ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈಕ್​ನಲ್ಲಿ ಅಕ್ರಮ ಸಾಗಾಣೆ 6.5 ಕೆ.ಜಿ ಚಿನ್ನ ಜಪ್ತಿ
    ಅಪರಾಧ

    ಬೈಕ್​ನಲ್ಲಿ ಅಕ್ರಮ ಸಾಗಾಣೆ 6.5 ಕೆ.ಜಿ ಚಿನ್ನ ಜಪ್ತಿ

    vartha chakraBy vartha chakraಮಾರ್ಚ್ 2, 2023Updated:ಮಾರ್ಚ್ 2, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.2- ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು,ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
    ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಖದೀಮ ನಿಕುಂಜ್ ಬಾಬಿಲ್​ನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದ ಫೆ. 22 ರಂದು ಜೆಸಿ ರಸ್ತೆಯಲ್ಲಿ ವಾಹನ ತಪಸಾಣೆ ವೇಳೆ ದ್ವಿಚಕ್ರ ವಾಹನ ಹೋಂಡಾ ಆಕ್ಟೀವಾದಲ್ಲಿ ತ್ರಿಬಲ್ ರೈಡಿಂಗ್ ತೆರಳ್ತಿದ್ದವರ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ವಾಹನ ನಿಲ್ಲಿಸಿದ್ದಾರೆ. ಬಳಿಕ ವಾಹನ ತಪಾಸಣೆ ನಡೆಸಿದಾಗ ಚಿನ್ನಾಭರಣ ಪತ್ತೆಯಾಗಿದೆ.
    ಚಿನ್ನಾಭರಣ ಸಮೇತ ವಾಹನ ಸವಾರ ನಿಕುಂಜ್ ಬಾಬಿಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಪತ್ತೆಯಾದ ಚಿನ್ನಾಭರಣಕ್ಕೆ ದಾಖಲೆ ನೀಡಲು ಸವಾರರು ತಡಬಡಾಯಿಸಿದ್ದಾರೆ. ಹವಾಲ ದಂಧೆ ಬಗ್ಗೆ ಶಂಕೆ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಚುನಾವಣೆ ಸಮೀಪ ಹಿನ್ನಲೆಯಲ್ಲಿ ನಗರ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.
    ನಗರದಿಂದ ಹೊರಹೋಗುವ ಪ್ರಮುಖ ರಸ್ತೆಗಳು, ನಗರದ ಪ್ರಮುಖ ಬಸ್ ನಿಲ್ದಾಣಗಳ ಸಂಪರ್ಕಿಸುವ ಸ್ಥಳಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ತಡರಾತ್ರಿ ಅಲರ್ಟ್ ಆಗಿ ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸಲಾಗಿದೆ.

    Verbattle
    Verbattle
    Verbattle
    ಚಿನ್ನ ಚುನಾವಣೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಲಂಚ ಪಡೆಯುತ್ತಿದ್ದ ಶಾಸಕರ ಮಗ ಅರೆಸ್ಟ್
    Next Article Cinema ಹಾಲ್ ನಲ್ಲಿ ಕಿರಿಕ್- ಪೊಲೀಸರಿಗೆ ದೂರು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    3 ಪ್ರತಿಕ್ರಿಯೆಗಳು

    1. Znfudp on ಮಾರ್ಚ್ 16, 2026 10:11 ಫೂರ್ವಾಹ್ನ

      Betano Casino kallar på alla vinnare. Få upp till 200 free spins https://betanogame.org/sv/ och en €500 bonus på din första insättning. Från klassisk roulette till spännande live blackjack – actionen tar aldrig slut. Registrera dig nu och känn ruset av äkta casino-spänning.

      Reply
    2. Hcrfwz on ಮಾರ್ಚ್ 21, 2026 9:01 ಫೂರ್ವಾಹ್ನ

      Jogue no cassino que sabe como receber bem seus jogadores: Mostbet – https://mostbetpt.pro/mostbet-app/ , Ganhe 125% extra + 250 giros grГЎtis no seu cadastro no Mostbet .

      Reply
    3. Sbvizf on ಮಾರ್ಚ್ 24, 2026 12:41 ಅಪರಾಹ್ನ

      Every loss was just foreplay for domination – https://gntopama.com , Your luck just filed for full custody of the pot .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://spainslov.ru/site/word/word/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Ywsglg ರಲ್ಲಿ ಬ್ಯಾಂಕ್ ದರೋಡೆ ಮಾಡಿದ ಮೇಲೇನಾಯ್ತು ಗೊತ್ತಾ
    • Yslsqu ರಲ್ಲಿ ರಾಜ್ಯ ಕಂಡ ಅಸಮರ್ಥ ಸಿಎಂ ಸಿದ್ದರಾಮಯ್ಯ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.