ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    Trending

    ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy

    vartha chakraBy vartha chakraಫೆಬ್ರವರಿ 14, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.14- ಲಕ್ಷಾಂತರ ಭಕ್ತರು ಭೇಟಿ ನೀಡುವ ಪುರಾಣ ಪ್ರಸಿದ್ಧ ಯಾತ್ರಾಸ್ಥಳ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಘಾಟಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು.
    ಪ್ರಶ್ನೋತ್ತರ ವೇಳೆಯಲ್ಲಿ ಎಸ್ ರವಿ ಅವರ ಪರವಾಗಿ ಕಾಂಗ್ರೆಸ್ ನ ಯುಬಿ ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ರಚನೆಯ ಪ್ರಸ್ತಾಪ ಸಚಿವ ಸಂಪುಟದ ಮುಂದಿದ್ದು,ಶೀಘ್ರದಲ್ಲೇ ಅನುಮೋದನೆ ಪಡೆಯಲಾಗುವುದು ಎಂದರು.

    ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಾರ್ಷಿಕ 60 ರಿಂದ 70 ಲಕ್ಷ ಭಕ್ತಾಧಿಗಳು ಆಗಮಿಸುತ್ತಾರೆ.ಈ ದೇವಸ್ಥಾನದಿಂದ ವಾರ್ಷಿಕ ಸರಾಸರಿ 8 ಕೋಟಿ ರೂಪಾಯಿ ಆದಾಯ ಸರ್ಕಾರಕ್ಕೆ ಬರುತ್ತಿದೆ.ಈ ದೇವಾಲಯದ ಪರಿಸರದಲ್ಲಿ ಅಗತ್ಯ ಮೂಲ ಸೌಕರ್ಯದ ಕೊರತೆಯಿದೆ.ಇದನ್ನು ಮನಗಂಡು
    ಅಲ್ಲಿಗೆ ಬರುವ ಭಕ್ತಾದಿಗಳಿಗೆ ಅಗತ್ಯ  ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಧಿಕಾರದಿಂದ ನೆರವಾಗಲಿದೆ ಎಂದು ತಿಳಿಸಿದರು.
    ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಮಾನ್ಯ ದಿನಗಳಲ್ಲಿ ಅಂದಾಜು 2 ಸಾವಿರ ಮಂಗಳವಾರ 7ಸಾವಿರ ಭಾನುವಾರ 10 ಸಾವಿರ ರಜಾ ದಿನಗಳು 5 ಸಾವಿರ ರಥೋತ್ಸವ ದಿನದಂದು 30 ಮತ್ತು ಇತರೆ ವಿಶೇಷ ದಿನಗಳಂದು 6 ಸಾವಿರ ಭಕ್ತಾಧಿಗಳು ಭೇಟಿ ನೀಡಲಿದ್ದಾರೆ ಎಂದರು.

    ಘಾಟಿ ದೇವಾಲಯಕ್ಕೆ ವಾರ್ಷಿಕವಾಗಿ ಸರಾಸರಿ ರೂ. 12.25 ಕೋಟಿ ರೂಪಾಯಿಗಳ ಆದಾಯ ದೇವಾಲಯಕ್ಕೆ ಬರುತ್ತಿದ್ದು, ರಾಜ್ಯದ ಮುಜರಾಯಿ ದೇವಾಲಯಗಳಿಗೆ ಬರುವ ಆದಾಯವನ್ನು ಸರ್ಕಾರಕ್ಕೆ ಜಮೆ ಮಾಡಲಾಗುವುದಿಲ್ಲ. ಬದಲಾಗಿ ದೇವಾಲಯಗಳಲ್ಲಿ ಸಂಗ್ರಹವಾಗುವ ಆದಾಯ ವನ್ನು ಆಯಾ ದೇವಾಲಯಗಳ ಸಿಬ್ಬಂದಿ ವೇತನ, ದಿನನಿತ್ಯದ ಪೂಜೆ, ವಿಶೇಷ ಪೂಜೆ, ರಥೋತ್ಸವ ಹಾಗೂ ಉಳಿದ ಹಣವನ್ನು ದೇವಾಲಯದ ಅಭಿವೃದ್ಧಿಗಾಗಿ ಬಳಸಲಾಗುತ್ತದೆ ಎಂದು ಹೇಳಿದರು
    ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ದರ್ಶನಕ್ಕಾಗಿ ಬರುವ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ವಾಹನ ನಿಲ್ದಾಣ, ವಸತಿ ಗೃಹಗಳು, ಶೌಚಾಲಯ, ಮುಡಿ ಭವನ, ದಾಸೋಹದಂತಹ ಮೂಲಭೂತ ಸೌಕರ್ಯ ಗಳನ್ನು ಒದಗಿಸಲಾಗಿರುತ್ತದೆ.
    ಇತ್ತೀಚಿನ ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುತ್ತದೆ ಎಂದು ತಿಳಿಸಿದರು.

    Verbattle
    Verbattle
    Verbattle
    ED Government Karnataka m News Politics Ramalinga Reddy Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ FIR | DK Shivakumar
    Next Article ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    5 ಪ್ರತಿಕ್ರಿಯೆಗಳು

    1. Zrvhzk on ಫೆಬ್ರವರಿ 27, 2026 5:31 ಫೂರ್ವಾಹ್ನ

      chumba casino free play: free to play, real money to win. Get your welcome Sweeps Coins bonus and experience the ultimate social casino. Start now!

      Reply
    2. Ruwivk on ಮಾರ್ಚ್ 1, 2026 12:11 ಅಪರಾಹ್ನ

      stake online casino real money isn’t chasing trends — it sets them. Fastest growing crypto casino for a reason. Come see why.

      Reply
    3. Onlwys on ಮಾರ್ಚ್ 3, 2026 6:36 ಫೂರ್ವಾಹ್ನ

      Join DraftKings casino app Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply
    4. Fyzsvt on ಮಾರ್ಚ್ 5, 2026 8:57 ಅಪರಾಹ್ನ

      Tisice spokojenych zakazniku setri az 80 %. A vy?
      opravdovalekarna.cz

      Reply
    5. Ptchla on ಮಾರ್ಚ್ 10, 2026 8:09 ಫೂರ್ವಾಹ್ನ

      Join the millions winning colossal on best fanduel casino slots – the #1 tangible in dough casino app in America.
      Get your $1000 OPERATE IT AGAIN honorarium and deny b decrease every spin, hand and roll into legitimate coin of the realm rewards.
      Irresponsibly payouts, immense jackpots, and habitual action – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.