ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಕನ್ನ ಹಾಕಿದ ವಂಚಕರು | Scholarships
    Trending

    ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಕನ್ನ ಹಾಕಿದ ವಂಚಕರು | Scholarships

    vartha chakraBy vartha chakraಏಪ್ರಿಲ್ 1, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರ್ಗಿ, ಏ.1: ಸುಡು ಬಿಸಿಲ ನಾಡು ಕಲಬುರ್ಗಿಯಲ್ಲಿ ವಿದ್ಯಾರ್ಥಿಗಳ, ಶಿಷ್ಯ ವೇತನಕ್ಕೆ ಕಾಲೇಜು ಪ್ರಿನ್ಸಿಪಾಲ್ ಸೇರಿದಂತೆ ಹಲವರು ಕನ್ನ ಹಾಕಿ ಬರೋಬ್ಬರಿ 81 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
    ಕಲಬುರ್ಗಿಯಲ್ಲಿ ಎಂ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಎಂದು ಹೆಸರು ಮಾಡಿದೆ ಈ ಕಾಲೇಜಿನಲ್ಲಿ ಪ್ರಸಕ್ತ ವರ್ಷ ಪಿಜಿ ವಿದ್ಯಾರ್ಥಿಗಳು ತಮಗೆ ಶಿಷ್ಯ ವೇತನ ನೀಡಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದಾರೆ ಆದರೆ ಆಡಳಿತ ಮಂಡಳಿಯಿಂದ ಯಾವುದೇ ರೀತಿಯ ಸೂಕ್ತ ಪ್ರತಿಕ್ರಿಯೆ ದೊರಕಿಲ್ಲ ಸರ್ಕಾರ ನೀಡಿರುವ ಶಿಷ್ಯ ವೇತನ ಬಾರದೆ ಕಂಗಾಲಾದ ವಿದ್ಯಾರ್ಥಿಗಳು ಪ್ರತಿಭಟನೆ ಕೂಡ ನಡೆಸಿದರು.

    ಶಿಷ್ಯ ವೇತನಕ್ಕಾಗಿ ವೈದ್ಯಕೀಯ ಪಿಜಿ ವಿದ್ಯಾರ್ಥಿಗಳು ಬೀದಿಗಿಳಿದಿರುವುದನ್ನು ಕಂಡ ಜಿಲ್ಲೆಯ ನ್ಯಾಯವಾದಿ
    ವಿನೋದ್ ಕುಮಾರ್ ಜೆನವೇರಿ ಎಂಬುವರು ಇದರಲ್ಲೇನೋ ಗೋಲ್ಮಾಲ್ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದರು.
    ವಕೀಲರು ನೀಡಿದ ದೂರು ಆದರಿಸಿ ತನಿಖೆ ನಡೆಸಿದ ಕಲಬುರ್ಗಿಯ ಸೆನ್ ಠಾಣೆಯ ಪೊಲೀಸರು ಇದೀಗ ವಿದ್ಯಾರ್ಥಿಗಳ ಶಿಷ್ಯ ವೇತನದಲ್ಲಿ ಅಕ್ರಮ ನಡೆದಿರುವುದನ್ನು ಪತ್ತೆ ಹಚ್ಚಿದ್ದಾರೆ ಈ ಸಂಬಂಧ ಎಚ್ ಕೆ ಇ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಕಾಲೇಜು ಪ್ರಿನ್ಸಿಪಾಲ್ ಡಾ.ಎಸ್.ಎಂ.ಪಾಟೀಲ್, ಅಕೌಂಟೆಂಟ್ ಸುಭಾಷ್ ಜಗನ್ನಾಥ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

    Verbattle
    Verbattle
    Verbattle
    ips ಕಾಲೇಜು ನ್ಯಾಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಲು ಜಮೀರ್ ಕರೆ | Mansoor Ali Khan
    Next Article ಬಿಲ್ಲವ, ಬಂಟರ ಮತಗಳಿಸಲು ಸಂಭಾವಿತರ ಸಮಬಲದ ಹೋರಾಟ (ಉಡುಪಿ-ಚಿಕ್ಕಮಗಳೂರು ಕ್ಷೇತ್ರ-Udupi-Chikmaglur Constituency)
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Ppriny on ಮಾರ್ಚ್ 18, 2026 6:59 ಫೂರ್ವಾಹ್ನ

      Grandes bonos, mayores ganancias en Betano https://betanogame.org/es/. Los nuevos jugadores consiguen hasta €500 más giros gratis en tragamonedas. Disfruta de banca segura y soporte al cliente 24/7. Betano – la elección inteligente para jugadores serios.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elmertok ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • RichardGIP ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • AnthonyGaido ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.