Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » HAL ಜಮೀನಿಗೆ ಕನ್ನ ಹಾಕಿದ ಖದೀಮರು
    ಅಪರಾಧ

    HAL ಜಮೀನಿಗೆ ಕನ್ನ ಹಾಕಿದ ಖದೀಮರು

    vartha chakraBy vartha chakraಫೆಬ್ರವರಿ 17, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ಸಿಲಿಕಾನ್ ಸಿಟಿ ಬೆಂಗಳೂರಿನ HAL ಠಾಣೆಯ ಪೊಲೀಸರು ಸೈಯದ್ ಮುನ್ನಾವರ್ ಸಾಬ್ರಿ, ಪ್ರತಾಪ್, ಸೈಯದ್ ಅಫ್ರೋಜ್, ರಾಜ್ ಕುಮಾರ್, ಶ್ರೀನಿವಾಸ ಮೂರ್ತಿ ಹಾಗೂ ವೈಜಯಂತ್ ಎಂಬುವರನ್ನು ಬಂಧಿಸಿದ್ದಾರೆ. ಅಲ್ಲದೆ ತಲೆ ಮರೆಸಿಕೊಂಡವರಿಗಾಗಿ ಶೋಧ ನಡೆಸಿದ್ದಾರೆ.

    ಯಾಕೆ ಇವರನ್ನು ಬಂಧಿಸಿದ್ದಾರೆ, ಇವರೇನು ಮಾಡಿದರು ಅಂತಾ ಕೇಳ್ತೀರಾ? ಅದೇ ವಿಶೇಷ, ಇವರೇನೂ ಅಂತಿಂಥ ಅಪರಾಧಿಗಳಲ್ಲ ಐನಾತಿಗಳು. ಇವರು ಮಾಡಿದ್ದೇನು ಗೊತ್ತಾ?

    ಫೆಬ್ರವರಿ 1ರಂದು HAL ಅಧಿಕಾರಿಗಳು HAL ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಯಾರೋ ಅನಾಮಧೇಯರು HAL ಗೆ ಸೇರಿದ ಸುಮಾರು 833 ಎಕರೆ ಜಮೀನಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲೀಸ್ ಕೊಟ್ಟಿರುವುದಾಗಿ ಹೇಳಿದ್ದಾರೆ. ಈ‌ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

    ಈ‌ ಪ್ರಕರಣದ ತನಿಖೆ ಕೈಗೆತ್ತಿಕೊಂಡಾಗ ಬಂಧಿತ ಐನಾತಿಗಳ ಘನಂದಾರಿ ಕೆಲಸ ಬೆಳಕಿಗೆ ಬಂದಿದೆ.

    ಆರೋಪಿಗಳು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಕೇಂದ್ರ ಸರ್ಕಾರಕ್ಕೆ ಸೇರಿರುವ 833 ಎಕರೆ ಜಾಗಕ್ಕೆ ನಕಲಿ ದಾಖಲಾತಿ ಸಿದ್ಧಪಡಿಸಿ, ಲೀಸ್ಗೆ ಪಡೆದಿರುವುದಾಗಿ ದಾಖಲೆಗಳನ್ನು ರೆಡಿ ಮಾಡಿಕೊಂಡಿದ್ದರು. ಇದಕ್ಕೆ HAL ನ ಲೆಟರ್‌ಹೆಡ್, ಅಧಿಕಾರಿಗಳ ಸೀಲ್ ಮತ್ತು ಸಹಿ ನಕಲಿಸಿದ್ದಾರೆ. ಹೀಗೆ ನಕಲಿಸಿದ ದಾಖಲೆಯಿಂದ ಆಸ್ತಿಯನ್ನು ಪರಭಾರೆ ಮಾಡಲು ಮೂರನೇ ವ್ಯಕ್ತಿಗಳಿಗೆ ಗಾಳ ಹಾಕುತ್ತಿದ್ದರು.

    ತಾವು ತಯಾರಿಸಿದ್ದ ದಾಖಲಾತಿ ತೋರಿಸಿ ನಾವು HAL ನಿಂದ 30 ವರ್ಷಕ್ಕೆ ಜಾಗ ಲೀಸ್ ಪಡೆದಿದ್ದೇವೆ. ನಿಮಗೆ ಬೇಕಾದರೆ ವಾಣಿಜ್ಯ ವ್ಯವಹಾರಕ್ಕಾಗಿ ಲೀಸ್ ಮತ್ತು ಬಾಡಿಗೆಗಾಗಿ ನೀಡ್ತೀವಿ ಎಂದು ಹಣ ಪಡೆಯುತ್ತಿದ್ದರು. ಈ ಕರ್ಮಕಾಂಡದ ಪ್ರಮುಖ ಆರೋಪಿ ಬಿನಿಷ್ ಥಾಮಸ್ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Bangalore crime fraud HAL HAL Police land dispute ವಾಣಿಜ್ಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleVote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    Next Article ಕಿವಿ ಮೇಲೆ ಹೂವಿಟ್ಟುಕೊಂಡ Siddaramaiah
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಮೇ 28, 2025

    1 ಟಿಪ್ಪಣಿ

    1. сервисные центры москвы on ಮೇ 4, 2025 1:07 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://SafeTherapyClinics.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • StanleyNed ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • vfunwlzko ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe