Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    ಅಪರಾಧ

    ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು

    vartha chakraBy vartha chakraಏಪ್ರಿಲ್ 2, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.2- ರಾಜ್ಯಪಾಲರ ಸಹಿ ಇರುವ ಒಕ್ಕಣೆಪತ್ರ ಹಾಗೂ ನಡವಳಿ ತೋರಿಸುವ ಮೂಲಕ ಉನ್ನತ ಹುದ್ದೆಯ ಆಶೆ ಹುಟ್ಟಿಸಿ ಬರೋಬ್ಬರಿ 4 ಕೋಟಿ 10‌‌ ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಐನಾತಿ ವಂಚಕರನ್ನು ಬಲೆಗೆ ಕೆಡವುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
    ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಯ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ 4.10 ಕೋಟಿ ರೂ ಪಡೆದುಕೊಂಡು ಮುಖ್ಯಮಂತ್ರಿ,ಹಾಗೂ ರಾಜ್ಯಪಾಲರ ನಕಲಿ ಸಹಿಯಿರುವ ಸರ್ಕಾರದ ಟಿಪ್ಪಣಿ ನಡವಳಿ ಪತ್ರಗಳನ್ನು ನೀಡಿದ್ದಲ್ಲದೆ,ಇದರ ಆಧಾರದಲ್ಲಿ ಸರ್ಕಾರದ ಗೆಜೆಟ್ ಅನ್ನು ಸಿದ್ದಪಡಿಸಿದ್ದಾರೆ.

    ಗೆಜೆಟ್ ನಲ್ಲಿ ಕೆಪಿಎಸ್ ಸಿ ಸದಸ್ಯರಾಗಿ ನೇಮಕಗೊಂಡಿರುವ ಅಧಿಸೂಚನೆಯ ನಕಲು ತಯಾರಿಸಿದ್ದಾರೆ.ಈ ಮೂಲಕ ಐನಾತಿ ವಂಚನೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿ‌ ಜಾಲದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇನ್ನೂ ಮೂವರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ‌‌ಎಂದು‌ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ತಾವರೆಕರೆಯ ಭುವನಪ್ಪ ಲೇಔಟ್ ನ ರಿಯಾಜ್ ಅಹ್ಮದ್(41) ಮಲ್ಲೇಶ್ವರಂನ , 7ನೇ ಕ್ರಾಸ್ ನ  ಯೂಸುಫ್ ಸುದ್ದಿಕಟ್ಟಿ(47) ಮೂಡಿಗೆರೆಯ ಚಂದ್ರಪ್ಪ.ಸಿ (44) ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿಯ ರುದ್ರೇಶ್ (35)ಬಂಧಿತ ಆರೋಪಿಗಳಾಗಿದ್ದಾರೆ.
    ವಂಚನೆ ಕುರಿತು ನೀಲಮ್ಮ ಎಂ ಬೆಳಮಗಿ ಎಂಬುವರು ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದಾರೆ. ರಿಯಾಜ್ ಎಂಬುವರು ತನ್ನ ಸ್ನೇಹಿತರಾದ ಯೂಸಫ್, ಚೇತನ್ ಶಂಕರ್, ಚಂದ್ರಪ್ಪ, ಮಹೇಶ. ರುದ್ರೇಶ, ಹರ್ಷವರ್ಧನ ಸೇರಿ ಕೆಪಿಎಸ್ ಸಿ ಸದಸ್ಯತ್ವ ಕೊಡಿಸುವುದಾಗಿ,ಅದಕ್ಕೆ 5 ಕೋಟಿ ರೂ ಕೊಡಬೇಕಾಗುವುದಾಗಿ ನಂಬಿಸಿದರು.‌

    ಇದಕ್ಕಾಗಿ ತಮ್ಮಿಂದ ಹಂತಹಂತವಾಗಿ ಒಟ್ಟು 4.10‌‌ ಕೋಟಿ ರೂಗಳನ್ನು ನಗದಾಗಿ ಮತ್ತು ಬ್ಯಾಂಕ್ ಖಾತೆ ಮೂಲಕ ವರ್ಗಾವಣೆ ಮಾಡಿಸಿಕೊಂಡರು.
    ಆ ಬಳಿಕ ಮುಖ್ಯಮಂತ್ರಿಗಳ ಟಿಪ್ಪಣಿ, ನಡಾವಳಿ, ನಕಲಿ ಸಹಿಗಳನ್ನು ಮಾಡಿ,ರಾಜ್ಯಪಾಲರ ಹೆಸರಿನಲ್ಲಿ ಸುಳ್ಳು ರಾಜ್ಯ ಪತ್ರವನ್ನು ಸೃಷ್ಟಿಸಿ ಮೋಸ ಮಾಡಿರುವುದಾಗಿ ತಿಳಿಸಿದ್ದರು.
    ಈ ದಾಖಲಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡಗಳು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿ‌ ಉಳಿದ ಆರೋಪಿಗಳ ಪತ್ತೆಗೆ ಶೋಧ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    ಆರೋಪಿಗಳು ಹಣದಾಸೆಗೆ  ಮುಖ್ಯಮಂತ್ರಿಗಳ ಟಿಪ್ಪಣಿ, ನಡಾವಳಿ, ನಕಲಿ ಸಹಿಗಳನ್ನು ಮಾಡಿ,  ರಾಜ್ಯಪಾಲರ ಹೆಸರಿನಲ್ಲಿ ಸುಳ್ಳು ರಾಜ್ಯ ಪತ್ರವನ್ನು ಸೃಷ್ಟಿಸಿರುವುದನ್ನು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.
    ಆರೋಪಿಗಳು,ಇನ್ನೂ ಕೆಲವು ವಂಚನೆ ನಡೆಸಿರುವ ಮಾಹಿತಿಯಿದ್ದು,ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

    Verbattle
    Verbattle
    Verbattle
    crime Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah
    Next Article ಹ್ಯಾಕರ್ ಗೆ ಪೊಲೀಸ್ ಗನ್ ಮ್ಯಾನ್ | Hacker Srikrishna
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    4 ಪ್ರತಿಕ್ರಿಯೆಗಳು

    1. 1ace_lcsr on ಫೆಬ್ರವರಿ 12, 2026 4:05 ಫೂರ್ವಾಹ್ನ

      Dive into the thrilling world of online gambling with 1ace login and enjoy an unforgettable gaming experience!
      It can be applied in diverse contexts, ranging from scientific research to practical uses in everyday life.

      Reply
    2. aviator_vcEt on ಫೆಬ್ರವರಿ 12, 2026 3:00 ಅಪರಾಹ್ನ

      aviator game online offers an exciting experience and the opportunity to win real money directly from your device.
      With its unique blend of strategy and luck, this game fascinates a broad range of players.

      Reply
    3. pas88 on ಫೆಬ್ರವರಿ 13, 2026 1:52 ಅಪರಾಹ್ನ

      pas88 slot

      Reply
    4. alpha66_dwKr on ಫೆಬ್ರವರಿ 14, 2026 9:58 ಅಪರಾಹ್ನ

      Discover the excitement of online gaming with alpha66 slot, your ultimate destination for thrilling slots and live action.
      The applications of Alpha66 are widespread and diverse.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • LarryCax ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Tracymix ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.