Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?
    ಅಪರಾಧ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    vartha chakraBy vartha chakraಡಿಸೆಂಬರ್ 16, 2025Updated:ಡಿಸೆಂಬರ್ 16, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.16:
    ನಕಲಿ ದಾಖಲೆ ವೀರನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
    ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಐನಾತಿ ವಂಚಕ ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.
    ಈತನ ವಂಚನೆಯ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು.
    ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅರಣ್ಯ ಮತ್ತು ಸರ್ಕಾರಿ ಭೂಮಿ ಕಬಳಿಕೆಯ ಈ ಸಂಚಿನಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬುದು ಬಯಲಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
    ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಸಿಐಡಿ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ಕೋರಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.
    ನಕಲಿ ದಾಖಲೆ ಸೃಷ್ಟಿಸಿ ಯಾರೇ ಅರಣ್ಯ ಭೂಮಿ ಕಬಳಿಸಲು ಯತ್ನಿಸಿದರೂ ಅರಣ್ಯ ಸಚಿವರಾಗಿ ತಾವು ಬಿಡುವುದಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

    ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಸ್ತೂರಿ ರಂಗನ್ ವರದಿ ತಿರಸ್ಕಾರ
    Next Article 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_zvSn ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • elektrokarniz kypit_snsl ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • elektricheskie jaluzi_lyot ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe