Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿನಯ್ ಗುರೂಜಿಗೆ ಚೈತ್ರಾ ದುರ್ಗೆಯಂತೆ | Vinay Guruji
    ಅಪರಾಧ

    ವಿನಯ್ ಗುರೂಜಿಗೆ ಚೈತ್ರಾ ದುರ್ಗೆಯಂತೆ | Vinay Guruji

    vartha chakraBy vartha chakraಸೆಪ್ಟೆಂಬರ್ 16, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.16 – ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆಗೊಳಗಾಗಿರುವ ಗೋವಿಂದ ಪೂಜಾರಿ ಅವರು ಮೊದಲಿನಿಂದಲೂ ಸಮಾಜಸೇವೆಯಲ್ಲಿ ಇದ್ದವರು. ಅವರು ಕಷ್ಟದಲ್ಲಿರುವ ಹಿಂದೂ ಕಾರ್ಯಕರ್ತರಿಗೆ, ಸಂಕಷ್ಟದಲ್ಲಿರುವವರಿಗೆ ಮನೆ ಕಟ್ಟಿ ಕೊಡುತ್ತಿದ್ದರು. ಹಾಗೆ ನಿರ್ಮಿಸಿದ ಹನ್ನೊಂದನೇ ಮನೆಯ ಗೃಹಪ್ರವೇಶ ಕಳೆದ ಜನವರಿಯಲ್ಲಿ ಮಂಗಳೂರಿನ‌ ಮರವಂತೆಯಲ್ಲಿ ನಡೆದಿತ್ತು.

    ಹಿಂದು ಕಾರ್ಯಕರ್ತನಿಗೆ ಮನೆ ಹಸ್ತಾಂತರ ಮಾಡುವ ಕಾರ್ಯಕ್ರಮದಲ್ಲಿ ಗೋವಿಂದ ಬಾಬು ಪೂಜಾರಿ ಅವರ ಜತೆಗೆ ಗೌರಿಗದ್ದೆ ಮಠದ ವಿನಯ ಗುರೂಜಿ, ಚೈತ್ರಾ ಕುಂದಾಪುರ ಮತ್ತು ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಕೂಡಾ ಇದ್ದರು.
    ಆವತ್ತು ಭಾಷಣ ಮಾಡಿದ ವಿನಯ ಗುರೂಜಿ ಅವರು ಚೈತ್ರಾ ಕುಂದಾಪುರಳನ್ನು ವಾಚಾಮಗೋಚರವಾಗಿ ಹೊಗಳಿದ್ದರು. ಅವಳು ದೇವಿ, ದುರ್ಗೆ ಅಂತೆಲ್ಲ ಹೇಳಿದ್ದರು. ಇದೆಲ್ಲವೂ ಗೋವಿಂದ ಪೂಜಾರಿ ಅವರಿಗೆ ತಾನು ಮೋಸ ಹೋದ ಬಳಿಕ ಅರಿವಾಗಿದೆ.

    ಆಗ ಅವರು ವಿನಯ ಗುರೂಜಿ ಅವರ ಆಪ್ತರಿಗೆ ಕರೆ ಮಾಡಿ ಚೈತ್ರಾ ಕುಂದಾಪುರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲು ಹೇಳುತ್ತಾರೆ. ʻʻನಾನು ಜೀವನದಲ್ಲಿ ಅತಿ ದೊಡ್ಡ ಮೋಸಕ್ಕೆ ಒಳಗಾದೆ, ಚೈತ್ರಾ ಕುಂದಾಪುರಳಿಂದʼʼ ಎನ್ನುವ ಅವರು, ವಿನಯ ಗುರೂಜಿ ಅವರು ಅವಳನ್ನು ಸಿಕ್ಕಾಪಟ್ಟೆ ಹೊಗಳುತ್ತಾರೆ. ಅವಳ ಬಗ್ಗೆ ಎಚ್ಚರಿಕೆ ಇರಲಿ, ಅವರ ಹೆಸರು ಬಳಸಿಕೊಂಡು ಮೋಸ ಮಾಡುವ ಅಪಾಯವಿದೆ ಎಂದು ಅವರು ಹೇಳಿದ್ದಾರೆ. ಈ ಆಡಿಯೋ ಈಗ ವೈರಲ್‌ ಆಗಿದೆ.

    ಮಾಜಿ ಸಚಿವರ ಹೆಸರು:
    ಈ ನಡುವೆ ಪ್ರಕರಣದ ಒಂದು ಮಹತ್ವದ ತಿರುವಿನಲ್ಲಿ ಕರಾವಳಿಯ ಪ್ರಭಾವಿ ಬಿಜೆಪಿ ಶಾಸಕರು ಹಾಗೂ ಮಾಜಿ ಸಚಿವರ ಹೆಸರು ಕೂಡಾ ಕೇಳಿಬಂದಿದೆ.
    ಅಂದು ಬೆಳಗ್ಗೆ 6.22ಕ್ಕೆ ಗೋವಿಂದ ಪೂಜಾರಿ ಆಪ್ತ ಪ್ರಸಾದ್‌ (ಪ್ರಕರಣದ ಏಳನೇ ಆರೋಪಿ) ಚೈತ್ರಾ ಕುಂದಾಪುರಗೆ ಕಾಲ್‌ ಮಾಡುತ್ತಾನೆ. ಅಕ್ಕಾ.. ತಲುಪಿಸಿದ್ದೀವಿ ಅಂತಾನೆ. ಅಂದರೆ ಗೋವಿಂದ ಪೂಜಾರಿ ಚೈತ್ರಾ ಗ್ಯಾಂಗ್‌ಗೆ ಕೊಡಲು ಒಪ್ಪಿದ ಮೊತ್ತವನ್ನು ತಲುಪಿಸಿದ್ದಾಗಿ ಹೇಳುತ್ತಾನೆ.

    ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರು ಮಾತ್ರ ಇದ್ದರು. ಎಲ್ಲವೂ ಸರಿಯಾಗಿ ನಡೆಯಿತು. ನಾನು ಗಗನ್‌ ಕಡೂರ್‌ಗೆ ಫೋನ್‌ ಮಾಡಿದೆ, ಗೋವಿಂದ ಪೂಜಾರಿ ಅವರಿಗೂ ಹೇಳಿದ್ದೇನೆ. ನೀವೂ ಒಮ್ಮೆ ದುಡ್ಡು ಸಿಕ್ಕಿತು ಎಂದು ಹೇಳಿ ಎನ್ನುತ್ತಾನೆ. ಅದರ ನಡುವೆ ನಾವು ನಿಂತಿದ್ದಾಗ ಪ್ರಭಾವಿ ಮಾಜಿ ಸಚಿವರ ಕಾರು ಹೋಗಿದ್ದನ್ನು ಪ್ರಸಾದ್‌ ಉಲ್ಲೇಖ ಮಾಡುತ್ತಾನೆ. ಈ ಡೀಲ್‌ನಲ್ಲಿ ಅವರಿಗೆ ಸಂಬಂಧ ಇಲ್ಲವಾದರೂ ಅವರ ಹೆಸರು ಕೂಡಾ ಕಾರಿನಂತೆ ಪಾಸಾಗಿ ಹೋಗುತ್ತದೆ!

    BJP Karnataka News Politics Trending Vinay Guruji ಕಾರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಮಹದೇವ್ ಆನ್ಲೈನ್ ಬೆಟ್ಟಿಂಗ್ ನ ಕೋಟ್ಯಾಂತರ ರೂಪಾಯಿ ಸೀಜ್ | Online Betting
    Next Article ಅಂತರಾಷ್ಟ್ರೀಯ ಡ್ರಗ್ಸ್ Peddler’s Arrested
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    8 ಪ್ರತಿಕ್ರಿಯೆಗಳು

    1. skoraya narkologicheskaya pomosh_ceel on ಸೆಪ್ಟೆಂಬರ್ 10, 2024 3:03 ಅಪರಾಹ್ನ

      наркологическая помощь москва skoraya-narkologicheskaya-pomoshch11.ru .

      Reply
    2. skoraya narkologicheskaya pomosh_ciMl on ಸೆಪ್ಟೆಂಬರ್ 13, 2024 2:17 ಫೂರ್ವಾಹ್ನ

      скорая наркологическая помощь москва скорая наркологическая помощь москва .

      Reply
    3. Sazrabn on ಡಿಸೆಂಬರ್ 19, 2024 3:33 ಅಪರಾಹ್ನ

      Официальная покупка диплома вуза с сокращенной программой в Москве

      Reply
    4. Sazrpil on ಡಿಸೆಂಬರ್ 28, 2024 8:17 ಅಪರಾಹ್ನ

      Покупка диплома о среднем полном образовании: как избежать мошенничества?

      Reply
    5. towj8 on ಜೂನ್ 4, 2025 11:08 ಫೂರ್ವಾಹ್ನ

      clomiphene calculator clomid prices in south africa buy clomid price buy cheap clomid pill how to buy clomid pill clomid contraindications can you get clomiphene online

      Reply
    6. cheap cialis melbourne on ಜೂನ್ 9, 2025 8:13 ಅಪರಾಹ್ನ

      More posts like this would make the blogosphere more useful.

      Reply
    7. does flagyl turn urine dark on ಜೂನ್ 11, 2025 2:28 ಅಪರಾಹ್ನ

      This website exceedingly has all of the low-down and facts I needed there this case and didn’t know who to ask.

      Reply
    8. lomm7 on ಜೂನ್ 19, 2025 12:49 ಫೂರ್ವಾಹ್ನ

      generic inderal 20mg – order inderal 20mg generic buy methotrexate 10mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4xums ರಲ್ಲಿ ಮೇಲ್ಸೇತುವೆ ಕಾಮಗಾರಿ ವಿಳಂಬ – congress ಪ್ರತಿಭಟನೆ
    • zaimpodptskemerovohilla ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • zqzqx ರಲ್ಲಿ ರಾಜ್ಯ BJPಯಲ್ಲಿ ಕುಟುಂಬ ರಾಜಕಾರಣದ ವಿಜೃಂಭಣೆ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe