Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ಸಾಧನೆಗೆ ರಾಜ್ಯಪಾಲರ ಜೈ ಜೈಕಾರ
    ಬೆಂಗಳೂರು

    ರಾಜ್ಯ ಸರ್ಕಾರದ ಸಾಧನೆಗೆ ರಾಜ್ಯಪಾಲರ ಜೈ ಜೈಕಾರ

    vartha chakraBy vartha chakraಫೆಬ್ರವರಿ 10, 2023Updated:ಮಾರ್ಚ್ 20, 202322 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    ‘ಆರ್ಥಿಕ ಶಿಸ್ತಿನಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನ ಪಡೆದಿದೆ. ಕೋವಿಡ್ ನಂತರ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಂಡಿದ್ದು, ತೆರಿಗೆ ಸಂಗ್ರಹಣೆಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಲಾಗಿದೆ’ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು ಕಳೆದೊಂದು ವರ್ಷದ ಸರ್ಕಾರದ ಸಾಧನೆಗಳನ್ನು ಸದನದ ಮುಂದೆ ತೆರೆದಿಟ್ಟರು.

    ‘ಸುಲಲಿತ ವ್ಯವಹಾರದ ವಿಷಯದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರ ಸ್ಥಾನ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ದೇಶದ ರಫ್ತು ವಹಿವಾಟಿಗೆ ರಾಜ್ಯವು 25.87 ಬಿಲಿಯನ್ ಅಮೆರಿಕನ್ ಡಾಲರ್ ಗಳಷ್ಟು ಕೊಡುಗೆ ನೀಡಿದೆ. ಇದು ಈವರೆಗಿನ ಅತ್ಯಧಿಕ‌ ಮೊತ್ತವಾಗಿದೆ’ ಎಂದು ತಿಳಿಸಿದರು.

    ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಜೊತೆಗೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನು ಒಳಗೊಂಡ ಅಭಿವೃದ್ಧಿಯ ಮಾದರಿಯನ್ನು  ಅನುಸರಿಸುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ಕ್ರಮಿಸುವ ವಿಶ್ವಾಸ ನನಗಿದೆ ಎಂದು ಹೇಳಿದರು. ರೈತನನ್ನು ಸದೃಢಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು, ಮುಂತಾದ ವಿವಿಧ ವರ್ಗಗಳಿಗೂ ವಿಸ್ತರಿಸಲಾಗಿದೆ. ರೈತಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರೂಪಾಯಿಗಳಂತೆ ಡೀಸೆಲ್ ಸಹಾಯಧನ ನೀಡುತ್ತಿದ್ದು, ಇದಕ್ಕಾಗಿ 400 ಕೋಟಿ ರೂಪಾಯಿಗಳನ್ನು ಒದಗಿಸಿದ್ದು, 386.98 ಕೋಟಿ ರೂಪಾಯಿ, ಬಿಡುಗಡೆ ಮಾಡಿದೆ. ಇದರಿಂದ 53.22 ಲಕ್ಷ ರೈತರುಗಳಿಗೆ ನೇರ ನಗದು ವರ್ಗಾವಣೆ ಮೂಲಕ ಸಹಾಯ ಮಾಡಲಾಗಿದೆ ಎಂದರು.

    ಕೀಟ ರೋಗ, ಕಳೆಬಾಧೆ ಮತ್ತು ಮಣ್ಣಿನ ಪೋಷಕಾಂಶದ ಸಮರ್ಪಕ ನಿರ್ವಹಣೆಗಾಗಿ ಕೃಷಿ ಸಂಜೀವಿನಿ ಯೋಜನೆಯಡಿ 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ಲೋಕಾರ್ಪಣೆ ಮಾಡಿದ್ದು, 2022-23ನೇ ಸಾಲಿಗೆ 64 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (Mobile Plant Health Clinic) ವನ್ನು ಅನುಷ್ಠಾನ ಮಾಡಲಾಗಿದೆ ಎಂದು ಹೇಳಿದರು.

    2022-23ನೇ ಸಾಲಿನಲ್ಲಿ 15,066 ಕೋಟಿ ರೂಪಾಯಿಗಳ ಅಲ್ಪಾವಧಿ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಡಿಸೆಂಬರ್ ಅಂತ್ಯಕ್ಕೆ ಒಟ್ಟು 20.19 ಲಕ್ಷ ರೈತರಿಗೆ ವಿತರಿಸಲಾಗಿದೆ. ಡಿಸೆಂಬರ್ ಅಂತ್ಯದವರೆಗೆ 29,638 ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ 1,215 ಕೋಟಿ ರೂಪಾಯಿಗಳ ಸಾಲವನ್ನು ವಿತರಿಸಲಾಗಿದೆ. ವಿವಿಧ ವರ್ಗಗಳಿಗೂ ವಿಸ್ತರಿಸಲಾಗಿದೆ. ಅದರಂತೆ 1,079 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ವರ್ಗಾಯಿಸಲಾಗಿದೆ ಎಂದರು.

    ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ 6038.98 ಕೋಟಿ ರೂಪಾಯಿಗಳ ಬಂಡವಾಳದಲ್ಲಿ ಪ್ರಸ್ತುತ ವರ್ಷದಲ್ಲಿ 27.85 ಲಕ್ಷ ಕುಟುಂಬಗಳ 50 ಲಕ್ಷ ಜನರಿಗೆ ಕೆಲಸ ಒದಗಿಸಿದೆ. ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಒದಗಿಸುವ ಜಲ್ ಜೀವನ್ ಮಿಷನ್ (Jal Jeevan Mission) ಯೋಜನೆಯಡಿ ಆರಂಭದಿಂದ ಇಲ್ಲಿಯವರೆಗೆ 37.54 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಿದ್ದು, ಇದರಿಂದ ರಾಜ್ಯದ ಶೇಕಡ 61.34 ರಷ್ಟು ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ತಿಳಿಸಿದರು.

    ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜನವರಿ ಅಂತ್ಯದವರೆಗೆ ರಾಜಸ್ವ ಸಂಗ್ರಹಣೆಯಲ್ಲಿ ಶೇಕಡ 91ರಷ್ಟು ಗುರಿ ಸಾಧನೆ ಮಾಡಿದೆ. ಸ್ವಂತ ತೆರಿಗೆ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 21ರಷ್ಟು ಹೆಚ್ಚಳವಾಗಿದೆ. ಬಜೆಟ್ ಅಂದಾಜಿನ ಶೇಕಡ 75ರಷ್ಟು ಮೊತ್ತವನ್ನು ಈವರೆಗೆ ವೆಚ್ಚ ಮಾಡಲಾಗಿದೆ ಎಂದರು. 2022ರ ಜನವರಿ ಅಂತ್ಯಕ್ಕೆ ರಾಜ್ಯ ಸರ್ಕಾರದ ಬಂಡವಾಳ ವೆಚ್ಚವು 26,915 ಕೋಟಿಯಷ್ಟಿತ್ತು. 2023ರ ಜನವರಿ ಅಂತ್ಯಕ್ಮೆ ಬಂಡವಾಳ ವೆಚ್ಚದ ಪ್ರಮಾಣವು 33,991 ಕೋಟಿಯಷ್ಟಿದ್ದು, ಬಂಡವಾಳ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಶ್ಲಾಘಿಸಿದರು.

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (Schedule Caste and Schedule Tribe) ಗಳ‌ ಮೀಸಲಾತಿಯನ್ನು ಹೆಚ್ಚಿಸುವ ಐತಿಹಾಸಿಕ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 29,000 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

    ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ‘ದೀನ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ’ (Deendayal Upadhyaya Souhard Vidyarthi Nilaya) ಎಂಬ ಹೊಸ ಯೋಜನೆ ಜಾರಿಗೊಳಿಸಲಾಗಿದೆ.

    ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ವಿದ್ಯಾರ್ಥಿ ನಿಲಯ ಸಮುಚ್ಚಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದ ಸಹಯೋಗದೊಂದಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    #bangalore #BJP #karnataka #politics art basavaraj bommai ED Governor Jal Jeevan Mission m mi Mobile modi narendra modi NDA state governement state government achievements Thawar Chand Gehlot war ಆರೋಗ್ಯ ಧಾರವಾಡ ನರೇಂದ್ರ ಮೋದಿ ವಿದ್ಯಾರ್ಥಿ ವ್ಯವಹಾರ ಶಾಲೆ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು
    Next Article Egg ಗೂ ದಿಲ್ ಗೂ ಸಂಬಂಧವಿದೆ!
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    22 ಪ್ರತಿಕ್ರಿಯೆಗಳು

    1. сервис центры в москве on ಮಾರ್ಚ್ 30, 2025 9:50 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    2. Bernieflife on ಮೇ 10, 2025 3:51 ಅಪರಾಹ್ನ

      Вам требуется лечение? стоматологические туры в хуньчунь из владивостока лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    3. MichaelSnows on ಮೇ 13, 2025 11:28 ಅಪರಾಹ್ನ

      ГГУ имени Ф.Скорины https://www.gsu.by/ крупный учебный и научно-исследовательский центр Республики Беларусь. Высшее образование в сфере гуманитарных и естественных наук на 12 факультетах по 35 специальностям первой ступени образования и 22 специальностям второй, 69 специализациям.

      Reply
    4. Jimmymof on ಮೇ 14, 2025 1:09 ಫೂರ್ವಾಹ್ನ

      Francisk Skorina https://www.gsu.by Gomel State University. One of the leading academic and scientific-research centers of the Belarus. There are 12 Faculties at the University, 2 scientific and research institutes. Higher education in 35 specialities of the 1st degree of education and 22 specialities.

      Reply
    5. Edwarddug on ಮೇ 14, 2025 3:59 ಅಪರಾಹ್ನ

      Срочный выкуп квартир https://proday-kvarti.ru за сутки — решим ваш жилищный или финансовый вопрос быстро. Гарантия законности сделки, юридическое сопровождение, помощь на всех этапах. Оценка — бесплатно, оформление — за наш счёт. Обращайтесь — мы всегда на связи и готовы выкупить квартиру.

      Reply
    6. Donaldhorry on ಮೇ 14, 2025 5:22 ಅಪರಾಹ್ನ

      Портал о недвижимости https://akadem-ekb.ru всё, что нужно знать о продаже, покупке и аренде жилья. Актуальные объявления, обзоры новостроек, советы экспертов, юридическая информация, ипотека, инвестиции. Помогаем выбрать квартиру или дом в любом городе.

      Reply
    7. KEPALASLOT on ಮೇ 14, 2025 11:10 ಅಪರಾಹ್ನ

      Keep up the superb piece of work, I read few articles on this internet site and I think that your site is real interesting and holds circles of excellent information. Try to Visit My Web Site :KEPALASLOT

      Reply
    8. KennethTax on ಮೇ 15, 2025 9:21 ಫೂರ್ವಾಹ್ನ

      цветочный базар подарки и цветы с доставкой санкт-петербург

      Reply
    9. DustinliesT on ಮೇ 17, 2025 3:27 ಅಪರಾಹ್ನ

      натяжные потолки в квартире недорогие натяжные потолки в москве цена

      Reply
    10. ThomasGef on ಮೇ 18, 2025 7:08 ಫೂರ್ವಾಹ್ನ

      помощь с дипломом диплом заказать

      Reply
    11. ThomasQuoro on ಮೇ 18, 2025 7:17 ಫೂರ್ವಾಹ್ನ

      сделать реферат сколько стоит реферат на заказ

      Reply
    12. JoshuaJem on ಮೇ 19, 2025 9:54 ಅಪರಾಹ್ನ

      Лучшие специалисты гид в Калининграде Ирина ждут вас.

      Reply
    13. RickyCoomy on ಮೇ 20, 2025 8:36 ಅಪರಾಹ್ನ

      снять машину в аренду прокат машины на сутки

      Reply
    14. Ремонт Айфонов в Москве on ಮೇ 21, 2025 4:53 ಫೂರ್ವಾಹ್ನ

      Профессиональный сервисный центр по ремонту Apple iPhone в Москве.
      Мы предлагаем: ремонт телефонов айфон в москве адреса
      Наши мастера оперативно устранят неисправности вашего устройства в сервисе или с выездом на дом!

      Reply
    15. ekskursii-kaliningrad on ಮೇ 21, 2025 10:32 ಅಪರಾಹ್ನ

      ночная экскурсия по калининграду экскурсии по калининграду на автобусе

      Reply
    16. Russelldwelp on ಮೇ 24, 2025 9:41 ಫೂರ್ವಾಹ್ನ

      продвижение сайта сео продвижение сайта в месяц

      Reply
    17. Steveviask on ಮೇ 25, 2025 4:22 ಅಪರಾಹ್ನ

      металлические значки под заказ металлические значки

      Reply
    18. Williamsaide on ಮೇ 26, 2025 2:36 ಫೂರ್ವಾಹ್ನ

      типография полиграфия типография организация

      Reply
    19. Jamestiz on ಮೇ 26, 2025 3:19 ಫೂರ್ವಾಹ್ನ

      типография недорого сайт типографии спб

      Reply
    20. pechat-nakleek on ಮೇ 27, 2025 3:08 ಫೂರ್ವಾಹ್ನ

      Изготовление и https://pechat-nakleek44.ru. Стикеры для бизнеса, сувениров, интерьера и упаковки. Печатаем тиражами от 1 штуки, любые материалы и формы. Качественно, недорого, с доставкой по СПб.

      Reply
    21. magazin-soft on ಮೇ 28, 2025 5:11 ಫೂರ್ವಾಹ್ನ

      программное обеспечение виндовс купить купить программное обеспечение лицензия

      Reply
    22. damski_komplekti_huMa on ಜೂನ್ 3, 2025 12:27 ಫೂರ್ವಾಹ್ನ

      Подчертай индивидуалността си с нашите ексклузивни дамски комплекти
      дамски комплекти с намаление komplekti-za-jheni.com .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidbib ರಲ್ಲಿ ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • alkogolizmsmolenskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • how can i get generic paxil prices ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe