Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದ ವ್ಯಾಪಾರಿಗೆ ಹಾಕಿದರು ಮಕ್ಮಲ್ ಟೋಪಿ
    ಅಪರಾಧ

    ಚಿನ್ನದ ವ್ಯಾಪಾರಿಗೆ ಹಾಕಿದರು ಮಕ್ಮಲ್ ಟೋಪಿ

    vartha chakraBy vartha chakraಮೇ 6, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Pic only for reference
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.5- ವಿಧಾನಸಭೆ ಚುನಾವಣೆ ಒಂದು ರೀತಿಯಲ್ಲಿ ಜಾತ್ರೆಯಂತೆ ನಡೆಯುತ್ತಿದೆ ಇಲ್ಲಿ ಉಂಡವನೇ ಜಾಣ ಎಂಬಂತಾಗಿದೆ ವಿದ್ಯಮಾನಗಳು ಮತದಾರರ ಓಲೈಕೆಗೆ ರಾಜಕೀಯ ನಾಯಕರು ಹಲವಾರು ಮಾರ್ಗ ಹಿಡಿದಿದ್ದು ಇದನ್ನೇ ಅನುಸರಿಸಿದ ಐನಾತಿ ವಂಚಕರು ಚಿನ್ನದ ವ್ಯಾಪಾರಿಯೊಬ್ಬರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ
    ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿಯ ಚಿನ್ನದ ವ್ಯಾಪಾರಿಯನ್ನು ಸಂಪರ್ಕಿಸಿದ ವಂಚಕರು ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಭಾವಿ ರಾಜಕಾರಣಿ ಒಬ್ಬರಿಗೆ ಮತದಾರರಿಗೆ ಹಂಚಲು ಚಿನ್ನದ ನಾಣ್ಯ ಮತ್ತು ಒಡವೆ ಬೇಕಿದೆ ಎಂದು ಹೇಳಿ ಆತನಿಂದ ಬರೋಬ್ಬರಿ 3 ಕೆಜಿ ಚಿನ್ನ ಮತ್ತು 80 ಲಕ್ಷ ಹಣ ವಂಚಿಸಿರುವ ಘಟನೆ ಇದಾಗಿದೆ.
    ಸಿಟಿ ಮಾರ್ಕೆಟ್ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿಯನ್ನು ಹೊಂದಿರುವ ವಿಶಾಲ್ ಜೈನ್ ಎಂಬ ಉದ್ಯಮಿಯನ್ನು ಸಂಪರ್ಕಿಸಿದ ವಂಚಕರಾದ ಅಭಯ್, ಕಿರಣ್, ಸಂಕೇತ್, ನವೀನ್ ಹಾಗೂ ಚರಣ್ ಎಂಬ ವ್ಯಕ್ತಿಗಳು ತಮ್ಮ ನಾಯಕರಿಗೆ ಒಂದು ಕೆಜಿ ಚಿನ್ನ ಬೇಕು ಎಂದು ಪಡೆದಿದ್ದಾರೆ.
    ಇದಾದ ಬಳಿಕ ಮತ್ತಷ್ಟು ಚಿನ್ನ ಬೇಕಿದೆ ಈ ಬಗ್ಗೆ ನಮ್ಮ ನಾಯಕರ ಜೊತೆ ಮಾತನಾಡಲು ಬನ್ನಿ ಎಂದು ವಿಶಾಲ್ ಜೈನ್ ಅವರನ್ನು ಶಾಂಗ್ರೀಲಾ ಹೋಟೆಲ್ ಗೆ ಕರೆದಿದ್ದಾರೆ ಅಲ್ಲಿ ಇವರು ವ್ಯಕ್ತಿಯೊಬ್ಬರನ್ನು ಭೇಟಿ ಮಾಡಿ ಅವರನ್ನು ತಮ್ಮ ನಾಯಕರ ಪಿಎ ಎಂದು ಪರಿಚಯಿಸಿದ್ದಾರೆ ಆನಂತರ ಅವರ ಸೂಚನೆಯ ಮೇರೆಗೆ ಮತ್ತೆ ಒಂದು ಕೆಜಿ ಚಿನ್ನವನ್ನು ವಿಶಾಲ್ ಜೈನ್ ಅವರಿಂದ ಪಡೆದಿದ್ದಾರೆ.
    ಹೀಗೆ ಹಂತ ಹಂತವಾಗಿ ಒಟ್ಟು ಮೂರು ಕೆಜಿಗೂ ಅಧಿಕ ಚಿನ್ನ ಪಡೆದಿದ್ದಾರೆ. ಕೊನೆಗೆ ಹಣ ಕೇಳಿದಾಗ, ನಮ್ಮ ಬಳಿ 8 ಕೆಜಿ ಚಿನ್ನದ ಗಟ್ಟಿ ಇದೆ. ಅದನ್ನು ತೆಗೆದುಕೊಂಡು ಉಳಿದ ಹಣ ವಾಪಸ್ಸು ಕೊಡಿ ಎಂದಿದ್ದಾರೆ.
    ಇದನ್ನು ನಂಬಿ ಎಂಟು ಕೆಜಿ ಪಡೆದು ಐವತ್ತು ಲಕ್ಷ ಹಣ ವಾಪಸ್ಸು ನೀಡಿದ್ದರು. ಬಳಿಕ ಮನೆಗೆ ಬಂದು ನೋಡಿದಾಗ ಅದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಕೂಡಲೇ ಅವರನ್ನು ಸಂಪರ್ಕಿಸಿದ ಉದ್ಯಮಿ ನೀವು ಕೊಟ್ಟಿರುವುದು ಅಸಲಿ ಚಿನ್ನ ಅಲ್ಲ ಇದು ಸಂಪೂರ್ಣ ನಕಲಿ ನನಗೇಕೆ ಹೀಗೆ ಮೋಸ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆದರೆ ಆ ಐನಾತಿಗಳು ನಾವು ನಿಮಗೆ ಕೊಟ್ಟಿದ್ದು ಅಸಲಿ ಚಿನ್ನ ಅದನ್ನು ನೀವು ಪರಿಶೀಲಿಸಿ ತೆಗೆದುಕೊಂಡು ಹೋಗಿದ್ದೀರಿ ಈಗ ಅದನ್ನು ಬದಲಾಯಿಸಿ ನಕಲಿ ಚಿನ್ನ ಕೊಟ್ಟಿದ್ದೇವೆ ಎಂದು ಆರೋಪಿಸುತ್ತಿದ್ದೀರಿ ಎಂದು ಹೇಳಿದ್ದಾರೆ.
    ಈ ವಿಷಯವಾಗಿ ಅವರ ನಡುವೆ ಮಾತಿನ ಚಕಮಕಿ ನಡೆದಿದ್ದು ಇದೀಗ ಉದ್ಯಮಿ ತಮಗಾದ ವಂಚನೆಯ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಘಟನೆ ಸಂಬಂಧಿಸಿದಂತೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಅರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    ಚಿನ್ನ ಚುನಾವಣೆ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಚನ್ನಗಿರಿ ಕ್ಷೇತ್ರ-ಬಿಜೆಪಿಯ ಗೆಲುವಿನ ಹಾದಿಯಲ್ಲಿ ಕಂದಕವಾದ ಪಕ್ಷೇತರ | Channagiri Assembly Constituency
    Next Article ರಾಹುಲ್ ಗಾಂಧಿ-ಕುಮಾರಸ್ವಾಮಿ ಮಾಡಿದ್ದರೆ?
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    1 ಟಿಪ್ಪಣಿ

    1. Ixrcjs on ಫೆಬ್ರವರಿ 11, 2026 10:37 ಅಪರಾಹ್ನ

      betmgm Hawaii online casino betmgm play mgm grand betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gtvohf ರಲ್ಲಿ ಜನಿವಾರ ಹಾಕಿ ಬರಬಹುದಂತೆ
    • LarryCax ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Tracymix ರಲ್ಲಿ Crypto ವಂಚಕ Arrest.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.