ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    Trending

    ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department

    vartha chakraBy vartha chakraಅಕ್ಟೋಬರ್ 26, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.26- ವನ್ಯಜೀವಿ ಉತ್ಪನ್ನಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳುವುದು. ಆಭರಣಗಳಾಗಿ ಬಳಸುವುದು ಅಕ್ಷಮ್ಯ ಅಪರಾಧ ಹಾಗೂ ವನ್ಯಜೀವಿ ಕಾಯಿದೆ ಉಲ್ಲಂಘನೆ ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ಕೊರತೆಯಿದೆ. ಹೀಗಾಗಿ, ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

    ಅರಣ್ಯ ಇಲಾಖೆಯ (Forest Department) ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.
    ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ ಎಂದು ವಿವರಿಸಿದರು.

    ಬಿಗ್ ಬಾಸ್ ಸ್ಪರ್ಧಿವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ, ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
    ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.
    ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.

    ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.
    ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.
    ಇತ್ತೀಚೆಗೆ ಬೆಳಗಾವಿ ವಿಭಾಗದಲ್ಲಿ ಖಾನಾಪುರ ಬಳಿಯ ಜಳಗಾ ಅರಣ್ಯದ ವ್ಯಾಪ್ತಿಯಲ್ಲಿ ಮಧ್ಯಪ್ರದೇಶದ ಚಿಕ್ಕಾಅಲಿಯಾಸ್ ಕೃಷ್ಣಾ ಪಾಟ್ಲೆ ಪವಾರ್ ಎಂಬುವನನ್ನು ಬಂಧಿಸಲಾಗಿದ್ದು, ಆತ ಹುಲಿ ಕಳ್ಳಬೇಟೆಗಾರನಾಗಿದ್ದು, ಆತನ ವಿರುದ್ಧ ಹಲವು ರಾಜ್ಯಗಳಲ್ಲಿ ದೂರು ದಾಖಲಾಗಿದೆ. ಅರಣ್ಯ ಇಲಾಖೆ ಕಳ್ಳಬೇಟೆ ನಿಗ್ರಹಕ್ಕೂ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    art forest forest department Government Karnataka m News Politics Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Next Article 27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Efogdf on ಮಾರ್ಚ್ 17, 2026 7:49 ಫೂರ್ವಾಹ್ನ

      Le Betano Casino appelle tous les gagnants. Obtenez jusqu’Г  200 tours gratuits https://betanogame.org/fr/ et un bonus de 500 € sur votre premier dГ©pГґt. De la roulette classique au blackjack en direct palpitant, l’action ne s’arrГЄte jamais. Inscrivez-vous maintenant et ressentez l’excitation d’un vrai casino.

      Reply
    2. Lhezeb on ಮಾರ್ಚ್ 21, 2026 9:13 ಅಪರಾಹ್ನ

      Mostbet – qualidade, seguranГ§a e os melhores bГґnus do mercado – https://mostbetpt.pro/ , Entre no Mostbet e aproveite um comeГ§o de jogador VIP .

      Reply
    3. Hbfpeo on ಮಾರ್ಚ್ 25, 2026 6:09 ಫೂರ್ವಾಹ್ನ

      Luck just DM’d you “wanna link up?” – http://gketorolac.com/mostbet-kasino-2026-najlepsie-bonusy-a-recenzia-pre-slovakov/ , The casino that turns moments into memories .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Dewayneoffex ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Andremag ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.