ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    Viral

    ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin

    vartha chakraBy vartha chakraಅಕ್ಟೋಬರ್ 7, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.7 – ಬಿಟ್‌ಕಾಯಿನ್ (Bitcoin) ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ರೂಪಾಯಿ ಲಪಟಾಯಿಸಿದ ಪ್ರಕರಣವೊಂದನ್ನು ಪತ್ತೆ ಹಚ್ಚಿದ್ದಾರೆ.

    ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಈ ಪ್ರಕರಣದ ಪ್ರಮುಖ ಆರೋಪಿಗಳು ಎನ್ನಲಾದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
    ಬಿಟ್ ಕಾಯಿನ್ ಕರ್ಮಕಾಂಡದಲ್ಲಿ ಬಳಕೆಯಾದ ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇವರು ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಹ್ಯಾಕ್ ಮಾಡಿ ಹಣ ಲಪಟಾಯಿಸಿದ ಮಾಹಿತಿಯನ್ನು ತಿಳಿಸಿದ್ದಾರೆ. ಈ ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟು ಇರುವುದು ಪತ್ತೆಯಾಗಿದೆ.

    ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ 2019ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 11.5 ಕೋಟಿ ರೂ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.
    ಹಣ ಲಪಟಾಯಿಸಿದ ಆರೋಪಿ ಶ್ರೀಕಿ ಆ ಹಣವನ್ನು ಉತ್ತರ ಭಾರತದ ಕೆಲ ವ್ಯಕ್ತಿಗಳ ಖಾತೆಗೆ ಹಾಕಿದ್ದ. ಈ ಬಗ್ಗೆ ಪೊಲೀಸರಿಗೆ ಗೊತ್ತಾಗುವಷ್ಟರಲ್ಲೇ ಹವಾಲ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳು ಬೆಂಗಳೂರಿಗೆ ಹವಾಲ ರೂಪದಲ್ಲಿ ಹಣ ತಲುಪಿಸಿದ್ದರು.

    ಪಂಜಾಬ್ ಮೂಲದ ಆರೋಪಿ ಹರ್ವಿಂದರ್ ಸಿಂಗ್, ಹವಾಲ ಮೂಲಕ ಹಣ ವರ್ಗಾವಣೆ ಮಾಡೊಕೆ ಸಹಾಯ ಮಾಡಿದ್ದ. ಆದರೆ ಎಸ್ಐಟಿ ತನಿಖೆ ವೇಳೆ ಬಿಟ್ ಕಾಯಿನ್ ಕೇಸ್ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿತ್ತು.
    ಸದ್ಯ ಪ್ರಕರಣದ ತನಿಖಾ ಹಂತದಲ್ಲಿ ಮತ್ತಿಬ್ಬರ ಬಂಧನವಾಗಿದೆ. ಪ್ರಕರಣದಲ್ಲಿ ಸದ್ಯ ಬಂಧಿಸಲ್ಪಟ್ಟ ಆರೋಪಿಗಳ ಪಾತ್ರದ ಬಗ್ಗೆ ಸಿಐಡಿ, ಎಸ್ಐಟಿಯಿಂದ ತನಿಖೆ ನಡೆಯುತ್ತಿದೆ.

    Verbattle
    Verbattle
    Verbattle
    Bitcoin crime fraud Karnataka News Scam Trending
    Share. Facebook Twitter Pinterest LinkedIn Tumblr Email WhatsApp
    Previous ArticleKSRTCಯಲ್ಲಿ ಪಲ್ಲಕ್ಕಿ ಸೇವೆ
    Next Article ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Byyyfw on ಮಾರ್ಚ್ 21, 2026 8:11 ಅಪರಾಹ್ನ

      No Mostbet cada novo jogador Г© recebido como VIP desde o cadastro – https://mostbetpt.pro/ , Descubra no Mostbet o cassino que transforma cada aposta em uma experiГЄncia inesquecГ­vel .

      Reply
    2. Dfnzss on ಮಾರ್ಚ್ 25, 2026 4:43 ಫೂರ್ವಾಹ್ನ

      Your winning story starts the second you hit “Play” – https://gpdifluca.com/starburst-slot/ , The only place where luck shows up to party .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • RalphUnoto ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Richardroode ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.