ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura
    ಬೆಂಗಳೂರು

    ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura

    vartha chakraBy vartha chakraಸೆಪ್ಟೆಂಬರ್ 18, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.17- ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ ವಂಚಿಸಿರುವ ಚೈತ್ರಾ ಕುಂದಾಪುರ (Chaitra Kundapura) ಮತ್ತಾಕೆಯ ಗ್ಯಾಂಗ್ ನಿಂದ ಸಿಸಿಬಿ ಪೊಲೀಸರು ಇಲ್ಲಿಯವರೆಗೆ ನಗದು ಸೇರಿ 3.8 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

    ಸೆಪ್ಟೆಂಬರ್‌ 12ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ತೆಗೆದುಕೊಂಡಿರುವ ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸಿ ಆರೋಪಿಗಳ ಆರ್ಥಿಕ ವ್ಯವಹಾರಗಳ ಎಲ್ಲ ವಿವರಗಳನ್ನು ಪತ್ತೆ ಹಚ್ಚುತ್ತಿದ್ದಾರೆ.
    ಆರೋಪಿಗಳ ಬ್ಯಾಂಕ್‌ ಅಕೌಂಟ್‌ಗಳನ್ನು ಜಾಲಾಡಲಾಗುತ್ತಿದ್ದು, ವ್ಯವಹಾರಗಳ ಮೇಲೆ ಕಣ್ಣಿಡಲಾಗಿದೆ. ಆರೋಪಿಗಳು ಮಾತ್ರವಲ್ಲ ಅವರ ಹತ್ತಿರದ ಸಂಬಂಧಿಕರು ಹಾಗೂ ಆಪ್ತರ ಬ್ಯಾಂಕ್‌ ಅಕೌಂಟ್‌ ಮೇಲೂ ಕಣ್ಣಿಡಲಾಗಿದೆ. ಹೀಗಾಗಿ ಹೆಚ್ಚಿನ ಆರ್ಥಿಕ ವ್ಯವಹಾರಗಳ ಬಣ್ಣ ಬಯಲಾಗಿದ್ದು, ಅದರ ಪರಿಣಾಮವಾಗಿ ಈಗಾಗಲೇ 3 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಠೇವಣಿ ಪತ್ರಗಳು ಸಿಕ್ಕಿವೆ.

    ವಂಚನೆ ಪ್ರಕರಣದಲ್ಲಿ ಬಂಧಿತ ಚೈತ್ರಾ ಕುಂದಾಪುರ, ಗಗನ್‌ ಕಡೂರು, ಧನರಾಜ್‌, ರಮೇಶ್‌, ಪ್ರಜ್ವಲ್‌ ಮತ್ತು ಬಿ.ಎಲ್‌. ಚನ್ನನಾಯಕ್‌ ತೀವ್ರ ವಿಚಾರಣೆ ನಡೆಸಲಾಗಿದೆ.
    ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಇನ್ನಷ್ಟೆ ಬಂಧಿಸಬೇಕಾಗಿದೆ. ಪ್ರಸಾದ್‌ ಬೈಂದೂರು ಈ ಪ್ರಕರಣದಲ್ಲಿ ಅಪ್ರೂವರ್‌ ಆಗುವ ಸಾಧ್ಯತೆಗಳು ಕಂಡುಬಂದಿವೆ.

    ಜಪ್ತಿಯ ವಿವರ:
    ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್ ನಲ್ಲಿ ಇಟ್ಟಿದ್ದ 1.8 ಕೋಟಿ ರೂ. ಮೌಲ್ಯದ ಠೇವಣಿ ಪತ್ರ ಜಪ್ತಿ ಮಾಡಿ ಗಂಗೊಳ್ಳಿಯಲ್ಲಿರುವ ಬ್ಯಾಂಕ್‌ಗೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಚೈತ್ರಾ ಮನೆಯಲ್ಲಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಆಕೆಯ ಬಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್ ನಲ್ಲಿ ಇಟ್ಟಿದ್ದ 40 ಲಕ್ಷ ರೂ. ಜಪ್ತಿ ಮಾಡಲಾಗಿದೆ.
    ಚೈತ್ರಾ ಕುಂದಾಪುರ ಆಪ್ತ ಗೆಳೆಯ ಶ್ರೀಕಾಂತ್ ನಾಯಕ್ ಮನೆಯಲ್ಲಿ‌ 45 ಲಕ್ಷ ರೂ. ಜಪ್ತಿ,ಹಾಲಶ್ರೀ ಸ್ವಾಮೀಜಿ ಈಗಾಗಲೇ 50 ಲಕ್ಷ ರೂಪಾಯಿಯನ್ನು ಗೋವಿಂದ ಪೂಜಾರಿಗೆ ಹಿಂದಿರುಗಿಸಿದ್ದಾರೆ.
    ಇದರಲ್ಲಿ ಎಲ್ಲವೂ ವಂಚನೆಯಲ್ಲಿ ಕೈಸೇರಿದ ಹಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ, ಈ ಆರೋಪಿಗಳ ಹೆಸರಲ್ಲಿ ಮತ್ತು ಮನೆಯಲ್ಲಿ ಪತ್ತೆಯಾಗಿರುವುದರಿಂದ ಇದಕ್ಕೆ ತಳುಕು ಹಾಕಲಾಗುತ್ತದೆ.

    ಹಾಲಶ್ರೀ ಹೂಡಿಕೆ:
    ಹಾಲಶ್ರೀ ಸ್ವಾಮೀಜಿ ಅವರು ತಾವು ಪಡೆದ 1.5 ಕೋಟಿ ರೂ. ಹಣವನ್ನು ಭೂಮಿ ಖರೀರಿ, ಪೆಟ್ರೋಲ್‌ ಪಂಪ್‌ ಸ್ಥಾಪನೆ, ಕಾರು ಖರೀದಿಗೆ ಬಳಸಿ ಖಾಲಿ ಮಾಡಿದ್ದರು. ಕೊನೆಗೆ ಪ್ರಕರಣ ದಾಖಲಾಗುತ್ತದೆ ಎಂದಾದಾಗ ಯಾರ ಕೈಯಿಂದಲೋ ಐವತ್ತು ಲಕ್ಷ ರೂ. ಪಡೆದು ಗೋವಿಂದ ಪೂಜಾರಿಗೆ ನೀಡಿದ್ದರು.
    ಇನ್ನೂ ಚೈತ್ರಾ ಕುಂದಾಪುರ ತನ್ನ ಗೆಳೆಯ ಶ್ರೀಕಾಂತ್‌ ನಾಯಕ್‌ಗೆ ಸೇರಿದ ಹಿರಿಯಡ್ಕದ ಜಾಗದಲ್ಲಿ ಒಂದು ಮನೆಯನ್ನು ನಿರ್ಮಾಣ ಮಾಡುತ್ತಿರುವುದಲ್ಲದೆ, ಒಂದು ಕಾರು ಕೂಡಾ ಖರೀದಿ ಮಾಡಿದ್ದಾಳೆ.

    Verbattle
    Verbattle
    Verbattle
    Bangalore BJP Chaitra Kundapura crime Karnataka kundapura NDA News Politics ಉಡುಪಿ ಕಾರು ಚಿನ್ನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    Next Article ಬುಕ್ ಮೈ ಸಿ.ಎಂ | Book My CM
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Qujfmz on ಮಾರ್ಚ್ 16, 2026 10:42 ಫೂರ್ವಾಹ್ನ

      Betano kallar på dig. Få en enorm €500 bonus plus free spins nu https://betanogame.org/sv/. Mobiloptimerat, säkert och fullt av dagliga kampanjer.

      Reply
    2. Lytkse on ಮಾರ್ಚ್ 24, 2026 1:04 ಅಪರಾಹ್ನ

      One hand and the night files Chapter 11 on sadness – https://gntopama.com/mostbet-kasyno-online-2026-3/ , Step into the spotlight — fortune is watching .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.