Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಕೆಯ ಮನೆಗೆ ಬಾಡಿಗೆಯೇ ಬೇಡವಂತೆ!
    ಸುದ್ದಿ

    ಈಕೆಯ ಮನೆಗೆ ಬಾಡಿಗೆಯೇ ಬೇಡವಂತೆ!

    vartha chakraBy vartha chakraಜೂನ್ 7, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.6- ಉತ್ತರ ಭಾರತದಿಂದ‌ ಬೆಂಗಳೂರು ನಗರಕ್ಕೆ‌ ಅವ್ಯಾಹತವಾಗಿ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಮನೆಯೊಡತಿ ಸೇರಿ ಮೂವರು ಮಹಿಳೆಯರನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ.
    ಜಾರ್ಖಂಡ್ ಮೂಲದ ಪ್ರೇಮ,ಸುನಿತಾ ಹಾಗೂ ಮನೆಯೊಡತಿ ಮುತ್ಯಾಲಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಜೀವನಹಳ್ಳಿಯ ಮುತ್ಯಾಲಮ್ಮ ಮನೆಯಲ್ಲಿ ಪ್ರೇಮ್ ಹಾಗೂ ಸುನಿತಾ ಅವರು ಬಾಡಿಗೆಗಿದ್ದರು.
    ಜಾರ್ಖಂಡ್ನ ಗುಡ್ಡಗಾಡು ಪ್ರದೇಶದಲ್ಲಿ ಇವರು ಗಾಂಜಾ ಬೆಳೆಯುತ್ತಿದ್ದರು. ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಗಾಂಜಾ ಇಟ್ಟು ಪುಲಕೇಶಿ ನಗರದ ಸುತ್ತಮುತ್ತಲಿನ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂಗೆ 500 ರೂವರೆಗೂ ಹಣ ಸಂಪಾದನೆ ಮಾಡುತ್ತಿದ್ದರು.
    ಜೀವನಹಳ್ಳಿಯಲ್ಲಿ ವಾಸವಾಗಿರುವ ಮುತ್ಯಾಲಮ್ಮ ಈ ಆರೋಪಿಗಳಿಗೆ ತಮ್ಮ ಮನೆ ಬಾಡಿಗೆ ನೀಡಿದ್ದರು. ಇವರು ಮಾಡುತ್ತಿದ್ದ ಗಾಂಜಾ ದಂಧೆಗೆ ಈಕೆ ಸಾಥ್ ನೀಡಿದ್ದಳು. ಹೀಗಾಗಿ ಬಾಡಿಗೆ ಪಡೆಯದೇ ಮನೆಯನ್ನು ಉಚಿತವಾಗಿ ನೀಡಿದ್ದಳು.
    ಬಾಡಿಗೆಗೆ ಬದಲಾಗಿ ಮಾದಕ ವಸ್ತು ಮಾರಾಟದಿಂದ ಬಂದ ಅಕ್ರಮ ಹಣದಲ್ಲಿ ಪಾಲು ಪಡೆಯುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
    ಮುತ್ಯಾಲಮ್ಮ ಈ ದಂಧೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದಳು.
    ಈಕೆಯ ಮಗ ಸಹ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ. ತಾಯಿಯ ಕುಮ್ಮಕ್ಕಿನಿಂದ ಚಿಕ್ಕ ವಯಸ್ಸಿನಲ್ಲೇ ಮಾರಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದ.‌ ಹಲವು ಬಾರಿ ಈತನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದರು‌. ಅಲ್ಲಿಯೂ ವಾರ್ಡನ್ ಮೇಲೆ‌ ಹಲ್ಲೆ ನಡೆಸಿದ್ದ. ಇತ್ತೀಚೆಗೆ ಎನ್ ಡಿಪಿಎಸ್ ಪ್ರಕರಣದಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಇದೀಗ ಆತ‌‌ನ ತಾಯಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಅಬ್ಬಾ ಇವರು ನೋಡಿ ಎಂಥಾ ಬ್ರಿಲಿಯಂಟ್ ವಂಚಕರು!
    Next Article ಲೋಕಸಭೆಗೆ BJP-JDS ಮೈತ್ರಿ?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. 1i2b8 on ಜೂನ್ 7, 2025 9:43 ಫೂರ್ವಾಹ್ನ

      can i buy clomiphene no prescription get cheap clomid without a prescription clomiphene without dr prescription where can i buy clomid cost of cheap clomid online clomiphene tablets price in pakistan can i purchase clomid online

      Reply
    2. cheapest cialis pharmacy comparison on ಜೂನ್ 10, 2025 2:35 ಫೂರ್ವಾಹ್ನ

      The thoroughness in this break down is noteworthy.

      Reply
    3. flagyl dose for adults on ಜೂನ್ 11, 2025 8:55 ಅಪರಾಹ್ನ

      I couldn’t weather commenting. Adequately written!

      Reply
    4. mtjwv on ಜೂನ್ 19, 2025 8:42 ಫೂರ್ವಾಹ್ನ

      buy inderal 20mg generic – buy inderal 10mg buy methotrexate 10mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_odkl ರಲ್ಲಿ Sindhuri – Roopa ಗೆ ವರ್ಗಾವಣೆ – ಮೌದ್ಗಿಲ್ ಎತ್ತಂಗಡಿ
    • dxycx ರಲ್ಲಿ ಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    • KennethSOYNC ರಲ್ಲಿ ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe