ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station
    Trending

    ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station

    vartha chakraBy vartha chakraಆಗಷ್ಟ್ 26, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ: ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡು ರೈಲಿನಲ್ಲಿದ್ದ, 10 ಮಂದಿ ಪ್ರಯಾಣಿಕರು ‌ಸುಟ್ಟು ಕರಕಲಾಗಿರುವ ಘಟನೆ ಮದುರೈ ರೈಲು ನಿಲ್ದಾಣದಲ್ಲಿ (Madurai Station) ನಡೆದಿದೆ ಲಖನೌ–ರಾಮೇಶ್ವರಂ ನಡುವಿನ ಭಾರತ್ ಗೌರವ್ ವಿಶೇಷ ರೈಲು ಉತ್ತರ ಪ್ರದೇಶದ ಲಖನೌ ನಿಂದ ಹೊರಟಿತ್ತು.ದೇಶದ ಹಲವು ತೀರ್ಥ ಕ್ಷೇತ್ರಗಳ ಪ್ರವಾಸದ ದೃಷ್ಟಿಯಿಂದ ರೂಪಿಸಲಾದ ಈ ವಿಶೇಷ ರೈಲಿನಲ್ಲಿ ಉತ್ತರ ಪ್ರದೇಶದ 145 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

    ಮದುರೈನಲ್ಲಿ (Madurai Station) ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.ಇನ್ನೇನು ಬೆಳಿಗ್ಗೆ ರೈಲು ಸಂಚಾರ ಆರಂಭಿಸಲಿದೆ ಎನ್ನುವಾಗಲೇ
    ಎಕ್ಸ್‌ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಮುಂಜಾನೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. 55 ಪ್ರಯಾಣಿಕರು ಇದ್ದ ಆ ಬೋಗಿಯನ್ನು ನಾಗರಕೋಯಿಲ್‌ ಬಳಿ ರೈಲಿಗೆ ಅಳವಡಿಸಲಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

    https://varthachakra.com/wp-content/uploads/2023/08/WhatsApp-Video-2023-08-26-at-12.37.52.mp4

    ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ಪಡೆಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಆದರೆ,ದುರ್ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
    ತೀರ್ಥಯಾತ್ರೆಗೆ ಬಂದಿರುವ ತಂಡ ತಮ್ಮೊಂದಿಗೆ ಕೆಲ ಪಾತ್ರೆ,ಅಡುಗೆ ಸಾಮಾನು ಮತ್ತು ಉರುವಲಿಗೆ ಸೌದೆಯನ್ನು ತಂದಿದೆ.ಜೊತೆಗೆ ಅಡುಗೆ ಅನಿಲ ಸಿಲಿಂಡರ್ ಕೂಡ ತಂದಿದ್ದರು. ಈ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ ಸೌದೆ ಬಳಸಿ ಮುಂಜಾನೆ ಚಹಾ ತಯಾರಿಸತೊಡಗಿದ್ದಾರೆ.ಈ ವೇಳೆ ಸೌದೆಯ ಕಿಡಿ ಅಡುಗೆ ಅನಿಲ ಸಿಲಿಂಡರ್‌ ಗೆ ತಗುಲಿ ಸ್ಫೋಟಗೊಂಡಿದೆ.ಸ್ಪೋಟದ ಕೆಲ ಹೊತ್ತಿನಲ್ಲೇ ಇಡೀ ಬೋಗಿ ಬೆಂಕಿಗೆ ಅಹುತಿಯಾಗಿದ್ದು,ಈ ದುರ್ಘಟನೆ ಸಂಭವಿಸಿದೆ.

     

    LATEST KANNADA NEWS | VARTHACHAKRA

    ನಿರುದ್ಯೋಗಿ ಪತಿಗೆ ಬುದ್ಧಿ ಕಲಿಸಲು ಹೋಗಿ ತಗಲ್ಕೊಂಡಾ ಪತ್ನಿ | Bengaluru

    Verbattle
    Verbattle
    Verbattle
    #kannada art chennai ED kannada news m madurai News railways train accident Varthachakra Video
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪೀಡಿತ ಕರ್ನಾಟಕ | Drought In Karnataka
    Next Article ಬಿಜೆಪಿ ನಾಯಕರು ಬೀದಿಪಾಲು | Modi Road Show
    vartha chakra
    • Website

    Related Posts

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    4 ಪ್ರತಿಕ್ರಿಯೆಗಳು

    1. Vnwgfy on ಫೆಬ್ರವರಿ 19, 2026 1:34 ಫೂರ್ವಾಹ್ನ

      Venture forth into realms of untold casino treasures. In crowncoincasino, treasure hunts add adventure. Hunt, find, and flourish!

      Reply
    2. Jjolaw on ಫೆಬ್ರವರಿ 22, 2026 4:56 ಅಪರಾಹ್ನ

      The reels of Sweet Bonanza never sleep — tumbles lead to more tumbles, multipliers lead to fortunes. Free spins sweet bonanza tricks are the cherry on top. Get your sweet fix!

      Reply
    3. Edhsze on ಫೆಬ್ರವರಿ 25, 2026 10:58 ಫೂರ್ವಾಹ್ನ

      Stamp your claim on colossal casino wins. where to play buffalo slots online brings Aristocrat’s best: retriggering free games and golden buffalo riches. Play boldly!

      Reply
    4. Bdccdj on ಫೆಬ್ರವರಿ 27, 2026 2:49 ಅಪರಾಹ್ನ

      Ready for casino fun with real rewards? chumba casino free sweeps free Sweeps Coins bonus lets you start winning immediately. Sign up and spin!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Coqenf ರಲ್ಲಿ ರೆಸಾರ್ಟ್ ರಾಜಕಾರಣಕ್ಕೆ ಸಜ್ಜಾದ ವೇದಿಕೆ | Resort Politics
    • Lexdwt ರಲ್ಲಿ BJPಯಲ್ಲೂ ಬೆಳಗಾವಿ ರಾಜಕಾರಣದ ತಳಮಳ
    • Qhsgkb ರಲ್ಲಿ ಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election
    Latest Kannada News

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.