Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯನಗರದ ಫುಟ್ ಪಾತ್ ಗಳನ್ನು ನುಂಗಲು ಹೊರಟವರು!
    ಬೆಂಗಳೂರು

    ಜಯನಗರದ ಫುಟ್ ಪಾತ್ ಗಳನ್ನು ನುಂಗಲು ಹೊರಟವರು!

    vartha chakraBy vartha chakraಅಕ್ಟೋಬರ್ 21, 2022Updated:ಅಕ್ಟೋಬರ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಾಗರೀಕ ಪ್ರಜ್ಞೆಯಿರುವವರು ಮತ್ತು ಸಂಭಾವಿತರು ವಾಸಿಸುವ ಬಡಾವಣೆಯೆಂದೇ ಹೆಸರುವಾಸಿಯಾಗಿದ್ದ ಜಯನಗರದಲ್ಲಿ ಈಗ ಕೆಲಸ ಇಲ್ಲದ ಮಾಜಿ ಕಾರ್ಪೊರೇಟರ್ ಗಳದ್ದೇ ದರ್ಬಾರು. ಅವ್ಯಾಹತವಾಗಿ ಈ ಬಡಾವಣೆಯನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಯಾವುದೊ ಫುಟ್ ಪಾತ್ ನಲ್ಲಿ ಯಾರನ್ನೋ ಕರೆದು ತಂದು ಕೂರಿಸುವುದು ಆಮೇಲೆ ಸ್ವಲ್ಪ ದಿನ ಆದ ಮೇಲೆ ಏನೋ ಡೀಲ್ ಮಾಡಿಕೊಂಡು ಅಲ್ಲೊಂದು ಪರ್ಮನೆಂಟ್ ಅಂಗಡಿ ಮಾಡಿಸಿಬಿಡೋದು. ಇದರ ಬಗ್ಗೆ ಜನ ಎಷ್ಟೇ ಆಕ್ಷೇಪ ವ್ಯಕ್ತಪಡಿಸಿದರೂ ಪೊಲೀಸ್ ಇಲಾಖೆಯಾಗಲಿ BBMP ಯಾಗಲಿ ಕ್ಯಾರೇ ಎನ್ನುತ್ತಿಲ್ಲ. ಜಯನಗರ 6ನೇ ಬ್ಲಾಕಿನಲ್ಲಿ ಹೀಗೊಂದು ಹೊಸ ವ್ಯಾಪಾರ ಆರಂಭವಾಗಿ ಅದಕ್ಕೆ ಸಚಿವ ಆರ್ ಅಶೋಕ್ ಅವರ ಕೃಪೆ ಇದ್ದಂತಿದೆ. ಹಾಗೇ ಬಿಜೆಪಿ ನಾಯಕ ಎನ್ ಆರ್ ರಮೇಶ್ ಅವರ ಮುಖವೂ ಇಲ್ಲಿ ಕಾಣುತ್ತಿದೆ. ಫ್ಲೆಕ್ಸ್ ವಿರುದ್ಧದ ಹೈಕೋರ್ಟ್ ತೀರ್ಪು ಈ ಜನಕ್ಕೆ ಗೊತ್ತಿದ್ದಂತಿಲ್ಲ. ಇದರ ಬಗ್ಗೆ BBMP ಮತ್ತು ಪೊಲೀಸ್ ಏನು ಮಾಡುತ್ತಾರೆ ಎಂದು ನೋಡಬೇಕಿದೆ.

    bbmp m ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleUK ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ
    Next Article ಚೇತನ್ ಅಹಿಂಸಾ ವಿರುದ್ಧ ಪ್ರಕರಣ ದಾಖಲು
    vartha chakra
    • Website

    Related Posts

    ಆಪರೇಷನ್ ಸಿಂಧೂರ

    ಮೇ 7, 2025

    ಮಹಿಳೆಯರೇ‌ ಹುಷಾರ್

    ಮೇ 7, 2025

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    ಏಪ್ರಿಲ್ 29, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • Floydfox ರಲ್ಲಿ ಪರಿಷತ್ ನಾಮಕರಣ: ಸಿಕ್ಕವರಿಗೆ ಸೀರುಂಡೆ (ಸುದ್ದಿ ವಿಶ್ಲೇಷಣೆ) | Karnataka Vidhan Parishad
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe