Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಡಿನ‌ ಮರಗಳಿಗೆ ಜಿಯೋ‌ಟ್ಯಾಗ್ | Geotag
    Viral

    ಕಾಡಿನ‌ ಮರಗಳಿಗೆ ಜಿಯೋ‌ಟ್ಯಾಗ್ | Geotag

    vartha chakraBy vartha chakraಜನವರಿ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.20: ಅರಣ್ಯ ‌ಪ್ರದೇಶದಲ್ಲಿನ ಬೆಲೆಬಾಳುವ ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮರಗಳಿಗೆ ಜಿಯೋ ಟ್ಯಾಗ್ (Geotag) ಮಾಡಲು ತೀರ್ಮಾನಿಸಿದ್ದಾರೆ.
    ಇದರಿಂದಾಗಿ ಪ್ರತಿಯೊಂದು ಮರದ ಮೇಲೆ ಅನ್ ಲೈನ್ ಮೂಲಕ ನಿಗಾ ವಹಿಸಬಹುದಾಗಿದೆ ಎಂದು ಹೇಳಿರುವ ಅವರು ಕಾಡು ಹಾಗೂ ಕಾಡಂಚಿನಲ್ಲಿರುವ ಬೀಟೆ, ಶ್ರೀಗಂಧ, ತೇಗ ಸೇರಿದಂತೆ ಬೆಲೆ ಬಾಳುವ ಅಪರೂಪದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

    ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ , ತೇಗ ಮತ್ತು ಶ್ರೀಗಂಧ, ರಕ್ತ ಚಂದನ ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಸೂಚಿಸಿದ್ದಾರೆ.
    ಇತ್ತೀಚೆಗೆ ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿಯೇ ಮೊದಲಾದ ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

    ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    Verbattle
    Verbattle
    Verbattle
    ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleBoeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Next Article ರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Tasvon on ಫೆಬ್ರವರಿ 13, 2026 3:38 ಅಪರಾಹ್ನ

      betmgm RI betmgm-play bet mgm md

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qzxcmc ರಲ್ಲಿ ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.
    • LeonardReawn ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.