾಭರಣ ಗಿರವಿ ಇರಿಸಲು ಬಂದು ಅಂಗಡಿಗೆ ಬೆಂಕಿಯಿಟ್ಟಿದ್ದ ಆರೋಪಿಯನ್ನು ಗಿರಿನಗರ (Girinagara) ಪೊಲೀಸರು ಬಂಧಿಸಿದ್ದಾರೆ.

    ಬಸವರಾಜ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಕಳೆದ ಫೆ 12ರಂದು ಗಿರಿನಗರದ ಮುನೇಶ್ವರ ಬ್ಲಾಕ್ (Muneshwara Block) ಸಂತೋಷ್ ಬ್ಯಾಂಕರ್ಸ್ ಮತ್ತು ತುಳಸಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆಸಿದ ಕೃತ್ಯದಿಂದ ಅಂಗಡಿ ಮಾಲೀಕ ಭವರ್ ಲಾಲ್ (54) ಬೆನ್ನಿಗೆ ಗಾಯಗಳಾಗಿದ್ದವು.

    ಬೆಳಗ್ಗೆ ಅಂಗಡಿಗೆ ಬಂದಿದ್ದ ಆರೋಪಿ ಬಸವರಾಜ್ ತನ್ನ ಬಳಿಯಿದ್ದ ಚಿನ್ನಾಭರಣ ಅಡವಿಟ್ಟುಕೊಂಡು ಹಣ ನೀಡುವಂತೆ ಕೇಳಿದ್ದ. ಆರೋಪಿಯ ಬಳಿಯಿದ್ದ ಚಿನ್ನಾಭರಣ ಪರಿಶೀಲಿಸಿದ್ದ ಅಂಗಡಿ ಮಾಲೀಕ ಭವರ್ ಲಾಲ್, ಪ್ರತಿಯಾಗಿ ಐವತ್ತು ಸಾವಿರ ರೂ ನೀಡುವುದಾಗಿ ತಿಳಿಸಿದ್ದರು. ಅಷ್ಟಕ್ಕೇ ಸಿಟ್ಟಿಗೆದ್ದ ಆರೋಪಿ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಪರಾರಿಯಾಗಿದ್ದ.

    ಘಟನೆಯಲ್ಲಿ ಅಂಗಡಿಗೆ ಹಾನಿಯಾಗಿದ್ದು ಮಾಲೀಕ ಭವರ್ ಲಾಲ್ ಬೆನ್ನಿಗೆ ಗಾಯಗಳಾಗಿದ್ದವು. ಸದ್ಯ ಪ್ರಕರಣ ದಾಖಲಿಸಿಕೊಂಡ ಗಿರಿನಗರ ಪೊಲೀಸರು ನೆಲಮಂಗಲ (Nelamangala) ಬಳಿ ಆರೋಪಿಯನ್ನು ಬಂಧಿಸಿದ್ದು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

    ಕಾರಿಗೆ ಬೆಂಕಿ:

    ನಿಂತಿದ್ದ ಕಾರಿಗೆ ಕಸದಿಂದ ಬೆಂಕಿ ತಗುಲಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಹೊಸಕೋಟೆ (Hosakote) ನಗರದ ಸಾಧನಾ ಚಿತ್ರಮಂದಿರ ಬಳಿ ನಡೆದಿದೆ. ಟಾಟಾ ಇಂಡಿಕಾ‌ ಕಾರಿಗೆ ಬೆಂಕಿ ತಗುಲಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

    Bangalore car on fire crime fire accident girinagar hosakote m nelamangala war ಕಾರು ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous ArticleModi ಯನ್ನು ಟೀಕಿಸಿದ ಈ George Soros ಯಾರು?
    Next Article ಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardlen ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    • vapedal ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • vapedal ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಶಿವಣ್ಣ, ಗಣೇಶ್_ ಹೆಸರು ಹೇಳಿ ವಂಚಿಸಿದ್ರಾ ನಿರ್ಮಾಪಕ ? #producer #surappababu #shivanna #goldenstarganesh
    Subscribe