Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ
    ಅಪರಾಧ

    ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ

    vartha chakraBy vartha chakraಫೆಬ್ರವರಿ 18, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.18-

    ಚಿನ್ನಾಭರಣ ಗಿರವಿ ಇರಿಸಲು ಬಂದು ಅಂಗಡಿಗೆ ಬೆಂಕಿಯಿಟ್ಟಿದ್ದ ಆರೋಪಿಯನ್ನು ಗಿರಿನಗರ (Girinagara) ಪೊಲೀಸರು ಬಂಧಿಸಿದ್ದಾರೆ.

    ಬಸವರಾಜ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಕಳೆದ ಫೆ 12ರಂದು ಗಿರಿನಗರದ ಮುನೇಶ್ವರ ಬ್ಲಾಕ್ (Muneshwara Block) ಸಂತೋಷ್ ಬ್ಯಾಂಕರ್ಸ್ ಮತ್ತು ತುಳಸಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆಸಿದ ಕೃತ್ಯದಿಂದ ಅಂಗಡಿ ಮಾಲೀಕ ಭವರ್ ಲಾಲ್ (54) ಬೆನ್ನಿಗೆ ಗಾಯಗಳಾಗಿದ್ದವು.

    ಬೆಳಗ್ಗೆ ಅಂಗಡಿಗೆ ಬಂದಿದ್ದ ಆರೋಪಿ ಬಸವರಾಜ್ ತನ್ನ ಬಳಿಯಿದ್ದ ಚಿನ್ನಾಭರಣ ಅಡವಿಟ್ಟುಕೊಂಡು ಹಣ ನೀಡುವಂತೆ ಕೇಳಿದ್ದ. ಆರೋಪಿಯ ಬಳಿಯಿದ್ದ ಚಿನ್ನಾಭರಣ ಪರಿಶೀಲಿಸಿದ್ದ ಅಂಗಡಿ ಮಾಲೀಕ ಭವರ್ ಲಾಲ್, ಪ್ರತಿಯಾಗಿ ಐವತ್ತು ಸಾವಿರ ರೂ ನೀಡುವುದಾಗಿ ತಿಳಿಸಿದ್ದರು. ಅಷ್ಟಕ್ಕೇ ಸಿಟ್ಟಿಗೆದ್ದ ಆರೋಪಿ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಪರಾರಿಯಾಗಿದ್ದ.

    ಘಟನೆಯಲ್ಲಿ ಅಂಗಡಿಗೆ ಹಾನಿಯಾಗಿದ್ದು ಮಾಲೀಕ ಭವರ್ ಲಾಲ್ ಬೆನ್ನಿಗೆ ಗಾಯಗಳಾಗಿದ್ದವು. ಸದ್ಯ ಪ್ರಕರಣ ದಾಖಲಿಸಿಕೊಂಡ ಗಿರಿನಗರ ಪೊಲೀಸರು ನೆಲಮಂಗಲ (Nelamangala) ಬಳಿ ಆರೋಪಿಯನ್ನು ಬಂಧಿಸಿದ್ದು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

    ಕಾರಿಗೆ ಬೆಂಕಿ:

    ನಿಂತಿದ್ದ ಕಾರಿಗೆ ಕಸದಿಂದ ಬೆಂಕಿ ತಗುಲಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಹೊಸಕೋಟೆ (Hosakote) ನಗರದ ಸಾಧನಾ ಚಿತ್ರಮಂದಿರ ಬಳಿ ನಡೆದಿದೆ. ಟಾಟಾ ಇಂಡಿಕಾ‌ ಕಾರಿಗೆ ಬೆಂಕಿ ತಗುಲಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

    Bangalore car on fire crime fire accident girinagar hosakote m nelamangala war ಕಾರು ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous ArticleModi ಯನ್ನು ಟೀಕಿಸಿದ ಈ George Soros ಯಾರು?
    Next Article ಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    5 ಪ್ರತಿಕ್ರಿಯೆಗಳು

    1. yr269 on ಜೂನ್ 5, 2025 3:08 ಫೂರ್ವಾಹ್ನ

      clomid only cycle cost of clomid at cvs get generic clomiphene without a prescription where can i buy cheap clomid how to buy clomiphene pill where to buy clomiphene no prescription where to get cheap clomid price

      Reply
    2. can you buy cialis over counter us on ಜೂನ್ 9, 2025 11:18 ಅಪರಾಹ್ನ

      With thanks. Loads of knowledge!

      Reply
    3. does flagyl cause nausea on ಜೂನ್ 11, 2025 5:34 ಅಪರಾಹ್ನ

      More posts like this would prosper the blogosphere more useful.

      Reply
    4. psstz on ಜೂನ್ 19, 2025 4:35 ಫೂರ್ವಾಹ್ನ

      oral propranolol – cheap inderal 10mg cost methotrexate 5mg

      Reply
    5. 76xh5 on ಜೂನ್ 22, 2025 1:27 ಫೂರ್ವಾಹ್ನ

      buy amoxil medication – amoxicillin cheap buy ipratropium 100 mcg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • EdwardNor ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • WilliamRip ರಲ್ಲಿ ಗೋವುಗಳಿಗೆ ಹಿಂಸೆ: BJP ನಾಯಕರ ವಿರುದ್ಧ ಕೇಸ್
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe